• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಭೂಮಿ ಕಬಳಿಕೆಗೆ ಕಠಿಣ ಶಿಕ್ಷೆ: ಚಿಕ್ಕಬೈಲಪ್ಪಗೆ 2 ವರ್ಷ ಜೈಲು, 50,000 ದಂಡ!

admin by admin
April 21, 2025 - 7:19 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 21t071104.789

ವರದಿ: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು ನಗರದ 8ನೇ ಎಸಿಎಂಎಂ (ACMM) ನ್ಯಾಯಾಲಯವು ಭೂಮಿಯ ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಮಾಡಲು ಯತ್ನಿಸಿದ್ದ ಆರೋಪಿಗೆ ತೀವ್ರ ತೀರ್ಪು ನೀಡಿದ್ದು, ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ತೀರ್ಪು ಪ್ರಕಟವಾದ ತಕ್ಷಣವೇ ಆರೋಪಿಯನ್ನು ಜೈಲಿಗೆ ಕಳಿಸಿದ ನ್ಯಾಯಾಲಯ, ನ್ಯಾಯದ ತೀಕ್ಷ್ಣತೆಯ ಮೂಲಕ ಸತ್ಯವನ್ನು ಬಯಲಿಗೆ ತಂದಿದೆ.

RelatedPosts

ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್

ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

ADVERTISEMENT
ADVERTISEMENT

ಶಿಕ್ಷೆಯಾದ ವ್ಯಕ್ತಿ ಚಿಕ್ಕಬೈಲಪ್ಪ, ಬೆಂಗಳೂರು ದಾಸರಹಳ್ಳಿ ವ್ಯಾಪ್ತಿಯ ಲಕ್ಷ್ಮಿಪುರ ಗ್ರಾಮದ 192/12ರಲ್ಲಿ ಇರುವ 1 ಎಕರೆ 11 ಗುಂಟೆ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾಲೀಕತ್ವದ ಹಕ್ಕು ಹೊಂದಿರುವಂತೆ ತೋರಿಸಿ ಕೋಟ್ಯಂತರ ರೂಪಾಯಿ ಮೋಸ ನಡೆಸಲು ಮುಂದಾಗಿದ್ದನು. ಈ ಕುರಿತಂತೆ ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿಯೇ ಪ್ರಕರಣ ದಾಖಲಾಗಿತ್ತು.

Capture

16 ವರ್ಷಗಳಾದ ನ್ಯಾಯದ ಹಾದಿ
ಪ್ರಕರಣ ದಾಖಲಾದ ಬಳಿಕ 16 ವರ್ಷಗಳ ಕಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಕೊನೆಗೂ ನ್ಯಾಯಾಲಯವು ಚಿಕ್ಕಬೈಲಪ್ಪನ ವಿರುದ್ದ ವಿಧಿಸಿದ ತೀರ್ಪು ಸಮಾಜಕ್ಕೆ ಸ್ಪಷ್ಟವಾದ ಸಂದೇಶವನ್ನು ಒದಗಿಸಿದೆ. ಇವನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳು 447 (ಅಕ್ರಮ ಪ್ರವೇಶ), 427 (ಹಾನಿ), 506 (ಧಮಿಕೆ), 465, 468, 471 (ನಕಲಿ ದಾಖಲೆ ಸೃಷ್ಟಿಸುವುದು ಮತ್ತು ಬಳಕೆ) ಅಡಿ ಪ್ರಕರಣ ದಾಖಲಾಗಿತ್ತು.

್ಹನ್ಚನ

ಗೋಮುಖ ವ್ಯಾಘ್ರರಿಗೆ ಎಚ್ಚರಿಕೆ
ಚಿಕ್ಕಬೈಲಪ್ಪ ತನ್ನನ್ನು ಸಮಾಜದಲ್ಲಿ ಗಣ್ಯ ವ್ಯಕ್ತಿಯಂತೆ ತೋರ್ಪಡಿಸಿಕೊಳ್ಳುತ್ತಿದ್ದರೂ, ನ್ಯಾಯಾಲಯದಲ್ಲಿ ಸತ್ಯದ ಮುಖವಾಡ ಬಯಲಾಗಿ, ಇವನ ಅಸಲಿಯಾದ ಮುಖ ಕಾಣಿಸಿಕೊಂಡಿದೆ. ಹೀಗಾಗಿ, ನಕಲಿ ದಾಖಲೆಗಳ ಮೂಲಕ ಭೂ ಕಬಳಿಕೆ ನಡೆಸುತ್ತಿರುವ ರಿಯಲ್ ಎಸ್ಟೇಟ್ ಏಜೆಂಟ್‌ಗಳು ಹಾಗೂ ‘ಗೋಮುಖ ವ್ಯಾಘ್ರ’ಗಳಿಗೆ ಈ ತೀರ್ಪು ಎಚ್ಚರಿಕೆಯ ಘಂಟೆಯಾಗಿದೆ.

ವಿದೇಶದಲ್ಲಿರುವ ಭಾರತೀಯರ ಜಮೀನನ್ನು ಗುರಿಯಾಗಿಸುತ್ತಿದ್ದರು. ಚಿಕ್ಕಬೈಲಪ್ಪ ಮತ್ತು ಅವರ ತಂಡ ಸ್ಥಳೀಯವಾಗಿ ವಾಸವಿಲ್ಲದ, ವಿದೇಶದಲ್ಲಿ ನೆಲೆಸಿರುವ ಭಾರತೀಯರ ಜಮೀನನ್ನು ಗುರಿಯಾಗಿಸಿ, ಅಂತಹ ಸ್ವತ್ತುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಎಂಬುವುದು ತನಿಖೆಯಲ್ಲಿ ಬಹಿರಂಗವಾಗಿದೆ.

Whatsapp image 2025 04 21 at 6.58.29 am (1)

ಪ್ರಕರಣ ದಾಖಲಿಸಿದವರು ಸಜ್ಜನ್ ಮತ್ತು ಥಾಮಸ್
ಈ ಪ್ರಕ್ರಿಯೆಯಲ್ಲಿ ಧೈರ್ಯದಿಂದ ಮುಂದೆ ಬಂದ ಸಜ್ಜನ್ ಮತ್ತು ಥಾಮಸ್ ಎಂಬವರು ಪ್ರಕರಣ ದಾಖಲಿಸುವ ಮೂಲಕ ನ್ಯಾಯದ ದಾರಿಯನ್ನು ತೆರೆಯಲು ಸಹಕಾರಿಯಾಗಿದ್ದಾರೆ.

ನ್ಯಾಯಾಲಯದ ಈ ತೀರ್ಪು, ಕಾನೂನು ಮೊರೆ ಹೋದವರಿಗೆ ನ್ಯಾಯ ಸಿಗುತ್ತದೆ ಮತ್ತು ಸುಳ್ಳು ದಾಖಲೆಗಳ ಆಧಾರದ ಮೇಲೆ ಭೂ ಸ್ವತ್ತುಗಳ ಕಬಳಿಕೆ ಮಾಡಲು ಯತ್ನಿಸುವವರ ನಿಗೂಢ ತೆರೆ ಮರೆಯ ನಾಟಕಗಳು ನೆರವಿಗೆ ಬರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸತ್ಯದ ಎದುರು ಸುಳ್ಳು ಎಷ್ಟು ಕಾಲವಾದರೂ ನಿಲ್ಲಲಾರದು, ಕಾನೂನು ತಡವಾದರೂ ತಪ್ಪುಮಾಡಿದವರನ್ನು ಕ್ಷಮಿಸುವುದಿಲ್ಲ ಎಂಬುದನ್ನು ಈ ತೀರ್ಪು ಪುನಃ ಸಾಬೀತುಪಡಿಸಿದೆ.

ವರದಿ: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ. ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (5)

ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್

by ಶಾಲಿನಿ ಕೆ. ಡಿ
August 19, 2026 - 6:46 pm
0

ಸ್ಕ್ರೀನ್ಸ್ (4)

ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ

by ಶಾಲಿನಿ ಕೆ. ಡಿ
August 19, 2026 - 6:25 pm
0

ಸ್ಕ್ರೀನ್ಸ್ (3)

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

by ಶಾಲಿನಿ ಕೆ. ಡಿ
August 19, 2026 - 6:00 pm
0

ಸ್ಕ್ರೀನ್ಸ್ (2)

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
August 19, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (5)
    ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್
    August 19, 2026 | 0
  • ಸ್ಕ್ರೀನ್ಸ್ (4)
    ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ
    August 19, 2026 | 0
  • ಸ್ಕ್ರೀನ್ಸ್ (1)
    ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು
    August 19, 2026 | 0
  • Image f38ac95d
    ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!
    August 19, 2026 | 0
  • Untitled design 2026 08 19T162629.766
    ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version