• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನ್‌ವೆಜ್ ಪ್ರಿಯರಿಗೆ ಬಿಗ್‌ ಶಾಕ್: ಚಿಕನ್ ತಿಂದ್ರೆ ಕ್ಯಾನ್ಸರ್ ಬರುವ ಸಾಧ್ಯತೆ ಇದೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 12:05 pm
in Flash News, ಕರ್ನಾಟಕ
0 0
0
Untitled design 2025 04 28t120039.896

RelatedPosts

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

ADVERTISEMENT
ADVERTISEMENT

ಒಂದು ಕಾಲದಲ್ಲಿ ಜನರು ಭಾನುವಾರ ಮಾತ್ರ ಮಾಂಸಾಹಾರ ಸೇವಿಸುತ್ತಿದ್ದರೆ, ಈಗ ದಿನೇದಿನೇ ಕೋಳಿ, ಮಟನ್, ಮೀನು ಮೊದಲಾದ ಮಾಂಸಾಹಾರ ಸೇವನೆಯು ಸಾಮಾನ್ಯವಾಗಿದೆ. ಕೆಲವರಿಗೆ ಪ್ರತಿದಿನ ಚಿಕನ್ ಸೇವನೆ ಇಲ್ಲದೆ ದಿನ ಪೂರ್ಣವಾಗುವುದೇ ಇಲ್ಲ.

ಇಂತಹ ಚಿಕನ್ ಪ್ರಿಯರಿಗಾಗಿ ಶಾಕಿಂಗ್ ಸುದ್ದಿ ಹೊರಬಂದಿದೆ. ಇತ್ತೀಚಿನ ಅಧ್ಯಯನಗಳ ಪ್ರಕಾರ, ವಾರಕ್ಕೆ 300 ಗ್ರಾಂ ಅಥವಾ ಅದಕ್ಕಿಂತ ಹೆಚ್ಚು ಕೋಳಿ ಮಾಂಸ ತಿನ್ನುವವರಲ್ಲಿ ಜಠರ ಕರುಳಿನ ಕ್ಯಾನ್ಸರ್ (ಕೊಲೊನ್ ಕ್ಯಾನ್ಸರ್) ಅಪಾಯ ಹೆಚ್ಚಾಗುತ್ತದೆ ಎಂಬುವುದು ಬೆಳಕಿಗೆ ಬಂದಿದೆ.

ಚಿಕನ್ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಲಾಭದಾಯಕ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರೋಟೀನ್, ವಿಟಮಿನ್ B12 ಮತ್ತು ಕೋಲೀನ್ ಇದೆ. ಇದು ನರಮಂಡಲ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಶಕ್ತಿವರ್ಧಕವಾಗಿಯೂ ಕಾರ್ಯನಿರ್ವಹಿಸುತ್ತದೆ. ಕೆಂಪು ಮಾಂಸಕ್ಕೆ ಹೋಲಿಸಿದರೆ ಕೋಳಿ ಮಾಂಸವು ಕಡಿಮೆ ಹಾನಿಕರವೆಂದು ತಜ್ಞರು ಹೇಳುತ್ತಾರೆ.

ಆದರೆ, ಪ್ರತಿದಿನ ಹೆಚ್ಚು ಪ್ರಮಾಣದಲ್ಲಿ ಚಿಕನ್ ಸೇವನೆಯು ದೀರ್ಘಕಾಲೀನ ಅಪಾಯಗಳನ್ನು ತಂದೊಡ್ಡಬಲ್ಲದು. ಅಧ್ಯಯನಗಳ ಪ್ರಕಾರ, ವಾರಕ್ಕೆ 300 ಗ್ರಾಂ ಗಿಂತ ಹೆಚ್ಚು ಕೋಳಿ ಮಾಂಸ ಸೇವಿಸಿದರೆ, ಜಠರಗರುಳಿನ ಕ್ಯಾನ್ಸರ್ ಅಪಾಯ 27% ಹೆಚ್ಚು ಇರಬಹುದೆಂದು ಕಂಡುಬಂದಿದೆ. ವಿಶೇಷವಾಗಿ ಪುರುಷರಲ್ಲಿ ಈ ಅಪಾಯ ಹೆಚ್ಚು ಕಂಡುಬಂದಿದೆ.

ವಿಜ್ಞಾನಿಗಳ ತಂಡವು 19 ವರ್ಷಗಳ ಕಾಲ 4000ಕ್ಕೂ ಹೆಚ್ಚು ಜನರ ಮೇಲೆ ನಡೆಸಿದ ಅಧ್ಯಯನದ ವಿವರಗಳು ಹೀಗಿವೆ. ಹೆಚ್ಚು ಬಿಳಿ ಮಾಂಸ (ಕೋಳಿ, ಟರ್ಕಿ, ಬಾತುಕೋಳಿ) ಸೇವಿಸಿದವರು ಜಠರಗರುಳಿನ ಕ್ಯಾನ್ಸರ್, ಯಕೃತ್ತಿನ ಸಮಸ್ಯೆ, ಹೊಟ್ಟೆ ನೋವು, ಮತ್ತು ಗುದನಾಳ ಕ್ಯಾನ್ಸರ್ ಮುಂತಾದ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಇದೆ. ಮಿತಿಮೀರಿ ಮಾಂಸ ಸೇವನೆ ಮಾಡುವವರಲ್ಲಿ ಸುಮಾರು 27% ಜನರು ಯಾವುದೇ ಒಂದು ರೀತಿಯ ಗಂಭೀರ ಕಾಯಿಲೆಯಿಂದ ಪೀಡಿತರಾಗಿದ್ದಾರೆ.

ವಾರಕ್ಕೆ 200 ಗ್ರಾಂ ಕೋಳಿ ತಿನ್ನುವವರಿಗೂ ಜಠರಗರುಳಿನ ಸಮಸ್ಯೆಗಳಾಗುವ ಸಾಧ್ಯತೆ ಇದೆ. ಆದರೆ 300 ಗ್ರಾಂ ಮೀರಿದಾಗ ಅಪಾಯದ ಪ್ರಮಾಣ ಬಹಳಷ್ಟು ಹೆಚ್ಚುತ್ತದೆ. ಆದ್ದರಿಂದ ತಜ್ಞರು 2 ಅಥವಾ 3 ದಿನ ಮಾತ್ರ ಕೋಳಿ ಮಾಂಸ ತಿನ್ನಬೇಕು ಮತ್ತು ಒಟ್ಟಾರೆ ವಾರಕ್ಕೆ 100 ಗ್ರಾಂ ಮೀರಬಾರದು ಎಂದು ಶಿಫಾರಸು ಮಾಡುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T071212.793

‘ಟಾಕ್ಸಿಕ್’ ಸಿನಿಮಾಗೆ ರಿಷಬ್ ಶೆಟ್ಟಿ ಮೆಚ್ಚುಗೆ: ಯಶ್ ಅಭಿನಯಕ್ಕೆ ‘ಹ್ಯಾಟ್ಸಾಫ್’ ಎಂದ ನಟ

by ದಿಶಾ ಕೆ. ಎಸ್.
August 30, 2026 - 7:23 am
0

Untitled design 2026 08 30T065214.724

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

by ದಿಶಾ ಕೆ. ಎಸ್.
August 30, 2026 - 6:54 am
0

Untitled design 2026 08 30T063903.350

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?

by ದಿಶಾ ಕೆ. ಎಸ್.
August 30, 2026 - 6:40 am
0

Untitled design 2026 08 30T063237.904

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

by ದಿಶಾ ಕೆ. ಎಸ್.
August 30, 2026 - 6:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version