• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

“ಹಿಂದಿ ಕಲಿ” ಎಂದ ಯುವಕನಿಗೆ ಕನ್ನಡಿಗ ಆಟೋ ಚಾಲಕನ ತಿರುಗೇಟು: ವೈರಲ್ ವಿಡಿಯೋ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 19, 2025 - 4:22 pm
in ವೈರಲ್
0 0
0
Film 2025 04 19t161414.705

ಬೆಂಗಳೂರಿನ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ನಡೆದ ಒಂದು ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕನ್ನಡಿಗ ಆಟೋ ಚಾಲಕನೊಬ್ಬನಿಗೆ ಹಿಂದಿ ಭಾಷಿಕ ಯುವಕನೊಬ್ಬ “ಹಿಂದಿಯಲ್ಲಿ ಮಾತನಾಡು” ಎಂದು ಧಮ್ಮಿ ಹಾಕಿದ್ದಾನೆ. ಆದರೆ, ಆಟೋ ಚಾಲಕ ಧೈರ್ಯದಿಂದ ತಿರುಗೇಟು ನೀಡಿದ್ದಾನೆ. ಈ ಘಟನೆಯ ವಿವರ ಇಲ್ಲಿದೆ.

ಬೆಂಗಳೂರಿನ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಕನ್ನಡಿಗ ಆಟೋ ಚಾಲಕನೊಬ್ಬನಿಗೆ ಹಿಂದಿ ಭಾಷಿಕ ಯುವಕನೊಬ್ಬ “ನೀನು ಬೆಂಗಳೂರಲ್ಲಿ ಬದುಕಬೇಕಾದರೆ ಹಿಂದಿ ಕಲಿ” ಎಂದು ಧಮ್ಮಿ ಹಾಕಿದ್ದಾನೆ. ಇದಕ್ಕೆ ಆಟೋ ಚಾಲಕ ತಕ್ಕ ಉತ್ತರ ನೀಡಿದ್ದಾನೆ: “ಏನೂ ಮಾಡಕ್ಕಾಗಲ್ಲ. ಕನ್ನಡ ಮಾತನಾಡು ಕಲಿ ನೀನು. ನೀನು ಬೆಂಗಳೂರಿಗೆ ಬಂದಿರುವುದು ಆಯ್ತಾ..” ಈ ವಾಗ್ವಾದದ ಸಂದರ್ಭದಲ್ಲಿ ಯುವಕನ ಜೊತೆಗಿದ್ದ ಮಹಿಳೆಯೊಬ್ಬರು ಆತನನ್ನು ಹಿಡಿದೆಳೆದು ಕರೆದೊಯ್ದಿದ್ದಾರೆ.

RelatedPosts

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ADVERTISEMENT
ADVERTISEMENT

Hindi speakers create chaos in #Bengaluru – threaten Kannada rickshaw driver to speak in Hindi!
Why do migrant Hindi speakers often display hostility or intolerance towards regional languages?#hindiGoBack #मराठी #Marathi #HindiImposition #StopHindiImposition #Kannada pic.twitter.com/RYHoIuGIHI

— Mahesh Patil – Benadikar 🇮🇳 (@MaheshPatil_B) April 19, 2025


ಈ ಘಟನೆಯನ್ನು ಸ್ಥಳದಲ್ಲಿದ್ದ ಒಬ್ಬ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೇಗವಾಗಿ ಹರಡಿದ್ದು, ಕನ್ನಡಿಗರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕನ್ನಡ ಮತ್ತು ಹಿಂದಿ ಭಾಷೆಯ ನಡುವಿನ ಈ ವಿವಾದವು ಬೆಂಗಳೂರಿನಲ್ಲಿ ಭಾಷಾ ಸಂಘರ್ಷದ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.

ಆಟೋ ಚಾಲಕನ ಧೈರ್ಯದ ತಿರುಗೇಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕನ್ನಡಿಗರ ತವರು ಎಂದು ಒತ್ತಿಹೇಳುವ ಈ ಘಟನೆ, ಸ್ಥಳೀಯ ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T082402.693

ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್

by ಯಶಸ್ವಿನಿ ಎಂ
March 14, 2026 - 8:34 am
0

Untitled design 2026 03 14T073926.793

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 14, 2026 - 8:01 am
0

Untitled design 2026 03 14T073157.032

ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ

by ಯಶಸ್ವಿನಿ ಎಂ
March 14, 2026 - 7:35 am
0

Untitled design 2026 03 14T071103.361

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

by ಯಶಸ್ವಿನಿ ಎಂ
March 14, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T124716.565
    ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡುವವರೇ ಎಚ್ಚರ!: ಬಿರಿಯಾನಿಯಲ್ಲಿ ನಾಯಿ ಕಾಲು ಪತ್ತೆ..ವಿಡಿಯೋ ವೈರಲ್‌
    March 13, 2026 | 0
  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version