• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬರಿಗಾಲಲ್ಲಿದ್ದ ಗ್ರಾಮಸ್ಥರ ಕಂಡು ಇಡೀ ಊರಿಗೆ ಚಪ್ಪಲಿ ಕೊಡಿಸಿದ ಪವನ್ ಕಲ್ಯಾಣ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 2:25 pm
in ಸಿನಿಮಾ
0 0
0
Untitled design 2025 04 19t142450.370

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಏಪ್ರಿಲ್ 19ರಂದು ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಈ ಹಿನ್ನೆಲೆ ಆಂಧ್ರದ ಅರಾಕು ಮತ್ತು ದುಂಬ್ರಿಗುಡ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಹಲವಾರು ಕುಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಜನರ ಬದುಕಿನ ಬಗ್ಗೆ ಮಾಹಿತಿ ಪಡೆದರು. ವಿಶೇಷವಾಗಿ ಪೆಡಪಾಡು ಎಂಬ ಅತೀ ಹಿಂದುಳಿದ ಗ್ರಾಮದಲ್ಲಿ ಭೇಟಿ ನೀಡಿದಾಗ ಗ್ರಾಮದವರು ಬರಿಗಾಲಲ್ಲೇ ಓಡಾಡುತ್ತಿರುವುದನ್ನು ಪವನ್‌ ಕಲ್ಯಾಣ್‌ ಗಮನಿಸಿದ್ದಾರೆ. ತಕ್ಷವೇ ಸಿಬ್ಬಂದಿಗೆ ಕರೆ ಮಾಡಿ ಗ್ರಾಮಕ್ಕೆ ಚಪ್ಪಲಿ ಕೊಡೊಸಲು ಸೂಚಿಸಿದ್ದಾರೆ.

ಪೆಡಪಾಡು ಗ್ರಾಮವು ತುಂಬಾ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಜೀವನೋಪಾಯದ ಸೌಲಭ್ಯಗಳು ಬಹಳ ಕಡಿಮೆಯಿವೆ. ಈ ಗ್ರಾಮದಲ್ಲಿ ಹೆಚ್ಚಿನವರು ಬರಿಗಾಲಲ್ಲೇ ಓಡಾಡುತ್ತಿದ್ದಾರೆ ಎಂಬುದನ್ನು ಪವನ್ ಕಲ್ಯಾಣ್ ಸ್ಥಳದಲ್ಲಿಯೇ ಕಂಡು ಮರುಗಿದರು. ಗ್ರಾಮದಲ್ಲಿ ಹಿರಿಯ ಮಹಿಳೆಯರೊಬ್ಬರಾದ ಪಂಗಿ ಮಿತ್ತು ಅವರು ಬರಿಗಾಲಲ್ಲಿ ನಡೆದುಕೊಳ್ಳುತ್ತಿರುವ ದೃಶ್ಯ ಪವನ್ ಅವರು ಗಮನಿಸಿದ್ದಾರೆ.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

ADVERTISEMENT
ADVERTISEMENT

ಇದನ್ನು ಕಂಡ ತಕ್ಷಣವೇ ಅವರು ತಮ್ಮ ಸಿಬ್ಬಂದಿಗೆ ಕರೆಮಾಡಿ, ಈ ಗ್ರಾಮದಲ್ಲಿರುವ ಎಲ್ಲ ಜನರಿಗೆ ಹೊಸ ಚಪ್ಪಲಿ ಪೂರೈಸಲು ಸೂಚಿಸಿದರು. ಗ್ರಾಮದ ಮನೆ ಮನೆಗೆ ಹೋಗಿ, ಪ್ರತಿ ವ್ಯಕ್ತಿಗೆ, ಬಾಲಕರಿಂದ ಹಿಡಿದು ವೃದ್ಧರ ತನಕ, ಹೊಸ ಚಪ್ಪಲಿಗಳನ್ನು ವಿತರಿಸಲು ನೇರ ಆದೇಶ ನೀಡಿದರು.

ಗ್ರಾಮದಲ್ಲಿ 350 ಜನರಿಗೆ ಹೊಸ ಚಪ್ಪಲಿ

ಪವನ್ ಕಲ್ಯಾಣ್ ಈ ವೇಳೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಂದ ದೊರೆತ ಮಾಹಿತಿಯ ಪ್ರಕಾರ, ಪೆಡಪಾಡು ಗ್ರಾಮದಲ್ಲಿ ಸುಮಾರು 350 ಮಂದಿ ನಿವಾಸಿಸುತ್ತಿದ್ದಾರೆ. ಇದನ್ನು ತಿಳಿದ ಅವರು, ತಕ್ಷಣವೇ ಈ 350 ಜನರಿಗೆ ಹೊಸ ಚಪ್ಪಲಿ ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಈ ನಿರ್ಧಾರದಿಂದ ಗ್ರಾಮಸ್ಥರಲ್ಲಿ ಸಂತೋಷದ ಸಾಗರವೇ ಹರಿದಂತಾಯಿತು. “ನಮ್ಮ ಗ್ರಾಮಕ್ಕೆ ಇದುವರೆಗೆ ಯಾವುದೇ ಮುಖ್ಯಸ್ಥರು ಬಂದಿರಲಿಲ್ಲ. ನಮ್ಮ ಸಮಸ್ಯೆಗಳಿಗೆ ಯಾರೂ ಕೇಳಲಿಲ್ಲ. ಆದರೆ ಪವನ್ ಸರ್ ಸ್ವತಃ ಬಂದು ನಮ್ಮ ಬದುಕನ್ನು ನೋಡಿ, ನಮ್ಮ ಮನದಾಳದ ನೋವನ್ನು ಅರಿತು, ಪರಿಹಾರವನ್ನು ಸ್ಥಳದಲ್ಲೇ ಕೊಟ್ಟಿದ್ದಾರೆ,” ಎಂದು ಗ್ರಾಮಸ್ಥರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪವನ್ ಕಲ್ಯಾಣ್ ನ್ನು ಹೊಗಳಿದ ಗ್ರಾಮಸ್ಥರು

“ಪವನ್ ಕಲ್ಯಾಣ್ ಸರ್ ನಮ್ಮ ಪುಟ್ಟ ಗ್ರಾಮಕ್ಕೆ ಬಂದು ನಮ್ಮ ಬದುಕಿನ ಕಷ್ಟಗಳನ್ನು ನೋಡಿ ತಕ್ಷಣದ ಪರಿಹಾರ ನೀಡಿದ್ದು ತುಂಬಾ ಮೆಚ್ಚುಗೆಗೆ ಪಾತ್ರವಾಗಿದೆ. ಅವರು ಚಪ್ಪಲಿಯೊಂದಿಗೆ ಇತರ ಮೂಲಭೂತ ಸೌಲಭ್ಯಗಳ ಭರವಸೆಯನ್ನೂ ನೀಡಿದ್ದಾರೆ,” ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಪವನ್ ಕಲ್ಯಾಣ್ ಅವರ ಈ ನಡೆ ಕೇವಲ ಚಪ್ಪಲಿ ವಿತರಣೆಗಷ್ಟೆ ಸೀಮಿತವಾಗಿರದೇ, ಜನರ ನೈಜ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಒಂದು ಪ್ರಮುಖ ಹೆಜ್ಜೆಯಾಗಿ ಪರಿಣಮಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಸ್ತೆ ಅಪಘಾತ (1)

ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್

by ಶಾಲಿನಿ ಕೆ. ಡಿ
August 26, 2026 - 8:55 am
0

ರಸ್ತೆ ಅಪಘಾತ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು

by ಶಾಲಿನಿ ಕೆ. ಡಿ
August 26, 2026 - 8:33 am
0

Untitled design 2026 08 26T074431.436

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 26, 2026 - 8:01 am
0

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • Untitled design 2026 08 26T070458.403
    ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್
    August 26, 2026 | 0
  • ಯಶ್ (11)
    ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ
    August 25, 2026 | 0
  • ಯಶ್ (10)
    ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು
    August 25, 2026 | 0
  • ಯಶ್ (3)
    ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version