• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಮಾವಿನ ಹಣ್ಣು ತಿನ್ನೋ ಮುನ್ನ ಬಿ ಕೇರ್ ಫುಲ್..!

ಮಾವಿನ ಹಣ್ಣು ತಿಂದವರಲ್ಲಿ ಕಂಡು ಬರ್ತಿದೆ ಈ ರೋಗಗಳು..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 26, 2025 - 5:15 pm
in ಆರೋಗ್ಯ-ಸೌಂದರ್ಯ
0 0
0
Film 2025 04 26t170656.083

ಮಾವಿನ ಹಣ್ಣು ತಿನ್ನೋ ಮುನ್ನ ಎಚ್ಚರ. ಬೇಸಿಗೆ ಕಾಲ ಬಂತು ಅಂದ್ರೆ ಜನ ಮಾವಿನ ಹಣ್ಣನ್ನ ನೆನೆಯುತ್ತಾರೆ.ಆದ್ರೆ ಈಗ ಅದೇ ಮಾವಿನಹಣ್ಣು ತಿಂದವರಲ್ಲಿ ರೋಗ ಕಂಡು ಬರ್ತಿದೆ.
ಮಾವಿನ ಹಣ್ಣನ್ನು, ಹಣ್ಣುಗಳ ರಾಜ ಅಂತಾನೇ ಕರೀತಾರೆ. ಬೇಸಿಗೆ ಆರಂಭವಾಯ್ತು ಅಂದ್ರೆ ಮಾವು, ಹಲಸಿನ ಹಣ್ಣು ಕಾಲ ಕೂಡ ಶುರುವಾಯ್ತು ಅಂತಾನೆ. ಇನ್ನೂ ಈ ಸೀಸನ್‌‌ನಲ್ಲಿ ಸಿಗುವ ಮಾವಿನ ಹಣ್ಣು ತಿನ್ನಲು ಜನ ಕಾಯುತ್ತಿರುತ್ತಾರೆ. ಮಾವಿನ ಹಣ್ಣುಗಳ ರಾಶಿ ಮಾರ್ಕೆಟ್‌‌‌‌ಗೆ ಎಂಟ್ರಿ ಆಗಿದೆ. ಆದ್ರೆ ಶಾಕಿಂಗ್ ವಿಚಾರ ಅಂದ್ರೆ ಎಲ್ಲರ ನೆಚ್ಚಿನ ಮಾವಿನ ಹಣ್ಣುಗಳು ಜನರಿಗೆ ಕಾಯಿಲೆ ತರುತ್ತೆ, ಈ ಸೀಸನ್‌‌‌ನಲ್ಲಿ ಸಿಗುತ್ತಿರುವ ಮಾವಿನ ಹಣ್ಣುಗಳಲ್ಲಿ ಹೆಚ್ಚಾಗಿ ಕೇಮಿಕಲ್‌‌‌ ಬಳಕೆ ಆಗ್ತೀದೆ ಮತ್ತು ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ರಾಸಾಯನಿಕ ಮಾವಿನ ಹಣ್ಣು ಕಂಡು ಹಿಡಿಯುವುದು ಹೇಗೆ?
1) ಮಾವಿನಹಣ್ಣು ನೀರಲ್ಲಿ ಮುಳುಗಿದ್ರೆ ರಾಸಾಯನಿಕ ಇರೋದು ಖಚಿತ..!

RelatedPosts

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೀರಾ? ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ!

ಅತಿಯಾಗಿ ಯೋಚಿಸುತ್ತೀರಾ? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಎಚ್ಚರ!

ADVERTISEMENT
ADVERTISEMENT

2) ಮಾವಿನ ಹಣ್ಣಿನ ತೊಟ್ಟಿನ ಭಾಗ ಹಣ್ಣಾಗಿರುವುದಿಲ್ಲ

ಮಕ್ಕಳಿಂದ ಮುದುಕರವರೆಗೂ ಎಲ್ಲರಿಗೂ ಮಾವಿನ ಹಣ್ಣು ಅಂದ್ರೆ ಬಲು ಇಷ್ಟ. ಸೀಸನಲ್ ಹಣ್ಣು ತಿನ್ನಲು ಮುಗಿಬೀಳುವವರು ಈಗ ಯೋಚನೆ ಮಾಡಲೇಬೇಕಿದೆ. ಯಾಮಾರಿದ್ರೆ ಯಮಲೋಕದ ಕದ ತಟ್ಟಬೇಕಾಗುತ್ತೆ ಎನ್ನುವಂತಹ ಭಯವನ್ನು ಜನರು ಕೂಡ ಹೊರ ಹಾಕುತ್ತಿದ್ದಾರೆ. ಮಾವಿನ ಕಾಯಿಯನ್ನು ಹಣ್ಣು ಮಾಡಲು ಅನೇಕ ರಾಸಾಯನಿಕ ಬಳಕೆ ಮಾಡ್ತಿರುವುದರಿಂದ ಅಂತಹ ಮಾವಿನಹಣ್ಣನ್ನು ತಿಂತಿರುವ ಜನರಿಗೂ ಕೂಡ ಈಗಾಗಲೇ ಗಂಟಲು ಕೆರೆತ, ತುರಿಕೆ, ಚರ್ಮದ ಸಮಸ್ಯೆ, ಅಲರ್ಜಿಯಂತಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎನ್ನುವಂತಹ ಆತಂಕ ಕೂಡ ಹೊರ ಹಾಕುತ್ತಿದ್ದಾರೆ.
ಎಲ್ಲರ ನೆಚ್ಚಿನ ಮಾವಿನಹಣ್ಣು ಇದೀಗ ಜನರ ಪಾಲಿಕೆ ಕಂಟಕವಾಗಿದೆ. ಹಣ್ಣುಗಳ ರಾಜನಾದ ಮಾವಿನ ಹಣ್ಣು ರಾಸಾಯನಿಕ ಮುಕ್ತವಾಗಿ ಜನರಿಗೆ ಸಿಗಲಿ ಎನ್ನುವುದೇ ನಮ್ಮ ಆಶಯ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T183748.924

ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ

by ಯಶಸ್ವಿನಿ ಎಂ
March 19, 2026 - 6:44 pm
0

Untitled design 2026 03 19T182210.314

Iran-Israel war ಎಫೆಕ್ಟ್‌: ಹೂಡಿಕೆದಾರರ 12.49 ಲಕ್ಷ ಕೋಟಿ ರೂ. ನೀರು ಪಾಲು..!

by ಯಶಸ್ವಿನಿ ಎಂ
March 19, 2026 - 6:22 pm
0

Untitled design 2026 03 19T180102.001

₹285ರ ಟ್ರಿಪ್‌ಗೆ ₹5,950 ಬಿಲ್ ! ಬೆಂಗಳೂರಲ್ಲಿ ಓಲಾ ಕ್ಯಾಬ್ ಡ್ರೈವರ್‌ಗಳ ಹೊಸ ಕಳ್ಳಾಟ ಬಯಲು

by ಯಶಸ್ವಿನಿ ಎಂ
March 19, 2026 - 6:03 pm
0

Untitled design 2026 03 19T173830.042

ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಂಡ್ ಗೇಮ್ ಶುರು..? ವೈರಲ್ ಆಡಿಯೋದಲ್ಲಿ ಏನಿದೆ..?

by ಯಶಸ್ವಿನಿ ಎಂ
March 19, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T233633.639
    ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು
    March 18, 2026 | 0
  • Untitled design 2026 03 18T223528.327
    ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ
    March 18, 2026 | 0
  • Untitled design 2026 03 18T071704.765
    ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೀರಾ? ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ!
    March 18, 2026 | 0
  • Untitled design 2026 03 17T071458.688
    ಅತಿಯಾಗಿ ಯೋಚಿಸುತ್ತೀರಾ? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಎಚ್ಚರ!
    March 17, 2026 | 0
  • weight loss
    ತೂಕ ಇಳಿಕೆಗೆ ಬೆಸ್ಟ್ ಯಾವುದು? ಮಖಾನಾ Vs ಕಡಲೆಕಾಯಿ ಯಾವುದು ಉತ್ತಮ?
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version