• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿಸಿದ ಶಿಕ್ಷಕಿ ಕೈಕೊಟ್ಟಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 10:55 am
in Flash News, ಕರ್ನಾಟಕ
0 0
0
Untitled design 2025 04 18t105203.083

ವರದಿ: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ

ಬೆಂಗಳೂರು: ಪ್ರೀತಿಸಿದ ಶಿಕ್ಷಕಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾಕಳಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಪ್ರೇಮ ಸಂಬಂಧದ ಸಂಕಷ್ಟದ ಮಧ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ.

RelatedPosts

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!

ADVERTISEMENT
ADVERTISEMENT

ಟ್ಯೂಷನ್ ಸೆಂಟರ್‌ ನಡೆಸುತ್ತಿದ್ದ 35 ವರ್ಷದ ಶಿಕ್ಷಕ ಆನಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಶಿಕ್ಷಕ ಆನಂದ, ವಿವಾಹಿತ ಶಿಕ್ಷಕಿ ಹೇಮಲತಾರೊಂದಿಗೆ ಕಳೆದ 8 ವರ್ಷಗಳಿಂದ ಅಕ್ರಮ ಪ್ರೇಮ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಇಬ್ಬರೂ ಸೇರಿ ಮಾಕಳಿಯಲ್ಲಿ ಟ್ಯೂಷನ್ ಸೆಂಟರ್ ಆರಂಭಿಸಿದ್ದರು. ಆದರೆ ಇತ್ತೀಚೆಗೆ ಹೇಮಲತಾ ಮತ್ತೊಬ್ಬನಾದ ನಿರಂಜನ್ ಜೊತೆಗೆ ಹೆಚ್ಚಿನ ಒಡನಾಟ ಹೊಂದಿದ್ದರಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ.

ಆನಂದ ಟ್ಯೂಷನ್ ಸೆಂಟರ್ ಹಣವಷ್ಟೇ ಅಲ್ಲದೆ, ತನ್ನ ಮನೆಯಿಂದಲೂ ಸುಮಾರು 5 ಲಕ್ಷ ರೂ. ನೀಡಿದ್ದರಾಗಿ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಗಲಾಟೆ ಶುರುವಾಗಿ, ಹೇಮಲತಾ ತನ್ನ ಪತಿ ತಿಮ್ಮಯ್ಯಗೆ ವಿಷಯ ತಿಳಿಸಿ ಬೆದರಿಕೆ ನೀಡಿದ್ದಾರಂತೆ.

ಡೆತ್ ನೋಟ್, ವಾಟ್ಸಪ್ ಸ್ಟೇಟಸ್ ಮೂಲಕ ಹೇಮಲತಾಳ ಮೇಲಿನ ಆರೋಪ

ಆನಂದ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು, ವಾಟ್ಸಪ್ ಸ್ಟೇಟಸ್‌ನಲ್ಲೂ ಹೇಮಲತಾಳ ಕಿರುಕುಳದ ಬಗ್ಗೆ ಮಾಹಿತಿ ಹಾಕಿದ್ದಾನೆ. ಮಾಕಳಿಯ ಟ್ಯೂಷನ್ ಸೆಂಟರ್‌ನಲ್ಲಿ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಕೊಡಲಾಗಿದೆ.

ಹೇಮಲತಾ ವಿರುದ್ಧ ಪ್ರಕರಣ ದಾಖಲು

ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 108B ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಶಿಕ್ಷಕಿ ಹೇಮಲತಾರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಗುಟ್ಕಾ (10)

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

by ಕವಿತಾ
August 24, 2026 - 7:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version