• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಶಿವನ ಕೃಪೆಯಿಂದ ಈ ರಾಶಿಯವರಿಗೆ ಅದೃಷ್ಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 6:31 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am 5

ನಿತ್ಯಜೀವನದಲ್ಲಿ ಗ್ರಹಗತಿಗಳ ಪ್ರಭಾವವು ನಮ್ಮ ಮನಸ್ಥಿತಿ, ವ್ಯವಹಾರ, ಸಂಬಂಧಗಳು ಹಾಗೂ ಆರ್ಥಿಕ ಸ್ಥಿತಿಗೆ ಪ್ರಭಾವ ಬೀರುತ್ತದೆ. ಇಂದಿನ ದಿನ ಯಾವ ರಾಶಿಗೆ ಬುದ್ಧಿವಂತಿಕೆಯ ಪ್ರಭಾವ, ಯಾರು ಎಚ್ಚರದಿಂದಿರಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಮೇಷ:

ಇಂದು ಅನವಶ್ಯಕ ಪ್ರಯಾಣಗಳು ಕಾಲಹರಣವಾಗಬಹುದು. ಸಾಲ ಪಡೆಯಲು ತೊಡಗಿದರೂ ಇನ್ನಷ್ಟು ಒತ್ತಡ ಎದುರಾಗಬಹುದು. ಕೆಲಸಗಳು ನಿಧಾನವಾಗಿದ್ದು, ವ್ಯಾಪಾರದಲ್ಲಿಯೂ ಬೆಳವಣಿಗೆ ಸ್ಪಷ್ಟವಾಗದು. ಆದರೂ ಕುಟುಂಬದೊಂದಿಗೆ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಶಾಂತಿಯನ್ನು ತರುತ್ತದೆ.

RelatedPosts

ಮಕರ ಸಂಕ್ರಾಂತಿ ಹಬ್ಬದ ದಿನ ಪೊಂಗಲ್ ಏಕೆ ಮಾಡುತ್ತಾರೆ?

ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯಾಗಲಿದೆ

ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಏಕೆ ಗೊತ್ತಾ..? ಇಲ್ಲಿದೆ ರೋಚಕ ಇತಿಹಾಸ..!

ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ

ADVERTISEMENT
ADVERTISEMENT
ವೃಷಭ:

ಬಾಲ್ಯದ ಸ್ನೇಹಿತರ ಆಗಮನದಿಂದ ಮನೆಯಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗುತ್ತದೆ. ಆಸ್ತಿ ಸಂಬಂಧಿತ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದ್ದು, ಆರ್ಥಿಕವಾಗಿ ಲಾಭವಾಗಬಹುದು. ಮದುವೆಯಂತಹ ಶುಭ ಕಾರ್ಯಗಳು ಚರ್ಚೆಯಾಗಬಹುದು. ವ್ಯವಹಾರದಲ್ಲಿ ಹೊಸ ಯೋಜನೆಗಳು ಯಶಸ್ವಿಯಾಗಬಹುದು.

ಮಿಥುನ:

ಸ್ಥಿರಾಸ್ತಿ ಹಾಗೂ ದೂರ ಪ್ರಯಾಣ ಸಂಬಂಧಿತ ಯೋಜನೆಗಳು ಮುಂದೂಡಲ್ಪಡುತ್ತವೆ. ನಿರುದ್ಯೋಗಿಗಳಿಗೆ ನಿರಾಸೆ ಎದುರಾಗಬಹುದು. ವ್ಯವಹಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬಹುದು. ಉದ್ಯೋಗದಲ್ಲಿ ಮೇಲಾಧಿಕಾರಿಗಳ ಅಸಮಾಧಾನ ಎದುರಾಗಬಹುದು.

ಕಟಕ:

ಆರ್ಥಿಕವಾಗಿ ದಿನ ಉತ್ತಮವಾಗಿದ್ದು, ಕೈಗೊಂಡ ಕೆಲಸದಲ್ಲಿ ಯಶಸ್ಸು ಕಾಣಬಹುದು. ಆಧ್ಯಾತ್ಮಿಕ ಸೇವೆಯಲ್ಲಿ ಪಾಲ್ಗೊಳ್ಳುವುದು ಪ್ರಶಂಸೆಗೆ ಪಾತ್ರವಾಗುತ್ತದೆ. ಸ್ನೇಹಿತರು ಹಾಗೂ ಸಂಬಂಧಿಕರಿಂದ ಶುಭ ಸುದ್ದಿಗಳು ಬರಬಹುದು. ವೃತ್ತಿಪರ ಬದುಕಿನಲ್ಲಿ ಪ್ರತಿಭೆ ಗುರುತಿಸಿಕೊಳ್ಳಲ್ಪಡುವ ಸಾಧ್ಯತೆ ಇದೆ.

ಸಿಂಹ:

ಹಳೆಯ ಸ್ನೇಹಿತರೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯಬಹುದು. ಉದ್ಯೋಗದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ದಿನವಾಗಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ವ್ಯವಹಾರದಲ್ಲಿ ಲಾಭದ ಸಾಧ್ಯತೆ ಇದೆ. ನಿರುದ್ಯೋಗಿಗಳಿಗೆ ಸಂತಸದ ಸುದ್ದಿಗಳು ಸಾಧ್ಯ.

ಕಟಕ:

ಹಣಕಾಸಿನ ಕೊರತೆ ಕಾಡಬಹುದು. ಸ್ನೇಹಿತರೊಂದಿಗೆ ಭಿನ್ನಪ್ರಾಯದ ವ್ಯತ್ಯಾಸ ಉಂಟಾಗಬಹುದು. ಆರೋಗ್ಯದ ಸಮಸ್ಯೆ ತೊಂದರೆ ಆಗಬಹುದು. ವಾಹನ ಪ್ರಯಾಣಗಳಲ್ಲಿ ಎಚ್ಚರಿಕೆ ಅಗತ್ಯ. ವ್ಯಾಪಾರದಲ್ಲಿ ಜಾಗರೂಕತೆ ಅಗತ್ಯ.

ತುಲಾ:

ಹಳೆಯ ಸಾಲದ ಒತ್ತಡ ಹೆಚ್ಚಾಗಬಹುದು. ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಸಹೋದರರೊಂದಿಗೆ ಅಥವಾ ಪಾಲುದಾರರೊಂದಿಗೆ ವೈಚಾರಿಕ ಭಿನ್ನತೆಗಳು ಉಂಟಾಗಬಹುದು. ಹಣಕಾಸು ಸಂಬಂಧಿತ ಸಮಸ್ಯೆಗಳು ಮುಂದುವರಿಯಬಹುದು.

ವೃಶ್ಚಿಕ:

ಧನದರ್ಶನವಿರುವ ದಿನ. ಕೆಲಸಗಳು ಸರಿಯಾದ ಸಮಯದಲ್ಲಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಪ್ರಯತ್ನಗಳಿಗೆ ತಕ್ಕ ಫಲ ಸಿಗುತ್ತದೆ. ಸಾಮಾಜಿಕವಾಗಿ ಪ್ರಭಾವಿ ವ್ಯಕ್ತಿಗಳ ಸಂಪರ್ಕ ಪಡೆಯಬಹುದು. ಕುಟುಂಬದಿಂದ ಸಿಹಿ ಸುದ್ದಿಗಳು ಬರುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭ್ಯ.

ಧನು:

ಸಂಬಂಧಿಕರಿಂದ ವಿಶೇಷ ಆಹ್ವಾನಗಳಿರಬಹುದು. ಆಸ್ತಿ ವಿವಾದಗಳಲ್ಲಿ ರಾಜಿ ಸಾಧ್ಯ. ನಿಮ್ಮ ಮಾತಿಗೆ ಸಾಮಾಜಿಕವಾಗಿ ಮೌಲ್ಯ ಹೆಚ್ಚಾಗುತ್ತದೆ. ಹೊಸ ಯೋಜನೆಗಳು ಯಶಸ್ಸು ಕಾಣುತ್ತವೆ. ಉದ್ಯೋಗದಲ್ಲಿ ಬದಲಾವಣೆಗಳು ಅಥವಾ ಪ್ರಗತಿ ಸಾಧಿಸುವಿರಿ.

ಮಕರ:

ವ್ಯವಹಾರದಲ್ಲಿ ಖರ್ಚು ನಿಯಂತ್ರಣ ಅಗತ್ಯ. ಕುಟುಂಬದೊಂದಿಗೆ ಅಲ್ಪಮಟ್ಟದ ಭಿನ್ನಾಭಿಪ್ರಾಯಗಳ ಸಾಧ್ಯತೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಮಾಡಬೇಡಿ. ಉದ್ಯೋಗದಲ್ಲಿ ಒತ್ತಡದ ಪರಿಸ್ಥಿತಿಗಳು ಎದುರಾಗಬಹುದು. ನಿರುದ್ಯೋಗಿಗಳಿಗೆ ನಿರಾಸೆ ಸಂಭವ.

ಕುಂಭ:

ಸಹೋದರರಿಂದ ಸಾಲದ ಒತ್ತಡ ಹೆಚ್ಚಾಗಬಹುದು. ವ್ಯಾಪಾರ ಪಾಲುದಾರರ ವರ್ತನೆ ನಿಮಗೆ ಕಿರಿಕಿರಿ ತಂದೀತು. ಆರ್ಥಿಕ ಪರಿಸ್ಥಿತಿಯಲ್ಲಿ ಸ್ಥಿರತೆ ಇಲ್ಲದ ಕಾರಣ ಯೋಜನೆಗಳಲ್ಲಿ ಜಾಗರೂಕತೆ ಅಗತ್ಯ. ತ್ವರಿತ ನಿರ್ಧಾರ ತೆಗೆದುಕೊಳ್ಳಬೇಡಿ.

ಮೀನಾ:

ಭೂ ವ್ಯಾಪಾರಗಳಿಂದ ಲಾಭವಾಗಬಹುದು. ಹಳೆಯ ಸಾಲ ವಾಪಸ್ಸು ಬರುವ ಸಾಧ್ಯತೆ. ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುತ್ತದೆ. ವೃತ್ತಿಪರ ಜೀವನದಲ್ಲಿ ಶ್ರೇಯಸ್ಸು ಕಾಣಬಹುದು. ವ್ಯಾಪಾರದಲ್ಲೂ ಪ್ರಗತಿ ಸಾಧಿಸುವಿರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 14T090015.772

ಇಸ್ರೋದ PSLV-C62 ಮಿಷನ್ ವಿಫಲ: 16 ಉಪಗ್ರಹಗಳ ಪೈಕಿ ಸ್ಪ್ಯಾನಿಷ್ ‘KID’ ಬದುಕುಳಿದಿದೆ

by ಶ್ರೀದೇವಿ ಬಿ. ವೈ
January 14, 2026 - 9:03 am
0

BeFunky collage 2026 01 14T082403.208

ಮಕರ ಸಂಕ್ರಾಂತಿ ಹಬ್ಬದ ದಿನ ಪೊಂಗಲ್ ಏಕೆ ಮಾಡುತ್ತಾರೆ?

by ಶ್ರೀದೇವಿ ಬಿ. ವೈ
January 14, 2026 - 8:26 am
0

BeFunky collage 2026 01 14T074708.132

ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!

by ಶ್ರೀದೇವಿ ಬಿ. ವೈ
January 14, 2026 - 7:48 am
0

Rashi bavishya

ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯಾಗಲಿದೆ

by ಶ್ರೀದೇವಿ ಬಿ. ವೈ
January 14, 2026 - 7:14 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 14T082403.208
    ಮಕರ ಸಂಕ್ರಾಂತಿ ಹಬ್ಬದ ದಿನ ಪೊಂಗಲ್ ಏಕೆ ಮಾಡುತ್ತಾರೆ?
    January 14, 2026 | 0
  • Rashi bavishya
    ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯಾಗಲಿದೆ
    January 14, 2026 | 0
  • Untitled design 2026 01 13T220443.104
    ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಏಕೆ ಗೊತ್ತಾ..? ಇಲ್ಲಿದೆ ರೋಚಕ ಇತಿಹಾಸ..!
    January 13, 2026 | 0
  • Untitled design 2026 01 13T201330.965
    ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ
    January 13, 2026 | 0
  • Untitled design 2026 01 13T193739.552
    ಪೊಂಗಲ್ ಹಬ್ಬಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಲು ಇಲ್ಲಿವೆ ಟ್ರೆಂಡಿ ಟಿಪ್ಸ್
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version