• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೇಂದ್ರ ಸರ್ಕಾರದಿಂದ ಸ್ಯಾಂಡಲ್‌ವುಡ್‌ಗೆ ಅವಮಾನ.. ‘ವೇವ್ಸ್‌‌’ಗಿಲ್ಲ ಆಹ್ವಾನ

ವಾರ್ತಾ & ಪ್ರಸಾರ ಸಚಿವಾಲಯಕ್ಕೆ ಚಂದನವನ ಕಾಣ್ಲಿಲ್ವಾ ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 25, 2025 - 5:02 pm
in ಸಿನಿಮಾ
0 0
0
11 2025 04 25t165133.406

ವೇವ್ಸ್ ವರ್ಲ್ಡ್‌ ಆಡಿಯೋ ವಿಶ್ಯುವಲ್ & ಎಂಟರ್‌ಟೈನ್ಮೆಂಟ್ ಸಮ್ಮಿಟ್‌ಗೆ ದಿನಗಣನೆ ಶುರುವಾಗಿದೆ. ಮುಂಬೈನಲ್ಲಿ ನಡೆಯುತ್ತಿರೋ ಈ ಸಮ್ಮಿಟ್‌ಗೆ ವಿಶ್ವ ಸಿನಿದುನಿಯಾದ ಟಾಪ್ ಟೆಕ್ನಿಷಿಯನ್ಸ್ ಹಾಗೂ ಕಲಾವಿದರ ದಂಡು ಆಗಮಿಸುತ್ತಿದೆ. ಸ್ಯಾಂಡಲ್‌ವುಡ್‌‌‌ನಿಂದ ಯಾರೆಲ್ಲಾ ಹೋಗ್ತಿದ್ದಾರೆ..? ಕೇಂದ್ರ ಸರ್ಕಾರಕ್ಕೆ ನಮ್ಮ ಚಂದನವನದ ಮೇಲೆ ಇರೋ ಪ್ರೀತಿ ಎಂಥದ್ದು ಅನ್ನೋದು ಗೊತ್ತಾಗ್ಬೇಕಾ..?

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ADVERTISEMENT
ADVERTISEMENT

ಎಲೆಕ್ಷನ್ಸ್ ಹತ್ತಿರ ಬರ್ತಿದ್ದಂತೆ ಮೋದಿ, ಅಮಿತ್ ಶಾ ಸೇರಿದಂತೆ ಕೇಂದ್ರದ ರಾಜಕೀಯ ಧುರೀಣರೆಲ್ಲಾ ನಮ್ಮ ಕರ್ನಾಟಕಕ್ಕೆ ವಿಸಿಟ್ ಮೇಲೆ ವಿಸಿಟ್ ಹಾಕ್ತಾರೆ. ರೋಡ್ ಶೋಗಳು ಮಾಡೋದೇನು ಟೆಂಪಲ್ ರನ್ ಮಾಡೋದೇನು ಚಿತ್ರ ಕಲಾವಿದರನ್ನ ಭೇಟಿ ಆಗೋದೇನು. ಅಬ್ಬಬ್ಬಾ ಒಂದಾ ಎರಡಾ ಲೆಕ್ಕವಿಲ್ಲದಷ್ಟು ಸ್ಟಂಟ್ಸ್ ಮಾಡ್ತಾರೆ.

ಕೆಜಿಎಫ್, ಕಾಂತಾರ ಸಿನಿಮಾಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡಿದ ಯಶ್, ರಿಷಬ್ ಶೆಟ್ಟಿಯರನ್ನೆಲ್ಲಾ ಅವ್ರ ಪಬ್ಲಿಸಿಟಿ ಸ್ಟಂಟ್ಸ್‌‌ಗೆ ಬಳಸಿಕೊಳ್ತಾರೆ. ಆದ್ರೆ ಅದೇ ಕೇಂದ್ರ ಸರ್ಕಾರದ ವಾರ್ತಾ & ಪ್ರಸಾರ ಸಚಿವಾಲಯದಿಂದ ಆಯೋಜನೆ ಆಗಿರೋ ವೇವ್ಸ್ ಸಮ್ಮಿಟ್‌ಗೆ ಮಾತ್ರ ನಮ್ಮ ಸ್ಯಾಂಡಲ್‌ವುಡ್‌‌ಗೆ ಆಹ್ವಾನವಿಲ್ಲ ಅಂದ್ರೆ ನೀವು ನಂಬಲೇಬೇಕು. ಇದೇ ಮೇ 1ರಿಂದ 4ರವರೆಗೆ ಮುಂಬೈನಲ್ಲಿ ವೇವ್ಸ್ ಸಮ್ಮಿಟ್ ನಡೆಯುತ್ತಿದೆ.

ವರ್ಲ್ಡ್‌ ಆಡಿಯೋ ವಿಶ್ಯುವಲ್ & ಎಂಟರ್‌ಟೈನ್ಮೆಂಟ್ ಸಮ್ಮಿಟ್‌ ಇದಾಗಿದ್ದು, ನಾಲ್ಕು ದಿನಗಳ ಕಾಲ ಕೇಂದ್ರ ಸರ್ಕಾರದ ಮುಂದಾಳತ್ವದಲ್ಲೇ ನಡೆಯುತ್ತಿರೋ ಈ ಸಮ್ಮಿಟ್‌‌‌ನಲ್ಲಿ ಬಾಲಿವುಡ್ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಮರಾಠಿ, ಬೋಜ್ಪುರಿ ಹೀಗೆ ಎಲ್ಲಾ ಚಿತ್ರರಂಗದ ಗಣ್ಯರು ಭಾಗಿಯಾಗ್ತಿದ್ದಾರೆ. ಆದ್ರೆ ನಮ್ಮ ಕನ್ನಡ ಚಿತ್ರರಂಗಕ್ಕೆ ಆಹ್ವಾನವೇ ಬಂದಿಲ್ಲ ಅನ್ನೋದು ದುರಂತ.

ಚಿರಂಜೀವಿ, ರಾಜಮೌಳಿ, ನಾಗಾರ್ಜುನ್, ಮೋಹನ್‌ಲಾಲ್, ರಜನೀಕಾಂತ್, ಅಮಿತಾಬ್ ಬಚ್ಚನ್, ಆಮೀರ್ ಖಾನ್ ಸೇರಿದಂತೆ ಪರಭಾಷಾ ಸ್ಟಾರ್‌ಗಳೆಲ್ಲಾ ಈ ಸಮ್ಮಿಟ್‌‌ನಲ್ಲಿ ಪಾಲ್ಗೊಳ್ತಿದ್ದಾರೆ. ಆದ್ರೆ ಕನ್ನಡದ ಒಬ್ಬೇ ಒಬ್ಬ ತಂತ್ರಜ್ಞ ಅಥ್ವಾ ಕಲಾವಿದನಿಗೆ ಈ ಸಮ್ಮಿಟ್‌ಗೆ ಆಹ್ವಾನ ನೀಡದಿರೋದು ನಿಜಕ್ಕೂ ಬೇಸರದ ಸಂಗತಿ. ಈ ಬಗ್ಗೆ ನಮ್ಮ ಚಿತ್ರರಂಗ ಮೌನವಾಗಿರೋದು ಅದಕ್ಕಿಂತ ದೊಡ್ಡ ದುರಂತ. ಕೇಂದ್ರ ಈ ಬಗ್ಗೆ ಮಲತಾಯಿ ಧೋರಣೆ ತೋರ್ತಿರೋದ್ರ ಉದ್ದೇಶವಾದ್ರು ಏನು ಅಂತ ಗೊತ್ತಿಲ್ಲ.

ವೇವ್ಸ್‌‌ ಸಮ್ಮಿಟ್‌‌ನಲ್ಲಿ ಭಾಗಿಯಾಗ್ತಿರೋ ಬಹುತೇಕ ಎಲ್ಲಾ ಸ್ಟಾರ್ಸ್‌ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವತಃ ಪ್ರಧಾನಿ ಮೋದಿ ಅವರೇ ಮಾತನಾಡಿದ್ದಾರೆ. ಆಗಲಾದ್ರೂ ಕನ್ನಡ ಚಿತ್ರರಂಗದಿಂದ ಯಾರೂ ಇಲ್ಲ ಅನ್ನೋದು ತಿಳಿಯದೆ ಹೋಗಿರೋದು ಕೆಟ್ಟ ಬೆಳವಣಿಗೆ ಅನಿಸಿದೆ. ಭಾರತೀಯ ಚಿತ್ರರಂಗಕ್ಕೆ 90 ವರ್ಷಗಳಿಂದ ನಮ್ಮ ಕನ್ನಡಿಗರ ಕೊಡುಗೆ ಅಪಾರವಾದದ್ದು. ನ್ಯಾಷನಲ್ ಇಂಟರ್ ನ್ಯಾಷನಲ್ ಲೆವೆಲ್‌‌ನಲ್ಲಿ ಸದ್ದು ಮಾಡ್ತಿರೋ ನಮ್ಮ ಕನ್ನಡ ಚಿತ್ರೋದ್ಯಮ ಬಾಲಿವುಡ್‌‌ಗೂ ಸೆಡ್ಡು ಹೊಡೆದಿತ್ತು. ಆದ್ರೀಗ ಈ ರೀತಿ ಆಹ್ವಾನ ಕೂಡ ನೀಡದೆ ಅಪಮಾನ ಮಾಡಿರೋದ್ರ ಹಿಂದಿನ ಉದ್ದೇಶ ಬಯಲಾಗಬೇಕಿದೆ. ಈ ಬಗ್ಗೆ ನಮ್ಮ ಸ್ಯಾಂಡಲ್‌ವುಡ್‌‌ ಮಂದಿ ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 17T190616.227

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

by ಶಾಲಿನಿ ಕೆ. ಡಿ
May 17, 2026 - 8:04 pm
0

Untitled design 2026 05 17T190139.266

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

by ಶಾಲಿನಿ ಕೆ. ಡಿ
May 17, 2026 - 7:03 pm
0

Untitled design 2026 05 17T185628.154

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

by ಶಾಲಿನಿ ಕೆ. ಡಿ
May 17, 2026 - 6:57 pm
0

Untitled design 2026 05 17T182050.125

ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ

by ಶಾಲಿನಿ ಕೆ. ಡಿ
May 17, 2026 - 6:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version