• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೇಮಂತ್ ರಾವ್ ನಿರ್ಮಾಣದ ಸುರುಳಿ ಕಿರುಚಿತ್ರ ರಿಲೀಸ್.!

ಮನಮುಟ್ಟುವ ಕಥೆ ಹೇಳಿದ ನಿರ್ದೇಶಕ ಮನು ಅನುರಾಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 5:32 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 04 21t173240.054

ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ‌ ನಿರ್ದೇಶಕ ಹೇಮಂತ್ ಎಂ ರಾವ್ ನಿರ್ಮಾಣದ ಚೊಚ್ಚಲ ಸಿನಿಮಾ ಅಜ್ಞಾತವಾಸಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ಅವರು ಇದೀಗ ಸುರುಳಿ ಎಂಬ ಕಿರುಚಿತ್ರವನ್ನು ನಿರ್ಮಿಸಿದ್ದಾರೆ. ತಮ್ಮದೇ ದಾಕ್ಷಾಯಿಣಿ ಟಾಕೀಸ್ ನಡಿ ನಿರ್ಮಾಣಗೊಂಡಿರುವ ಈ ಕಿರುಚಿತ್ರ ಮನಮುಟ್ಟುವ ಕಥೆಯನ್ನೊಳಗೊಂಡಿದೆ. ದಾಕ್ಷಾಯಿಣಿ ಟಾಕೀಸ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿರುವ 33 ನಿಮಿಷದ ಕಿರುಚಿತ್ರ ಮಾನವೀಯತೆಯನ್ನು ತೆರೆದಿಟ್ಟಿದೆ.

ಯುವ ಸಿನಿಮೋತ್ಸಾಹಿಗಳ ಕನಸಿಗೆ ಹೇಮಂತ್ ರಾವ್ ಬೆಂಬಲವಾಗಿ ನಿಲ್ಲುವ ಕೆಲಸ ಮಾಡುತ್ತಿದ್ದಾರೆ. ತಮ್ಮ ತಾಯಿ ಹೆಸರಿನಡಿ ನಿರ್ಮಿಸಿರುವ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ನಡಿ ವಿಭಿನ್ನ ಬಗೆಯ ಸಿನಿಮಾ ಹಾಗೂ ಕಿರುಚಿತ್ರಗಳನ್ನು ನಿರ್ಮಿಸುವ ಹಾದಿಯಲ್ಲಿದ್ದು, ಅದರ ಭಾಗವಾಗಿ ರೂಪಗೊಂಡಿರುವ ಪ್ರಯತ್ನವೇ ಸುರುಳಿ ಕಿರುಚಿತ್ರ.

RelatedPosts

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ADVERTISEMENT
ADVERTISEMENT

ಇತ್ತೀಚೆಗೆ ಈ ಪ್ರೊಡಕ್ಷನ್ ನಡಿ ನಿರ್ಮಾಣಗೊಂಡ ಮೊದಲ ಚಿತ್ರ ಅಜ್ಞಾತವಾಸಿ ಪ್ರೇಕ್ಷಕರು ಹಾಗೂ ವಿಮರ್ಶಕರ ವಲಯದಿಂದ ಒಂದೊಳ್ಳೆ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ. ಅದರ ಬೆನ್ನಲ್ಲೀಗ ಸುರುಳಿ ಕಿರುಚಿತ್ರವನ್ನು ನಿರ್ಮಿಸಿ, ಬಿಡುಗಡೆ‌ ಮಾಡಿದ್ದಾರೆ. ಸುರುಳಿ ಶಾರ್ಟ್ ಮೂವೀ ಕೂಡ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಸುರುಳಿ ಕಿರುಚಿತ್ರಕ್ಕೆ ಮನು ಅನುರಾಮ್ ಸಾರಥಿ. ಅವರೇ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಾರ್ಪೊರೇಟ್ ಕೆಲಸ ಮಾಡಿಕೊಂಡೇ ಸಿನಿಮಾ ಗೀಳು ಬೆಳೆಸಿಕೊಂಡಿರುವ ಮನು ಅನುರಾಮ್ ಅವರು ಈಗಾಗಲೇ ಸಾಕಷ್ಟು ಕಿರುಚಿತ್ರ ಹಾಗೂ ವೆಬ್ ಸೀರೀಸ್ ನಿರ್ದೇಶಿಸಿದ್ದಾರೆ. ಇವರ ನಿರ್ದೇಶನದಲ್ಲಿ ಮೂಡಿಬಂದಿರುವ ಕಿರುಚಿತ್ರಗಳು ಸಾಕಷ್ಟು ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡು, ತೀರ್ಪುಗಾರರಿಂದ ಶಹಬ್ಬಾಸ್ ಗಿರಿ ಪಡೆದುಕೊಂಡಿವೆ. ಕಿರುಚಿತ್ರ ಸಿನಿಮೋತ್ಸವದಲ್ಲಿ ಹೇಮಂತ್ ರಾವ್ ಹಾಗೂ ಮನು ಅನುರಾಮ್ ಅವರ ಪರಿಚವಾಗುತ್ತದೆ. ಅವರ ಕಿರುಚಿತ್ರ ಇಷ್ಟಪಟ್ಟಿದ್ದ ಹೇಮಂತ್ ಇಂದು ಮನು ಅನುರಾಮ್ ನಿರ್ದೇಶನದ ಸುರುಳಿಗೆ ಜೊತೆಯಾಗಿ ನಿಂತಿದ್ದಾರೆ.

ವಿಶೇಷ ಎಂದರೆ ಸುರುಳಿಗೆ ಸಂಗೀತ ಒದಗಿಸಿರುವುದು ಚರಣ್ ರಾಜ್. ಒಂದೊಳ್ಳೆ ಅದ್ಭುತ ಮ್ಯೂಸಿಕ್ ನ್ನು ಈ ಕಿರು ಚಿತ್ರಕ್ಕೆ ಅವರು ಕೊಟ್ಟಿದ್ದಾರೆ . ಹರ್ಷಿಲ್ ಕೌಶಿಕ್, ನಿಧಿ ಹೆಗ್ಡೆ ಹಾಗೂ ವಂಶಿಧಾರ್ ಭೋಗರಾಜು ಶಾರ್ಟ್ ಮೂವೀಯಲ್ಲಿ ಅಭಿನಯಿಸಿದ್ದಾರೆ. ಅಮಲ್ ಅಂಬಿಕಾ ರಾಜೇಂದ್ರನ್ ಛಾಯಾಗ್ರಹಣ, ಸ್ಯಾಮ್ ವೆಂಕಟ್ ಹಾಗೂ ವರುಣ್ ಗೋಲಿ ಸಂಕಲನ ಕಿರುಚಿತ್ರಕ್ಕಿದೆ.

ನಮ್ಮ ಜೀವನದಲ್ಲಿ ನಡೆಯುವ ಚಿಕ್ಕ ಚಿಕ್ಕ ಘಟನೆಗಳು ನಮಗೆ ಗೊತ್ತಿಲ್ಲದೇ ಬೇರೆಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆ ಸುಳಿವು ನಮಗೆ ಇರುವುದಿಲ್ಲ. ಅಂತಹ ಕಥೆಯನ್ನು ಮನು ಅನುರಾಮ್ ಅಚ್ಚುಕಟ್ಟಾಗಿ ದೃಶ್ಯರೂಪಕ್ಕಿಳಿಸಿದ್ದು, ಮನಸ್ಸಿಗೆ ಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T171037.782

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

by ಶಾಲಿನಿ ಕೆ. ಡಿ
May 30, 2026 - 5:13 pm
0

Untitled design 2026 05 30T165613.771

ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ

by ಶಾಲಿನಿ ಕೆ. ಡಿ
May 30, 2026 - 4:56 pm
0

Untitled design 2026 05 30T161831.613

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ

by ಶಾಲಿನಿ ಕೆ. ಡಿ
May 30, 2026 - 4:22 pm
0

Untitled design 2026 05 30T155112.862

ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ

by ಶಾಲಿನಿ ಕೆ. ಡಿ
May 30, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
  • BeFunky collage 2026 05 27T174339.383
    ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version