• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʼಸ್ಪಾರ್ಕ್‌ʼ ಪೋಸ್ಟರ್‌ ವಿವಾದಕ್ಕೆ ತೆರೆ..ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ನಿರ್ದೇಶಕ!

admin by admin
April 19, 2025 - 6:57 pm
in ಸಿನಿಮಾ
0 0
0
Film 2025 04 19t185249.086

ಸ್ಪಾರ್ಕ್‌ ಸಿನಿಮಾ ಪೋಸ್ಟರ್‌ ವಿವಾದಕ್ಕೆ ತೆರೆಬಿದ್ದಿದೆ. ನೆನಪಿರಲಿ ಪ್ರೇಮ್‌ ಹುಟ್ಟುಹಬ್ಬಕ್ಕೆ ಸ್ಪಾರ್ಕ್‌ ಚಿತ್ರ ತಂಡದಿಂದ ನಿನ್ನೆ ಪೋಸ್ಟರ್‌ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ಪ್ರೇಮ್‌ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಪೋಸ್ಟರ್‌ ವಿರುದ್ಧ ನಟಿ, ನಿರ್ಮಾಪಕಿ ಶೃತಿ ನಾಯ್ಡು ಅವರು ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದರು. ಆ ವಿವಾದವೀಗ ತಣ್ಣಗಾಗಿದ್ದು, ಚಿತ್ರದ ನಿರ್ದೇಶಕರು ರಮೇಶ್‌ ಇಂದಿರಾ ಬಳಿ ಕ್ಷಮೆಯಾಚಿಸಿದ್ದಾರೆ.

ಸ್ಪಾರ್ಕ್‌ ಸಿನಿಮಾಗೆ ಯುವ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಆಕ್ಷನ್‌ ಕಟ್‌ ಹೇಳಿದ್ದಾರೆ. ನಿರ್ದೇಶಕರಾಗಿ ಇದು ಇವರಿಗೆ ಮೊದಲ ಅನುಭವ. ಹೀಗಾಗಿ ಸಣ್ಣದೊಂದು ತಪ್ಪು ನಡೆದು ಹೋಗಿದೆ. ಆ ತಪ್ಪನ್ನು ಈಗ ತಿದ್ದಿಕೊಂಡಿದ್ದಾರೆ. “ರಮೇಶ್‌ ಇಂದಿರಾ ಅವರ ಬಳಿ ಕ್ಷಮೆ ಕೇಳಿದ್ದು, ನಿಮ್ಮಿಂದ ಪರ್ಮಿಷನ್‌ ತೆಗೆದುಕೊಂಡು ಮಾಡಬೇಕಿತ್ತು. ಮ್ಯಾನೇಜರ್‌ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಆದರೆ ಅದು ಮಿಸ್‌ ಕಮ್ಯೂನಿಕೇಷನ್‌ ಆಗಿದೆ ಕ್ಷಮಿಸಿ” ಎಂದು ಕೇಳಿಕೊಂಡಿದ್ದಾರೆ. ಹೊಸ ನಿರ್ದೇಶಕರಿಗೆ ಒಳ್ಳೆದಾಗಲಿ. ತೊಂದರೆ ಇಲ್ಲ ಮಾಡಿ. ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ ಎಂದು ರಮೇಶ್‌ ಇಂದಿರಾ ಹೇಳಿದ್ದಾರೆ.

RelatedPosts

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

ADVERTISEMENT
ADVERTISEMENT

Whatsapp image 2025 04 19 at 6.44.36 pm

ಏನಿದು ವಿವಾದ?
ಪ್ರೇಮ್‌ ಹುಟ್ಟುಹಬ್ಬಕ್ಕೆ ಬಿಡುಗಡೆಯಾದ ಪೋಸ್ಟರ್‌ ನಲ್ಲಿ, ಒಬ್ಬ ರಾಜಕಾರಣಿಯ ಚಿತ್ರವನ್ನು ಹಿಡಿದುಕೊಂಡು ಅದಕ್ಕೆ ಸಿಗಾರಿನಿಂದ ಬೆಂಕಿ ನೀಡುವ ಚಿತ್ರವಿತ್ತು. ಆ ರಾಜಕಾರಣಿಯ ಖ್ಯಾತ ಕಲಾವಿದ ಕಂ ನಿರ್ದೇಶಕ ರಮೇಶ್ ಇಂದಿರಾ ಅವರದ್ದು. ಪೋಸ್ಟರ್‌ ರಮೇಶ್ ಇಂದಿರಾ ಅವರ ಚಿತ್ರ ‘ಭೀಮಾ’ ಸಿನಿಮಾದ್ದಾಗಿತ್ತು. ಹೀಗಾಗಿ ಪೋಸ್ಟರ್ ನೋಡಿದ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಚಿತ್ರತಂಡ ಹಾಗೂ ಪ್ರೇಮ್‌ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಚಿತ್ರತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದರು. ಅನುಮಪತಿ ಪಡೆಯದೇ ರಮೇಶ್‌ ಇಂದಿರಾ ಪರವಾಗಿ ಕಾನೂನು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರು. ಇದೀಗ ಈ ವಿವಾದವು ತಿಳಿಕೊಂಡಿದೆ.

ಸ್ಪಾರ್ಕ್‌ ಸಿನಿಮಾದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಪತ್ರಕರ್ತನ ರೋಲ್‌ ಪ್ಲೇ ಮಾಡುತ್ತಿದ್ದು, ರಚನಾ ಇಂದರ್‌ ನಾಯಕಿಯಾಗಿ ಸಾಥ್‌ ಕೊಡುತ್ತಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಡಾ.ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ‌ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ. ಸದ್ಯ ಸ್ಪಾರ್ಕ್‌ ಶೂಟಿಂಗ್‌ ಭರದಿಂದ ಸಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 19T150424.839

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಅಡ್ಡಮತದಾನ ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

by ದಿಶಾ ಕೆ. ಎಸ್.
June 19, 2026 - 3:05 pm
0

Untitled design (55)

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

by ಕವಿತಾ
June 19, 2026 - 3:01 pm
0

Untitled design 2026 06 19T135619.133

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 1:59 pm
0

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!
    June 19, 2026 | 0
  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version