• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ಮಾಲಿಕನಿಗೆ ಮಚ್ಚಿನಿಂದ ಹಲ್ಲೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 22, 2025 - 11:14 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 22t111401.489

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನ ಪೀಣ್ಯಾ ಸುಪ್ರಭಾತನಗರದಲ್ಲಿ ಘಟನೆ. ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಡಿಯಲ್ಲಿ ಬರುವ ಸುಪ್ರಭಾತನಗರದಲ್ಲಿ ಹಣದ ವಿಚಾರವಾಗಿ ಮಚ್ಚಿನಿಂದ ಹಲ್ಲೆ ನಡೆದಿದೆ. ಸಿದ್ದೇಶ್ವರ ಪ್ರಾವಿಜನ್ ಸ್ಟೋರ್‌ನ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿ ಹಣ ಕೇಳಿದ್ದಕ್ಕೆ ಮೂರು ಜನರ ಗುಂಪಿನಿಂದ ಮಚ್ಚಿಯಿಂದ ಹಲ್ಲೆಗೆ ಮುಂದಾಗಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

RelatedPosts

ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸೀಜ್, ಇಬ್ಬರ ಬಂಧನ

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ

ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ

ADVERTISEMENT
ADVERTISEMENT

ಮಾಲಿಕ ಸಿದ್ದಲಿಂಗಯ್ಯ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸಿದ ಪ್ರಮುಖ ಆರೋಪಿ ವಿಶ್ವನಾಥ್ ಸೇರಿದಂತೆ ಮೊವರ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ:

ಆರೋಪಿ ವಿಶ್ವನಾಥ್ ಎಂಬಾತ, ಕಳೆದ ಆರು ತಿಂಗಳುಗಳಿಂದ ಅಂಗಡಿಗೆ ಸುಮಾರು ₹1,500 ಬಾಕಿ ಇಟ್ಟುಕೊಂಡಿದ್ದ. ಈ ಮೊದಲು ಬಾಕಿ ಹಣ ಪಾವತಿಸದಿದ್ದರೂ, ಇದೀಗ ಮತ್ತೆ ಅಂಗಡಿಗೆ ಬಂದು ಹೊಸದಾಗಿ ಸಾಲ ಕೇಳಿದ್ದ. ಅಂಗಡಿಯ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿಯ ಬಗ್ಗೆ ಕೇಳಿದಾಗ, ವಿಶ್ವನಾಥ್ ತನ್ನ ಜತೆಗೆ ಕಾರಿನಲ್ಲಿ ಇದ್ದ ಇಬ್ಬರೊಂದಿಗೆ ಇಳಿದು, ಮಾಲಿಕರ ಮೇಲೆ ಮಚ್ಚಿಯಿಂದ ಆಕ್ರೋಶದಿಂದ ದಾಳಿ ನಡೆಸಿದ್ದಾನೆ.

“ಮಗನೇ ನಮ್ಮ ಹುಡುಗನ ಹತ್ತಿರನೇ ದುಡ್ಡು ಕೇಳುತ್ತಿಯಾ?”

ಈ ಶಬ್ದಗಳಿಂದ ಆರೋಪಿ ಹಾಗೂ ಸಹಚರರು ಆಕ್ರೋಶ ವ್ಯಕ್ತಪಡಿಸಿ, ಅಂಗಡಿಗೆ ನುಗ್ಗಿ ಸಿದ್ದಲಿಂಗಯ್ಯ ಅವರ ಕಾಲರ್ ಹಿಡಿದು ಅಂಗಡಿಯ ಹೊರಗೆ ಎಳೆದು ಹಲ್ಲೆ ನಡೆಸಿದ್ದಾರೆ.

ಸ್ಥಳೀಯರು ಧಾವಿಸುತ್ತಿದ್ದಂತೆ, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದ್ರು ಎಂದು ಹೇಳಲಾಗಿದೆ.

ಪೋಲೀಸರ ತನಿಖೆ ಆರಂಭ:

ಘಟನೆಯ ಬಗ್ಗೆ ಪೀಣ್ಯಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೀಣ್ಯಾ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳು ಶೀಘ್ರವೇ ಬಂಧನಕ್ಕೆ ಒಳಗಾಗಲಿದ್ದಾರೆ ಎಂಬ ವಿಶ್ವಾಸವನ್ನು ಪೊಲೀಸರು ಮಾಲಿಕ ಸಿದ್ದಲಿಂಗಯ್ಯಗೆ ತಿಳಿಸಿದ್ದಾರೆ.

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 12T132421.638

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

by ಶ್ರೀದೇವಿ ಬಿ. ವೈ
February 12, 2026 - 1:28 pm
0

BeFunky collage 2026 02 12T123245.734

ವಯಸ್ಕರ ಸೈಟ್‌ನಲ್ಲಿ ಅಶ್ಲೀಲ ವಿಡಿಯೋ ನೋಡಿ ಶಾಕ್ ಆದ ಯುವಕ: ಅಲ್ಲಿದ್ದವರು ಬೇರಾರೂ ಅಲ್ಲ..!

by ಶ್ರೀದೇವಿ ಬಿ. ವೈ
February 12, 2026 - 1:11 pm
0

Untitled design 2026 02 12T125758.472

ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
February 12, 2026 - 1:10 pm
0

BeFunky collage 2026 02 12T125635.515

ದೆಹಲಿಯ ಕೆಂಪು ಕೋಟೆ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ

by ಶ್ರೀದೇವಿ ಬಿ. ವೈ
February 12, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 12T111352.045
    ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸೀಜ್, ಇಬ್ಬರ ಬಂಧನ
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
  • Untitled design 2026 02 12T103500.193
    ‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ
    February 12, 2026 | 0
  • Untitled design 2026 02 12T081406.928
    ಕರ್ನಾಟಕದ ಹಲವೆಡೆ ಬಿಸಿಲಿನ ವಾತಾವರಣ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ
    February 12, 2026 | 0
  • Untitled design 2026 02 11T230705.563
    ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version