• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೆಮ್ಸ್ ಬಾಂಡ್ ಡೋವಾಲ್ ಎಲ್ಲಿದ್ದಾರೆ?: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಕಿಡಿ

admin by admin
April 23, 2025 - 7:27 pm
in Flash News, ಕರ್ನಾಟಕ
0 0
0
123 2025 04 23t192128.310

ತನ್ನನ್ನು ಚಾಣಕ್ಯ ಎಂದು ಕರೆದುಕೊಳ್ಳುವ ಗೃಹಮಂತ್ರಿ ಅಮಿತ್ ಶಾ ಅವರು ಸರ್ಕಾರಗಳನ್ನು ಕೆಡವುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳನ್ನು ತಮ್ಮ ಇಚ್ಛೆಗೆ ತಿರುಗಿಸುವಲ್ಲಿ ತೊಡಗಿರುವಾಗ, ಇಂತಹ ದುರ್ಘಟನೆಗಳು ಸಂಭವಿಸುತ್ತವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಗುಪ್ತಚರ ವ್ಯವಸ್ಥೆ ಎಲ್ಲಿದೆ?,ನಿಗಾವಹಣೆ ಎಲ್ಲಿದೆ?, ‘ಜೇಮ್ಸ್ ಬಾಂಡ್’ ಎಂದು ಕರೆಯಲ್ಪಡುವ ಡೋವಾಲ್ ಎಲ್ಲಿದ್ದಾರೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.

RelatedPosts

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ADVERTISEMENT
ADVERTISEMENT

When the so-called Chanakya Home Minister is busy toppling governments, breaking parties and rigging elections, this is what happens.

Where is the intelligence?
Where is the surveillance?
Where is James Bond Doval?

Whether #pulwama of #pahalgam in both cases, security lapses…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 23, 2025

ಪುಲ್ವಾಮಾ ಮತ್ತು ಪಹಲ್ಗಾಮ್ ಈ ಎರಡೂ ಘಟನೆಗಳಲ್ಲಿ ಭದ್ರತಾ ವೈಫಲ್ಯಗಳ ಬಗ್ಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಲಾಗಿತ್ತು. ಆದರೆ, ಎರಡನ್ನೂ ಸಂಪೂರ್ಣವಾಗಿ ನಿರ್ಲಕ್ಷಿಸಲಾಯಿತು.

ಇದಕ್ಕಿಂತಲೂ ಆಘಾತಕಾರಿಯಾದ ಸಂಗತಿಯೆಂದರೆ, ಕೋವಿಡ್ ಸಂದರ್ಭದಲ್ಲಿ ಹಣ ಉಳಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರವು 1.8 ಲಕ್ಷಕ್ಕೂ ಹೆಚ್ಚು ಸೈನಿಕರ ಸಂಖ್ಯೆಯನ್ನು ಕಡಿಮೆಗೊಳಿಸಿತು.

ಅಮಿತ್ ಶಾ ಅವರು ಎಡವಲದ ನಾಯಕರ ಮೇಲೆ ಗೂಢಚರ್ಯೆ ನಡೆಸಲು ಅಥವಾ ಜಯ್ ಶಾ ಅವರನ್ನು ಐಸಿಸಿ ಅಧ್ಯಕ್ಷರನ್ನಾಗಿಸಲು ತೋರುವ ಉತ್ಸಾಹವನ್ನು, ವಿದೇಶಿ ಭಯೋತ್ಪಾದಕ ಭದ್ರತಾ ಬೆದರಿಕೆಗಳನ್ನು ನಿಗಾವಹಿಸಲು ತೋರಿಸಿದ್ದರೆ, ಚೀನಾವು ಗಡಿಯಲ್ಲಿ ಶಾಂತವಾಗಿರುತ್ತಿತ್ತು, ಮತ್ತು ಈ ದಾಳಿಯೇ ಸಂಭವಿಸಿರಲಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.

ಈ ಸರ್ಕಾರವು ಈ ದಾಳಿಯನ್ನು ಲಘುವಾಗಿ ತೆಗೆದುಕೊಳ್ಳಲಿದೆ, ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಲಿದೆ, ಈ ದುರಂತವನ್ನು ಸಮುದಾಯಗಳ ನಡುವೆ ದ್ವೇಷ ಹರಡಲು ಬಳಸಿಕೊಳ್ಳಲಿದೆ ಅಥವಾ ಎಂದಿನಂತೆ ಕಾಂಗ್ರೆಸ್ ಮೇಲೆ ದೋಷಾರೋಪಣೆಯಲ್ಲಿ ತೊಡಗಲಿದೆ.

ಪ್ರಧಾನಮಂತ್ರಿಗಳಿಗೆ ಗೃಹಮಂತ್ರಿ ಅಮಿತ್ ಶಾ ಅವರ ರಾಜೀನಾಮೆಯನ್ನು ಕೇಳುವ ಧೈರ್ಯವಿದೆಯೇ?
ಆರ್‌ಎಸ್‌ಎಸ್‌ನ ಕೋಪವು ಕೇವಲ ವಿಜಯದಶಮಿ ಉತ್ಸವದ ಭಾಷಣಗಳಿಗೆ ಮಾತ್ರವೇ ಸೀಮಿತವೇ? ಅಥವಾ ಅಲ್ಪಸಂಖ್ಯಾತರು ಮತ್ತು ದಲಿತರ ವಿರುದ್ಧ ಮಾತ್ರವೇ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.

ಅವರಿಗೆ ಪ್ರಧಾನಮಂತ್ರಿಗೆ ಬಾಗಿಲು ತೋರಿಸುವ ಧೈರ್ಯವಿದೆಯೇ? ಎಂದು ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 08 30T080848.708

    ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

    by ದಿಶಾ ಕೆ. ಎಸ್.
    August 30, 2026 - 8:11 am
    0

    Untitled design 2026 08 30T074043.856

    ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

    by ದಿಶಾ ಕೆ. ಎಸ್.
    August 30, 2026 - 7:43 am
    0

    Untitled design 2026 08 30T071212.793

    ‘ಟಾಕ್ಸಿಕ್’ ಸಿನಿಮಾಗೆ ರಿಷಬ್ ಶೆಟ್ಟಿ ಮೆಚ್ಚುಗೆ: ಯಶ್ ಅಭಿನಯಕ್ಕೆ ‘ಹ್ಯಾಟ್ಸಾಫ್’ ಎಂದ ನಟ

    by ದಿಶಾ ಕೆ. ಎಸ್.
    August 30, 2026 - 7:23 am
    0

    Untitled design 2026 08 30T065214.724

    ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

    by ದಿಶಾ ಕೆ. ಎಸ್.
    August 30, 2026 - 6:54 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 08 29T124704.607
      ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
      August 29, 2026 | 0
    • Karnataka government hospital medicines 301 batches failed quality test
      ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
      August 29, 2026 | 0
    • Untitled design 2026 08 29T102102.791
      ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
      August 29, 2026 | 0
    • Untitled design 2026 08 29T092627.745
      ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
      August 29, 2026 | 0
    • Your paragraph text (52)
      ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
      August 28, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version