• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಉಗ್ರರ ದಾಳಿ: ಗಂಡನ ಕಳೆದುಕೊಂಡ ದುಃಖದಲ್ಲಿದ್ದ ಮಹಿಳೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದವ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 12:14 pm
in ದೇಶ
0 0
0
Untitled design 2025 04 25t121115.570

ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ಪ್ರದೇಶದಲ್ಲಿ ಏಪ್ರಿಲ್ 22ರಂದು ಉಗ್ರರು ನಡೆಸಿದ ಭಯಾನಕ ದಾಳಿಯಲ್ಲಿ ನವವಿವಾಹಿತ ಗಂಡನನ್ನು ಕಳೆದುಕೊಂಡ ಮಹಿಳೆಯೊಬ್ಬಳು ತೀವ್ರ ನೋವಿನಲ್ಲಿದ್ದಾರೆ. ಮದುವೆಯಾಗಿ ಕೇವಲ ಆರು ದಿನಗಳಾಗಿತ್ತು. ಗಂಡನನ್ನು ಕಳೆದುಕೊಂಡ ನೋವಿನಲ್ಲಿ ಆಕೆ, ತಮ್ಮ ಪತಿಯ ಶವದ ಪಕ್ಕದಲ್ಲಿ ಕೆಂಪು ಬಳೆಗಳನ್ನು ಧರಿಸಿ ಕೂರಿರುವ ಚಿತ್ರವು ಇಂಟರ್ನೆಟ್‌ನಲ್ಲಿ ಹರಡಿದ್ದು, ಸಾವಿರಾರು ಜನರ ಹೃದಯವನ್ನು ತಟ್ಟಿತ್ತು.

ಆದರೆ, ಈ ಸಂತಾಪದ ಸಮಯದಲ್ಲಿಯೇ ಮಧ್ಯಪ್ರದೇಶದ ಜಬಲ್ಪುರದ ಓಸಫ್ ಖಾನ್ ಎಂಬ ಯುವಕನು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಆರೋಪವೊಂದನ್ನು ಮಾಡಿದ್ದಾನೆ. ಪತಿಯ ಮರಣಕ್ಕೆ ಪತ್ನಿಯೇ ಕಾರಣ ಎಂದು ಬಣ್ಣಿಸಿದ ಈ ಪೋಸ್ಟ್ ತೀವ್ರ ವಿರೋಧಕ್ಕೆ ಗುರಿಯಾಗಿದೆ. “ಈ ಮಹಿಳೆ ತನಿಖೆಗೆ ಒಳಪಡಬೇಕು. ಅವಳು ಶೂಟರ್‌ಗೆ ಹಣ ನೀಡಿ ತನ್ನ ಗಂಡನನ್ನು ಕೊಲ್ಲಿಸಿದ್ದಾರೆ,” ಎಂದು ತನ್ನ ಪೋಸ್ಟ್‌ನಲ್ಲಿ ಬರೆಯಲಾಗಿತ್ತು. ಪೋಸ್ಟ್‌ ವೈರಲ್ ಆದ ನಂತರ, ಜಬಲ್ಪುರ ಪೊಲೀಸರು ಪ್ರಕರಣದ ಮನಗಂಡು ಓಸಫ್ ಖಾನ್ ಅನ್ನು ಬಂಧಿಸಿದರು. ಇದೇ ವೇಳೆ, ಈ ಪ್ರಕರಣವು ಸಾಮಾಜಿಕ ಜಾಲತಾಣಗಳ ಜವಾಬ್ದಾರಿಯ ಕುರಿತು ಮತ್ತೆ ಚರ್ಚೆ ಆರಂಭಿಸಿದೆ.

RelatedPosts

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎಮರ್ಜೆನ್ಸಿ ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

ವಿವಾಹಿತ ಪುರುಷನ ಲಿವ್-ಇನ್ ಸಂಬಂಧ ಅಪರಾಧವಲ್ಲ-ಹೈಕೋರ್ಟ್ ಮಹತ್ವದ ತೀರ್ಪು

ADVERTISEMENT
ADVERTISEMENT
“ಆ ವಿಡಿಯೋ ನಮ್ಮದಲ್ಲ..ಸುಳ್ಳು ಸುದ್ದಿ ಹರಡಬೇಡಿ”: ನೌಕಾಪಡೆ ಅಧಿಕಾರಿ ಪತ್ನಿ ಮನವಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ನ 26 ವರ್ಷದ ಭಾರತೀಯ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಹುತಾತ್ಮರಾದರು. ಆದರೆ ಮದುವೆಯಾದ ಕೇವಲ ಏಳೇ ದಿನಗಳಲ್ಲಿ ಈ ನೌಕಾಪಡೆ ಅಧಿಕಾರಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಅವರ ಪತ್ನಿ ಹಿಮಾಂಶಿ ಸೋವಾಮಿ ಅವರ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿರುವ ವೇಳೆಯಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು, ಇದೊಂದು ಭೀಕರ ಸಂತಾಪದ ವಿಷಯವಾಗಿದೆ.

ದಾಳಿಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಒಂದು ನೃತ್ಯದ ವಿಡಿಯೋ ಹರಿದಾಡಿತ್ತು. ಅದರಲ್ಲಿ ಯುವ ದಂಪತಿಯೋರ್ವರು ಪಹಲ್ಗಾಮ್‌ನ ಪ್ರಕೃತಿ ಸೌಂದರ್ಯದ ನಡುವೆ ಹೆಜ್ಜೆ ಹಾಕುತ್ತಿರುವ ದೃಶ್ಯವಿದೆ. ಈ ವಿಡಿಯೋವನ್ನೇ ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿಯ ಕೊನೆಯ ಕ್ಷಣಗಳ ಅಂತಿಮ ನೆನಪಾಗಿ ಪ್ರಕಟಿಸಲಾಗುತ್ತಿದೆ. ವಿಡಿಯೋದಲ್ಲಿ ಅವರು ಕೋಕ್ ಸ್ಟುಡಿಯೋ ಹಾಡಿಗೆ ನೃತ್ಯ ಮಾಡುತ್ತಿರುವ ದೃಶ್ಯ ಇದ್ದು, ಜನರು ಭಾವುಕವಾಗಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

ಆದರೆ ಈ ವಿಡಿಯೋ ತನ್ನದು ಅಲ್ಲ ಎಂದು ಹಿಮಾಂಶಿ ಸೋವಾಮಿ ಸ್ಪಷ್ಟಪಡಿಸಿದರು. “ದಯವಿಟ್ಟು ಸುಳ್ಳು ಸುದ್ದಿ ಹರಡಬೇಡಿ. ಆ ವಿಡಿಯೋ ನಮ್ಮದಲ್ಲ ಎಂದು ಅವರು ಹೇಳಿದರು. ಯೂಟ್ಯೂಬ್‌ ಚಾನೆಲ್‌ಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಸರಿಯಾದ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.

ಈ ಮಧ್ಯೆ, ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ದಂಪತಿಯು ದೆಹಲಿಯ ನಿವಾಸಿಗಳಾದ ಆಶಿಶ್ ಸೆಹ್ರಾವತ್ ಮತ್ತು ಯಾಶಿಕಾ ಶರ್ಮಾ ಎಂದು ಹೇಳಲಾಗಿದೆ. ಸೆಹ್ರಾವತ್ ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ದೃಶ್ಯವನ್ನು ಏಪ್ರಿಲ್ 14 ರಂದು ಪಹಲ್ಗಾಮ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. “ನಾವು ಕಾಶ್ಮೀರ ಪ್ರವಾಸದಲ್ಲಿದ್ದಾಗ ಈ ವಿಡಿಯೋ ತೆಗೆದಿದ್ದು, ನಂತರ ನಮ್ಮ ಖಾತೆಯಿಂದ ಹಂಚಿಕೊಳ್ಳಲಾಯಿತು. ಆದರೆ, ಯಾರೋ ಅದನ್ನು ಲೆಫ್ಟಿನೆಂಟ್ ನರ್ವಾಲ್ ಮತ್ತು ಅವರ ಪತ್ನಿಯ ಅಂತಿಮ ಕ್ಷಣವೆಂದು ತಪ್ಪಾಗಿ ವಿಡಿಯೋ ವೈರಲ್‌ ಆಗುತ್ತಿದೆ,” ಎಂದು ಅವರು ತಿಳಿಸಿದರು.

ನಾವು ಜೀವಂತವಾಗಿರುವುದನ್ನು ಸ್ಪಷ್ಟಪಡಿಸಿದ ಅವರು, “ಈ ವಿಡಿಯೋ ನಮ್ಮದೇ ಎಂಬುದನ್ನು ಈಗ ಎಲ್ಲರಿಗೂ ತಿಳಿಸಿದ್ದಾರೆ. ಆದರೆ, ಇದನ್ನು ಒಂದು ದುರ್ಘಟನೆಗೆ ತಪ್ಪಾಗಿ ಜೋಡಿಸಿ ವೈರಲ್ ಮಾಡುತ್ತಿದ್ದಾರೆ.. ಆದರೆ ಇಂತಹ ಸಮಯದಲ್ಲಿ ತಪ್ಪಾಗಿ ವಿಡಿಯೋ ವೈರಲ್‌ ಮಾಡುವುದು ಅತಿಯಾಗಿ ನೋವುಂಟುಮಾಡುತ್ತದೆ,” ಎಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (37)

ತರಗತಿಯಲ್ಲೇ ವಿದ್ಯಾರ್ಥಿಗೆ ಉಗ್ರ ಎಂದ ಪ್ರೊಫೆಸರ್: ಪಿಇಎಸ್ ವಿವಿ ಉಪನ್ಯಾಸಕ ಅಮಾನತು

by ಯಶಸ್ವಿನಿ ಎಂ
March 28, 2026 - 3:06 pm
0

Untitled design (36)

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 2:36 pm
0

Untitled design (30)

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 2:14 pm
0

Untitled design (35)

ಬಂಗಾರ ಪ್ರಿಯರಿಗೆ ಶಾಕ್‌: ಇಂದು ಚಿನ್ನ & ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ

by ಯಶಸ್ವಿನಿ ಎಂ
March 28, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎಮರ್ಜೆನ್ಸಿ ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ
    March 28, 2026 | 0
  • Untitled design (16)
    ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ
    March 27, 2026 | 0
  • Untitled design (13)
    ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ
    March 27, 2026 | 0
  • Untitled design (8)
    ವಿವಾಹಿತ ಪುರುಷನ ಲಿವ್-ಇನ್ ಸಂಬಂಧ ಅಪರಾಧವಲ್ಲ-ಹೈಕೋರ್ಟ್ ಮಹತ್ವದ ತೀರ್ಪು
    March 27, 2026 | 0
  • Untitled design (7)
    ಯುದ್ಧದ ನಡುವೆಯೂ ಗ್ರಾಹಕರಿಗೆ ರಿಲೀಫ್: ಇನ್ಮುಂದೆ ಪ್ರತಿ 15 ದಿನಕ್ಕೊಮ್ಮೆ ತೈಲ ಬೆಲೆ ಚೆಕ್ಕಿಂಗ್
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version