• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕದ ಸುಂಕ ಸಮರ: ಮಹತ್ವದ ಸಭೆ ನಡೆಸಿದ ಸಚಿವ ಎಂ.ಬಿ ಪಾಟೀಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 8:44 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 23t204322.627

ಬೆಂಗಳೂರು: ಅಮೆರಿಕವು ಸಾರಿರುವ ಸುಂಕ ಸಮರ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳ ಸ್ಥಿತಿಗತಿ ಮತ್ತು ಇತ್ತೀಚಿನ ಜಾಗತಿಕ ರಾಜಕೀಯ ಬೆಳವಣಿಗೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಖನಿಜ ಭವನದಲ್ಲಿ ಮಹತ್ತ್ವದ ಸಭೆ ನಡೆಸಿ, ಚರ್ಚಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಅಮೆರಿಕವು ಭಾರತವೂ ಸೇರಿದಂತೆ ಹಲವು ದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ಉತ್ಪನ್ನಗಳ ಮೇಲೆ ಭಾರೀ ಸುಂಕ ಏರಲು ತೀರ್ಮಾನಿಸಿದೆ. ಸದ್ಯಕ್ಕೆ ಅದು ಪ್ರತಿಸುಂಕ ವಿಧಿಸುವುದನ್ನು ಮೂರು ತಿಂಗಳ ಕಾಲ ಮುಂದೂಡಿದೆ. ಅಮೆರಿಕದ ಈ‌ ಕ್ರಮ ಕರ್ನಾಟಕದ ಐಟಿ, ಬಿಟಿ, ಎಲೆಕ್ಟ್ರಾನಿಕ್ಸ್, ಫಾರ್ಮಸ್ಯೂಟಿಕಲ್, ರಕ್ಷಣಾ ಉತ್ಪನ್ನ ಮತ್ತಿತರ ರಫ್ತು ವಹಿವಾಟಿನ‌ ಮೇಲೆ ಯಾವ ರೀತಿಯ ಪರಿಣಾಮಗಳನ್ನು ಬೀರಲಿವೆ ಎನ್ನುವುದನ್ನು ಸಭೆಯಲ್ಲಿ ಅಂದಾಜು ಮಾಡಲಾಯಿತು ಎಂದು ಹೇಳಿದ್ದಾರೆ.

RelatedPosts

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ಹಡಗಿನ ಮೇಲೆ ದಾಳಿ: 100 ಮಂದಿ ನಾಪತ್ತೆ

ಟ್ರಾಫಿಕ್ ರೂಲ್ಸ್ ಬ್ರೇಕ್: ಕ್ಯಾಪ್ಟನ್ ಕೂಲ್ ಧೋನಿಗೆ ಬಿತ್ತು ₹1,000 ದಂಡ

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು

ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅಧಿಕಾರ ಎಷ್ಟು ಪವರ್ ಫುಲ್ ಗೊತ್ತಾ?

ADVERTISEMENT
ADVERTISEMENT

ಈ ಪರಿಸ್ಥಿತಿಯನ್ನು ರಾಜ್ಯವು ಸದವಕಾಶವಾಗಿ ಪರಿವರ್ತಿಸಿಕೊಳ್ಳಬೇಕಾಗಿದೆ. ಪ್ರತಿಸುಂಕದ ಹೊಡೆತಕ್ಕೆ ಹಲವು ದೇಶಗಳು, ಅನೇಕ ಉದ್ದಿಮೆಗಳು ನಲುಗಬಹುದು. ಅಂತಹ ಸಂದರ್ಭದಲ್ಲಿ ರಾಜ್ಯದ ಪಾತ್ರ ಹೇಗಿರಬೇಕು? ನಮ್ಮ ಹೂಡಿಕೆ ಒಪ್ಪಂದಗಳಿಗೆ ಯಾವ ತೊಂದರೆಯೂ ಆಗದಂತೆ ಹೇಗೆ ಮುನ್ನೆಚರಿಕೆ ವಹಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ವಿವರಿಸಿದ್ದಾರೆ.

ಸುಂಕ ಸಮರವನ್ನು ಒಂದು ದೇಶವಾಗಿ ಹೇಗೆ ಎದುರಿಸಬೇಕೆಂದು ಕೇಂದ್ರ ಸರಕಾರವು ಕೂಡ ಯೋಚಿಸುತ್ತಿದೆ. ಒಂದು ರಾಜ್ಯವಾಗಿ ಕರ್ನಾಟಕವು ಕೂಡ ಇದಕ್ಕೆ ಸಿದ್ಧವಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಸಭೆಯಲ್ಲಿ ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ನ ಅಂತರರಾಷ್ಟ್ರೀಯ ವ್ಯಾಪಾರ ತಜ್ಞ ಮೈಕೇಲ್ ಅವರು ಅಮೆರಿಕಾದಿಂದ ವರ್ಚುಯಲ್ ರೂಪದಲ್ಲಿ ಭಾಗವಹಿಸಿ, ಮಾಹಿತಿ ನೀಡಿದರು. ಸುಂಕ ಸಮರದ ಪರಿಣಾಮಗಳನ್ನು ವಿಶ್ಲೇಷಣೆ ಮಾಡುವ ಕೆಲಸ ನಡೆಯುತ್ತಿದ್ದು ಈ ಹಂತದಲ್ಲಿ ಹೀಗೆಯೇ ಆಗುತ್ತದೆಂದು ಹೇಳುವುದು ಕಷ್ಟ. ಸ್ಬಲ್ಪ ದಿನ ಕಾದು ನೋಡಬೇಕಾಗಿದೆ. ಚೀನಾದ ಮೇಲೆ ಹೆಚ್ಚು ತೆರಿಗೆ ಹಾಕಿದ್ದು, ಅದರ ಪರಿಣಾಮಗಳ ವಿಶ್ಲೇಷಣೆ ನಡೆದಿದೆ ಎಂದು ಮೈಕೇಲ್ ಮಾಹಿತಿ ನೀಡಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T163013.906

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ಹಡಗಿನ ಮೇಲೆ ದಾಳಿ: 100 ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
March 4, 2026 - 4:30 pm
0

Untitled design 2026 03 04T155835.308

ಟ್ರಾಫಿಕ್ ರೂಲ್ಸ್ ಬ್ರೇಕ್: ಕ್ಯಾಪ್ಟನ್ ಕೂಲ್ ಧೋನಿಗೆ ಬಿತ್ತು ₹1,000 ದಂಡ

by ಶಾಲಿನಿ ಕೆ. ಡಿ
March 4, 2026 - 4:01 pm
0

27 ಕೋಟಿ ರೂ. ಕಾರಿನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ

27 ಕೋಟಿ ರೂ. ಮೌಲ್ಯದ ಆಸ್ಟನ್ ಮಾರ್ಟಿನ್ ವಾಲ್ಕೈರಿ ಕಾರ್‌ನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ! ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
March 4, 2026 - 3:52 pm
0

Untitled design 2026 03 04T152713.935

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು

by ಶಾಲಿನಿ ಕೆ. ಡಿ
March 4, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T163013.906
    ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ಹಡಗಿನ ಮೇಲೆ ದಾಳಿ: 100 ಮಂದಿ ನಾಪತ್ತೆ
    March 4, 2026 | 0
  • Untitled design 2026 03 04T155835.308
    ಟ್ರಾಫಿಕ್ ರೂಲ್ಸ್ ಬ್ರೇಕ್: ಕ್ಯಾಪ್ಟನ್ ಕೂಲ್ ಧೋನಿಗೆ ಬಿತ್ತು ₹1,000 ದಂಡ
    March 4, 2026 | 0
  • Untitled design 2026 03 04T152713.935
    ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು
    March 4, 2026 | 0
  • ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ
    ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅಧಿಕಾರ ಎಷ್ಟು ಪವರ್ ಫುಲ್ ಗೊತ್ತಾ?
    March 4, 2026 | 0
  • ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)
    ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ KERC, ತೀವ್ರ ವಿರೋಧದ ನಡುವೆಯೂ ವಿದ್ಯುತ್ ದರ ಹೆಚ್ಚಳ!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version