• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

CBSE ಪಠ್ಯದಲ್ಲಿ ಮಹತ್ವದ ಬದಲಾವಣೆ: ಮೊಘಲರು, ದಿಲ್ಲಿ ಸುಲ್ತಾನ್​ರಿಗೆ ಕೊಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 11:43 am
in ದೇಶ, ಶಿಕ್ಷಣ
0 0
0
Untitled design 2025 04 28t113912.054

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

ನೇಪಾಳದಲ್ಲಿ ಭಾರೀ ಮಳೆ: ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!

ADVERTISEMENT
ADVERTISEMENT

ಬೆಂಗಳೂರು (ಏಪ್ರಿಲ್ 28): ದೇಶದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ನೆರವೇರಿದ್ದು, ಸಿಬಿಎಸ್‌ಇ (CBSE) ಪಠ್ಯದಲ್ಲಿ ಮೊಘಲರು ಹಾಗೂ ದೆಹಲಿ ಸುಲ್ತಾನರ ಕುರಿತ ಅಧ್ಯಾಯಗಳನ್ನು ತೆಗೆದುಹಾಕಲಾಗಿದೆ. ಪರ್ಯಾಯವಾಗಿ, ಭಾರತೀಯ ಸಂಸ್ಕೃತಿಯ ಪ್ರಾಚೀನ ಆಚರಣೆ ಮಹಾಕುಂಭ ಮೇಳ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾ ಮತ್ತು ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ರೂಪಿಸಲಾದ ಬೇಟಿ ಬಚಾವೋ-ಬೇಟಿ ಪಢಾವೋ ಆಂದೋಲನದ ವಿಷಯಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ.

ಇದುವರೆಗೆ ಭಾರತದ ಇತಿಹಾಸವನ್ನು ಮೊಘಲರು ಹಾಗೂ ದೆಹಲಿ ಸುಲ್ತಾನರ ಆಡಳಿತ ಕೇಂದ್ರೀಕೃತವಾಗಿ ಬೋಧಿಸಲಾಗುತ್ತಿತ್ತು. ಆದರೆ ನೂತನ ಬದಲಾವಣೆಯ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ತಾಜಾ ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಪರಿಚಯವನ್ನು ನೀಡುವ ಪ್ರಯತ್ನ ಕೈಗೊಳ್ಳಲಾಗಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP 2020)ನ ಅಡಿಯಲ್ಲಿ ಈ ಬದಲಾವಣೆಗಳನ್ನೂ ಮಾಡಿದಂತೆ NCERT (National Council of Educational Research and Training) ತಿಳಿಸಿದೆ. ಭಾರತೀಯ ಸಂಸ್ಕೃತಿ, ಜ್ಞಾನ ವ್ಯವಸ್ಥೆ ಮತ್ತು ಸ್ಥಳೀಯ ಪರಿಕಲ್ಪನೆಗಳನ್ನು ಶಾಲಾ ಶಿಕ್ಷಣದ ಮೂಲ ಭಾಗವಾಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇದರಿಂದಾಗಿ 7ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಇದುವರೆಗೆ ಇದ್ದ ಮೊಘಲರ ಅಧ್ಯಾಯಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದ್ದು, ಅದರ ಬದಲಿಗೆ ಮಹಾಕುಂಭ ಮೇಳದ ವೈಶಿಷ್ಟ್ಯತೆ ಮತ್ತು ಅದರ ಆಧ್ಯಾತ್ಮಿಕ ಮಹತ್ವವನ್ನು ದಾಖಲಿಸಲಾಗಿದೆ. ಮಹಾಕುಂಭ ಮೇಳವು ಭಾರತದ ಪವಿತ್ರ ಆಚರಣೆಗಳಲ್ಲಿ ಪ್ರಮುಖವಾದದ್ದು. ಸಾವಿರಾರು ವರ್ಷಗಳ ಹಿಂದಿನಿಂದಲೂ ನಡೆಯುತ್ತಿರುವ ಈ ಮೇಳದಲ್ಲಿ ಕೋಟಿ ಕೋಟಿ ಭಕ್ತರು ಹಾಜರಾಗಿ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವ ಮೂಲಕ ಪವಿತ್ರತೆಯನ್ನು ಅನುಭವಿಸುತ್ತಾರೆ.

ಇದಲ್ಲದೆ, ಮೇಕ್ ಇನ್ ಇಂಡಿಯಾ ಯೋಜನೆಯ ಬಗ್ಗೆ ಪಠ್ಯದಲ್ಲಿ ಮಾಹಿತಿ ನೀಡಲಾಗಿದ್ದು, ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಸ್ವಾವಲಂಬಿತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಭಾರತದ ಆರ್ಥಿಕ ಪ್ರಗತಿ ಹಾಗೂ ಉದ್ಯಮಶೀಲತೆಯ ಪ್ರೇರಣೆಯನ್ನು ನೀಡಲಾಗುತ್ತಿದೆ.

ಅದೇ ರೀತಿ, ಬೇಟಿ ಬಚಾವೋ-ಬೇಟಿ ಪಢಾವೋ ಆಂದೋಲನದ ವಿವರಣೆ ಕೂಡ ಪಠ್ಯದಲ್ಲಿ ಸೇರಿಸಲಾಗಿದೆ. ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ ಮತ್ತು ಸಬಲೀಕರಣಕ್ಕೆ ಈ ಯೋಜನೆಯು ಪ್ರಮುಖ ಪಾತ್ರ ವಹಿಸಿತೆಂದು ಈ ಪಾಠದಲ್ಲಿ ತಿಳಿಸಲಾಗುತ್ತದೆ. ಬೇಟಿ ಬಚಾವೋ-ಬೇಟಿ ಪಢಾವೋ ಅಭಿಯಾನವು 2015ರಲ್ಲಿ ಆರಂಭಗೊಂಡಿದ್ದು, ಮಹಿಳಾ ಶಕ್ತೀಕರಣದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (1)

‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!

by ಕವಿತಾ
August 31, 2026 - 4:41 pm
0

ಪಶ್ಚಾತ್ತಾಪ

‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

by ಕವಿತಾ
August 31, 2026 - 4:31 pm
0

Untitled design (14)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಕವಿತಾ
August 31, 2026 - 4:02 pm
0

Untitled design (13)

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

by ಕವಿತಾ
August 31, 2026 - 3:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
  • ಸಾವು (15)
    ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!
    August 31, 2026 | 0
  • ಸಾವು (13)
    ನೇಪಾಳದಲ್ಲಿ ಭಾರೀ ಮಳೆ: ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!
    August 30, 2026 | 0
  • ಸಾವು (10)
    ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version