• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಪ್ ಫ್ರಾನ್ಸಿಸ್ ನಿಧನ ಹಿನ್ನೆಲೆ ರಾಜ್ಯ ಸರ್ಕಾರದಿಂದ ಎರಡು ದಿನ ಶೋಕಾಚರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2025 - 6:57 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 22t185256.174

ಕ್ರೈಸ್ತ ಜಗತ್ತಿನ ಪರಮೋಚ್ಚ ಧರ್ಮಗುರು, ‘ಹಿಸ್ ಹೊಲಿನೆಸ್ ಪೋಪ್ ಫ್ರಾನ್ಸಿಸ್’ ಅವರು ಏಪ್ರಿಲ್ 21 ರಂದು ಬೆಳಗ್ಗೆ 7.35ಕ್ಕೆ ನಿಧನರಾಗಿದ್ದಾರೆ. 88 ವರ್ಷದ ಪೋಪ್ ಫ್ರಾನ್ಸಿಸ್ ಕಳೆದ ಕೆಲ ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಈಸ್ಟರ್ ಸಂಡೇ ಸಂದರ್ಭದಲ್ಲಿ ಅವರು ಸಾರ್ವಜನಿಕ ದರ್ಶನ ನೀಡಿದ್ದರು. ಆದರೆ ದಿನದ ನಂತರದ ದಿನವೇ ಅವರು ಇಹಲೋಕ ತ್ಯಜಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ನಿಧನಕ್ಕೆ ಗೌರವ ಸೂಚಿಸಿ ಭಾರತ ಸರ್ಕಾರ ಏಪ್ರಿಲ್ 22 ಮತ್ತು 23ರಂದು ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಈ ಸಮಯದಲ್ಲಿ ದೇಶಾದ್ಯಂತ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಯಾವುದೇ ಸರ್ಕಾರಿ ಮನೋರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ರಾಜ್ಯ ಸರ್ಕಾರಗಳು ಕೂಡ ಈ ಆದೇಶವನ್ನು ಅನುಸರಿಸಲಿದೆ.

RelatedPosts

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ

ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ

ವರ್ಲ್ಡ್‌‌ಕಪ್ ಚಾಂಪಿಯನ್ ತಿಲಕ್‌ ಕೈಗೆ ಚರಣ್ ಪೆದ್ದಿ ಬ್ಯಾಟ್

ADVERTISEMENT
ADVERTISEMENT

ಪೋಪ್ ಫ್ರಾನ್ಸಿಸ್ ತಮ್ಮ ಸೇವಾ ಅವಧಿಯಲ್ಲಿ ಕ್ರೈಸ್ತ ಧರ್ಮದ ಹಿತಕ್ಕಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು. ಅವರು ಕೇವಲ ಧಾರ್ಮಿಕ ನಾಯಕನಷ್ಟೇ ಅಲ್ಲದೆ, ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದರು. ಶಾಂತಿ, ಸಹಿಷ್ಣುತೆ ಮತ್ತು ಬಡವರ ಹಕ್ಕುಗಳ ಪರ ಧ್ವನಿ ಎತ್ತಿದ ಅವರ ಜೀವನ ಯುಗಾಂತರದ ದೀಪವಾಗಿತ್ತು.

ವ್ಯಾಟಿಕನ್ ಹೊರಗೆ ಪೋಪ್ ಅಂತ್ಯಕ್ರಿಯೆ

ಪೋಪ್‌ಗಳ ಅಂತ್ಯಕ್ರಿಯೆ ಸಾಮಾನ್ಯವಾಗಿ ವ್ಯಾಟಿಕನ್ ಸಿಟಿಯಲ್ಲಿಯೇ ನಡೆಯುತ್ತದೆ. ಆದರೆ ಈ ಬಾರಿ ಪೋಪ್ ಫ್ರಾನ್ಸಿಸ್ ಅವರ ವೈಯಕ್ತಿಕ ಇಚ್ಛೆಯಂತೆ, ಅಂತ್ಯಕ್ರಿಯೆಯನ್ನು ರೋಮ್‌ನಲ್ಲಿ ನಡೆಸಲಾಗುತ್ತಿದೆ. ಕಳೆದ ಶತಮಾನದಲ್ಲಿ ಇದೇ ಮೊದಲ ಬಾರಿಗೆ ಪೋಪ್‌ನ ಅಂತ್ಯಕ್ರಿಯೆ ವ್ಯಾಟಿಕನ್ ಹೊರಗಡೆ ನಡೆಯುತ್ತಿದೆ ಎಂಬುದು ವಿಶೇಷ.

ಪೋಪ್ ನಿಧನದ ನಂತರ ತಾತ್ಕಾಲಿಕವಾಗಿ ಆಡಳಿತ ನಿರ್ವಹಿಸುವ ವ್ಯಕ್ತಿಯು ಪೋಪ್‌ರ ನಿವಾಸಕ್ಕೆ ಬೀಗ ಹಾಕುತ್ತಾರೆ. ಅಲ್ಲಿನ ಎಲ್ಲಾ ಅಧಿಕೃತ ಚಿಹ್ನೆಗಳಾದ ಉಂಗುರ ಮತ್ತು ಸೀಲ್ ನಾಶಪಡಿಸಲಾಗುತ್ತದೆ. ಇದರಿಂದ ಅವರ ಆಳ್ವಿಕೆ ಅಂತ್ಯಗೊಂಡಿದೆ ಎಂಬುದನ್ನು ಸೂಚಿಸಲಾಗುತ್ತದೆ.

ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಪೋಪ್ ನಿಧನದ 15 ರಿಂದ 20 ದಿನಗಳೊಳಗೆ ನೂತನ ಪೋಪ್ ಆಯ್ಕೆ ಪ್ರಕ್ರಿಯೆ ಆರಂಭವಾಗುತ್ತದೆ. 80 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಕಾರ್ಡಿನಲ್‌ಗಳನ್ನು ವ್ಯಾಟಿಕನ್‌ಗೆ ಆಹ್ವಾನಿಸಲಾಗುತ್ತದೆ. ಅವರು ಮತದಾನಕ್ಕೆ ಸೇರಿದ ನಂತರ, ಒಂದು ನಿರ್ದಿಷ್ಟ ಸ್ಥಳದಲ್ಲಿ ಅವರನ್ನು ಉಳಿಸಿ, ಹೊರಜಗತ್ತಿನಿಂದ ಸಂಪೂರ್ಣವಾಗಿ ಸಂಪರ್ಕ ಕಡಿತಗೊಳಿಸಲಾಗುತ್ತದೆ.

ಮತದಾನದ ಪ್ರಕ್ರಿಯೆಯಲ್ಲಿ, ಅಭ್ಯರ್ಥಿಗಳ ಪರವಾಗಿ ಕಾರ್ಡಿನಲ್‌ಗಳು ಮತ ಚಲಾಯಿಸುತ್ತಾರೆ. ಮೂರು ಭಾಗದ ಎರಡು ಭಾಗಗಳಷ್ಟು ಬಹುಮತ ಪಡೆದವರೇ ಪೋಪ್ ಆಗಿ ಆಯ್ಕೆಯಾಗುತ್ತಾರೆ. ಪ್ರತಿಯೊಂದು ವಿಫಲ ಮತದಾನ ಸುತ್ತಿನ ಬಳಿಕ, ಮತಪತ್ರಗಳನ್ನು ಸುಡಲಾಗುತ್ತದೆ. ಈ ವೇಳೆ ವ್ಯಾಟಿಕನ್‌ನಲ್ಲಿ ಕಪ್ಪು ಹೊಗೆ ಹೊರಬರುತ್ತದೆ. ಇದರರ್ಥ ಹೊಸ ಪೋಪ್ ಆಯ್ಕೆ ಆಗಿಲ್ಲ. ಆಯ್ಕೆಯಾಗುವವರೆಗೆ ಮತದಾನ ಮುಂದುವರೆಯುತ್ತದೆ.

ಒಂದು ಬಾರಿ ಬಹುಮತ ಸಿಕ್ಕ ಬಳಿಕ, ವ್ಯಾಟಿಕನ್ ನಿಂದ ಬಿಳಿ ಹೊಗೆ ಹೊರಬರುತ್ತದೆ. ಇದರರ್ಥ ಹೊಸ ಪೋಪ್ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಜಗತ್ತಿಗೆ ತಿಳಿಸಲಾಗುತ್ತದೆ. ನೂತನ ಪೋಪ್‌ರಾಗಿ ನೇಮಕವಾಗುವವರೆಗೂ ಈ ಪ್ರಕ್ರಿಯೆ ನಿಶ್ಚಿತ ಪ್ರೊಟೋಕಾಲ್‌ನಂತೆ ಸಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T191205.035

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

by ಯಶಸ್ವಿನಿ ಎಂ
March 20, 2026 - 7:32 pm
0

Untitled design 2026 03 20T185210.147

ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ

by ಯಶಸ್ವಿನಿ ಎಂ
March 20, 2026 - 7:03 pm
0

Untitled design 2026 03 20T175931.398

ನಾ ಧುರಂಧರ್‌ನಿಂದ ದೂರ.. ನೀವು..? ಎಂದ ಪ್ರಕಾಶ್ ರೈ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 6:08 pm
0

Untitled design 2026 03 20T175013.028

ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ

by ಯಶಸ್ವಿನಿ ಎಂ
March 20, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T191205.035
    ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
    March 20, 2026 | 0
  • Untitled design 2026 03 20T185210.147
    ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ
    March 20, 2026 | 0
  • Untitled design 2026 03 20T175013.028
    ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ
    March 20, 2026 | 0
  • Untitled design 2026 03 20T173122.406
    ವರ್ಲ್ಡ್‌‌ಕಪ್ ಚಾಂಪಿಯನ್ ತಿಲಕ್‌ ಕೈಗೆ ಚರಣ್ ಪೆದ್ದಿ ಬ್ಯಾಟ್
    March 20, 2026 | 0
  • Untitled design 2026 03 20T164546.202
    ಆನ್ಲೈನ್‌ನಲ್ಲಿ ಫುಡ್ ಆರ್ಡರ್ ಮಾಡೋ ಮುನ್ನ ಎಚ್ಚರ ! ಮತ್ತೆ ಪ್ರತಿ ಆರ್ಡರ್ ಮೇಲಿನ ಶುಲ್ಕ ಏರಿಕೆ ಮಾಡಿದ ಝೊಮ್ಯಾಟೊ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version