• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುದ್ಧಕಾಂಡ ಸಿನಿಮಾ: ವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತುವ ಚಿತ್ರ

admin by admin
April 19, 2025 - 5:21 pm
in ಸಿನಿಮಾ, ಸಿನಿಮಾ ವಿಮರ್ಶೆ
0 0
0
123 (39)

‘ಯುದ್ಧಕಾಂಡ’ ಒಂದು ಸೂಕ್ಷ್ಮ ವಿಷಯವಾದ ಹೆಣ್ಣು ಮಗುವಿನ ಮೇಲಿನ ಬಲಾತ್ಕಾರವನ್ನು ಕೇಂದ್ರವಾಗಿಟ್ಟುಕೊಂಡ ಕೋರ್ಟ್ ರೂಮ್ ಡ್ರಾಮಾ. ಬಲಾತ್ಕಾರದ ದೃಶ್ಯಗಳು ಸೂಕ್ಷ್ಮ ಮನಸ್ಸುಗಳಿಗೆ ಸ್ವಲ್ಪ ಕಠಿಣವೆನಿಸಬಹುದು. ಆದರೆ, ಬುದ್ಧಿವಂತಿಕೆ ಮತ್ತು ಭಾವನಾತ್ಮಕತೆಯ ಸಮ್ಮಿಶ್ರಣದಿಂದ ಈ ಚಿತ್ರವನ್ನು ಕಟ್ಟಲಾಗಿದೆ.

ಚಿತ್ರದ ಆರಂಭದಲ್ಲಿ ಒಬ್ಬ ಮಹತ್ವಾಕಾಂಕ್ಷಿ ವಕೀಲನ ಕತೆಯಂತೆ ತೋರುತ್ತದೆ. ಕೆಲವು ಕಾಲ ಅವನ ಸಾಹಸ, ಹೋರಾಟ, ಮತ್ತು ತಾಕಲಾಟದ ದೃಶ್ಯಗಳು ಕಾಣಿಸುತ್ತವೆ. ಸ್ವಲ್ಪ ಪ್ರೇಮಕಥೆಯೂ ಸೇರಿಕೊಂಡು, ನಂತರ ಚಿತ್ರದ ನಿಜವಾದ ಕತೆ ಆರಂಭವಾಗುತ್ತದೆ. ಹೆಣ್ಣು ಮಗುವಿನ ಮೇಲಿನ ಬಲಾತ್ಕಾರದ ಸೂಕ್ಷ್ಮ ವಿಷಯವನ್ನು ಚಿತ್ರಿಸಿದ್ದು, ನಂತರ ಕತೆ ಒಬ್ಬ ತಾಯಿಯ ಹೋರಾಟದ ಕಡೆಗೆ ತಿರುಗುತ್ತದೆ.

RelatedPosts

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ADVERTISEMENT
ADVERTISEMENT

ದ್ವಿತೀಯಾರ್ಧ ಸಂಪೂರ್ಣವಾಗಿ ಕೋರ್ಟ್‌ರೂಮ್‌ನಲ್ಲಿ ನಡೆಯುವ ಹಾವು-ಏಣಿಯಾಟದಂತಿದೆ. ನಿರ್ದೇಶಕರು ಕತೆಯ ಗುರಿಯನ್ನು ಮೊದಲೇ ಸೂಚಿಸಿದರೂ, ಚಿತ್ರಕತೆಯ ಪ್ರಯಾಣ ಕುತೂಹಲಕರವಾಗಿದೆ. ಕೆಲವೆಡೆ ಸ್ವಲ್ಪ ಅನುಕೂಲಕರವೆನಿಸಿದರೂ, ಕೊನೆಯಲ್ಲಿ ವ್ಯವಸ್ಥೆಯ ಕುರಿತು ಸೂಕ್ಷ್ಮ ಪ್ರಶ್ನೆಗಳನ್ನು ಎತ್ತುವಲ್ಲಿ ಚಿತ್ರ ಯಶಸ್ವಿಯಾಗಿದೆ. ಚೊಚ್ಚಲ ಚಿತ್ರದಲ್ಲೇ ಇಂತಹ ಸವಾಲಿನ ಪ್ರಯತ್ನ ಮಾಡಿರುವ ನಿರ್ದೇಶಕ ಪವನ್ ಭಟ್ ಶ್ಲಾಘನೀಯರು.

ಅಂತ್ಯದಲ್ಲಿ ಸ್ವಲ್ಪ ಮೆಲೋಡ್ರಾಮಾಟಿಕ್ ಭಾವ ಇದ್ದರೂ, ಕೋರ್ಟ್ ಕಲಾಪಗಳು ಕುತೂಹಲಕಾರಿಯಾಗಿವೆ. ಅಜಯ್ ರಾವ್ ಉತ್ತಮ ಅಭಿನಯ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ ತಮ್ಮ ನಟನೆಯಿಂದ, “ಕನ್ನಡದಲ್ಲಿ ಇವರನ್ನು ಏಕೆ ಹೆಚ್ಚು ಬಳಸಿಕೊಳ್ಳುತ್ತಿಲ್ಲ?” ಎಂಬ ಪ್ರಶ್ನೆ ಹುಟ್ಟಿಸಿದ್ದಾರೆ. ಅರ್ಚನಾ ಜೋಯಿಸ್ ಮತ್ತು ರಾದ್ನಾ ಪ್ರೇಕ್ಷಕರ ಹೃದಯಕ್ಕೆ ಮುಟ್ಟುವಂತೆ ನಟಿಸಿದ್ದಾರೆ. ಕೆಲವು ಅನಗತ್ಯ ಅಂಶಗಳು ಮತ್ತು ಮೆಲೋಡ್ರಾಮಾಟಿಕ್ ದೃಶ್ಯಗಳನ್ನು ಬಿಟ್ಟರೆ, ಇದು ಒಂದು ಗಮನಾರ್ಹ ಕೋರ್ಟ್ ರೂಮ್ ಡ್ರಾಮಾ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 08 15T121505.379

    ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

    by ಶಾಲಿನಿ ಕೆ. ಡಿ
    August 15, 2026 - 12:16 pm
    0

    Your paragraph text (13)

    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

    by ಶಾಲಿನಿ ಕೆ. ಡಿ
    August 15, 2026 - 12:11 pm
    0

    Untitled design 2026 08 15T113122.335

    ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

    by ಶಾಲಿನಿ ಕೆ. ಡಿ
    August 15, 2026 - 11:32 am
    0

    Untitled design 2026 08 15T111008.402

    2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

    by ಶಾಲಿನಿ ಕೆ. ಡಿ
    August 15, 2026 - 11:10 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Your paragraph text (13)
      ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
      August 15, 2026 | 0
    • Untitled design (57)
      ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
      August 14, 2026 | 0
    • Untitled design (56)
      ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
      August 14, 2026 | 0
    • Untitled design (51)
      ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
      August 14, 2026 | 0
    • Untitled design (46)
      ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
      August 14, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version