• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ವಿರಾಟ್ ಕೊಹ್ಲಿ ಹನುಮನ ಪರಮ ಭಕ್ತ, ಐಪಿಎಲ್‌ನಲ್ಲಿ ಆಂಜನೇಯನ ಬಲ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 28, 2025 - 5:54 pm
in ಕ್ರೀಡೆ
0 0
0
Film 2025 04 28t174238.046

ಭಾರತ ಕ್ರಿಕೆಟ್‌ನ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಕೇವಲ ಐಪಿಎಲ್‌ನಲ್ಲಿ ರನ್‌ ಭರಾಟೆ ಮಾಡುವ ಸ್ಟಾರ್ ಬ್ಯಾಟರ್ ಮಾತ್ರವಲ್ಲ, ಶ್ರೀರಾಮನ ಪರಮ ಭಕ್ತನಾದ ಹನುಮಂತನ ಆರಾಧಕನೂ ಆಗಿದ್ದಾರೆ. ಕಳೆದ ಒಂದು ವರ್ಷದಿಂದ ತಮ್ಮ ಅದ್ಭುತ ಪ್ರದರ್ಶನದಿಂದ ಕ್ರಿಕೆಟ್ ಜಗತ್ತನ್ನು ಆಕರ್ಷಿಸಿರುವ ಕೊಹ್ಲಿಯ ಯಶಸ್ಸಿನ ಹಿಂದೆ ಆಂಜನೇಯನ ಬಲವಿದೆ ಎಂಬುದು ಅವರ ಭಕ್ತಿಯ ಕತೆಯಿಂದ ಗೊತ್ತಾಗುತ್ತದೆ.

ಆರ್‌ಸಿಬಿಯ ಹನುಮಂತ: ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬಲವಾದ ಕೊಂಡಿಯಾದ ಕೊಹ್ಲಿ, ಏಕಾಂಗಿಯಾಗಿ ಪಂದ್ಯಗಳನ್ನು ಗೆಲ್ಲಿಸುವ ಶಕ್ತಿಯನ್ನು ಹೊಂದಿದ್ದಾರೆ. ರಾಮಾಯಣದಲ್ಲಿ ಶ್ರೀರಾಮನಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ ಹನುಮಂತನಂತೆ, ಕೊಹ್ಲಿ 18 ವರ್ಷಗಳಿಂದ ಆರ್‌ಸಿಬಿಗಾಗಿ ದುಡಿಯುತ್ತಿದ್ದಾರೆ. ಈ ಕಾರಣಕ್ಕೆ ಅವರನ್ನು ಆರ್‌ಸಿಬಿಯ ಹನುಮಂತ ಎಂದು ಕರೆಯಲಾಗುತ್ತದೆ.

RelatedPosts

World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು

ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ

‘ಹೊಸ ಗರ್ಲ್‌ ಫ್ರೆಂಡ್‌’ ಪರಿಚಯಿಸಿದ ಹಾರ್ದಿಕ್ ಪಾಂಡ್ಯ..ಯಾರು ಈ ಸುಂದರಿ?

ಇತಿಹಾಸ ರಚಿಸಿದ ಶುಭ್ಮನ್ ಗಿಲ್ ! ಟೆಸ್ಟ್ ನಾಯಕರಾಗಿ ಮೊದಲ ಬಾರಿಗೆ ಟಾಸ್ ಗೆಲುವು

ADVERTISEMENT
ADVERTISEMENT
ಕೊಹ್ಲಿಯ ಬ್ಯಾಗ್‌ನಲ್ಲಿ ಆಂಜನೇಯ

ಕೊಹ್ಲಿಯ ದೈವಭಕ್ತಿಯು ಕೇವಲ ಶಿವನ ಆರಾಧನೆಗೆ ಸೀಮಿತವಾಗಿಲ್ಲ. ಶ್ರೀರಾಮನ ಬಂಟನಾದ ಆಂಜನೇಯನ ಪರಮ ಭಕ್ತರಾಗಿರುವ ಕೊಹ್ಲಿ, ತಮ್ಮ ಪ್ರತಿ ಹೆಜ್ಜೆಯಲ್ಲೂ ಹನುಮಂತನನ್ನು ಜೊತೆಗಿಟ್ಟುಕೊಂಡಿದ್ದಾರೆ. ಅವರ ಬ್ಯಾಗ್‌ನ ಜಿಪ್‌ಗೆ ಆಂಜನೇಯನ ಕೀ ಚೈನ್ ಯಾವಾಗಲೂ ಇರುತ್ತದೆ. ಇದು ಕೊಹ್ಲಿಯ ಭಕ್ತಿಯ ಸಂಕೇತವಾಗಿದೆ, ಇದೇ ರೀತಿ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ತಮ್ಮ ಬ್ಯಾಗ್‌ನಲ್ಲಿ ಗಣೇಶನ ಮೂರ್ತಿಯನ್ನು ಇಟ್ಟುಕೊಂಡಿದ್ದರು.

ಪ್ರತಿದಿನ ಆಂಜನೇಯನ ಆರಾಧನೆ

ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸಾಮಾನ್ಯವಾಗಿ ಕಮರ್ಶಿಯಲ್ ಪೋಸ್ಟ್‌ಗಳನ್ನೇ ಹಂಚಿಕೊಳ್ಳುತ್ತಾರೆ. ಆದರೆ, ಹನುಮ ಜಯಂತಿಯಂದು ಆಂಜನೇಯನ ಫೋಟೋವನ್ನು ಪೋಸ್ಟ್ ಮಾಡಿ ಶುಭಾಶಯ ಕೋರಿದ್ದು ಅಭಿಮಾನಿಗಳಿಗೆ ಆಶ್ಚರ್ಯವನ್ನುಂಟು ಮಾಡಿತು. ಕೊಹ್ಲಿಯ ಆಂಜನೇಯ ಭಕ್ತಿಯು ಜಯಂತಿಗೆ ಮಾತ್ರ ಸೀಮಿತವಾಗಿಲ್ಲ; ಅವರು ಪ್ರತಿದಿನ ಹನುಮಾನ್ ಚಾಲೀಸವನ್ನು ಕೇಳುತ್ತಾರೆ ಮತ್ತು ಆಂಜನೇಯನನ್ನು ಆರಾಧಿಸುತ್ತಾರೆ.

ಅಭಿಮಾನಿಯಿಂದ ಆಂಜನೇಯನ ಗಿಫ್ಟ್

ಕೊಹ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಹೋದಾಗ ಆಯೋಜಕರು ವಿವಿಧ ಉಡುಗೊರೆಗಳನ್ನು ನೀಡುತ್ತಾರೆ. ಆದರೆ, ಕೊಹ್ಲಿ ಇವುಗಳನ್ನು ಸಾಮಾನ್ಯವಾಗಿ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಆದರೆ, ಒಬ್ಬ ಅಭಿಮಾನಿಯು ಕೊಹ್ಲಿಯ ಹುಟ್ಟುಹಬ್ಬದಂದು ಆಂಜನೇಯನ ಪೇಂಟಿಂಗ್ ಫೋಟೋವನ್ನು ಉಡುಗೊರೆಯಾಗಿ ನೀಡಿದಾಗ, ಕೊಹ್ಲಿ ಅದನ್ನು ಸಂತೋಷದಿಂದ ಸ್ವೀಕರಿಸಿದರು.

Images (34)

ಯಶಸ್ಸಿನ ಹಿಂದೆ ಆಂಜನೇಯನ ಕೃಪೆ

ಕೊಹ್ಲಿಯ ಯಶಸ್ಸಿನ ಹಿಂದೆ ಉಜ್ಜಯಿನಿಯ ಮಹಾಕಾಳೇಶ್ವರ, ವೃಂದಾವನದ ಪ್ರೇಮಾನಂದ ಮಹಾರಾಜ್, ಮತ್ತು ನೀಮ್ ಕರೋಲಿ ಬಾಬಾರ ಆಶೀರ್ವಾದವಿದೆ. ಆದರೆ, ಶ್ರೀರಾಮನ ಪರಮ ಭಕ್ತನಾದ ಹನುಮಂತನ ಕೃಪೆಯೂ ಅವರ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಹ್ಲಿ ಫಾರ್ಮ್‌ನಿಂದ ಕುಸಿದಾಗ, ಆಂಜನೇಯನ ಆರಾಧನೆಯು ಅವರಿಗೆ ಸ್ಫೂರ್ತಿಯ ಸೆಲೆಯಾಗಿದೆ.

ಐಪಿಎಲ್‌ನಲ್ಲಿ ಅಬ್ಬರ

ಸದ್ಯ, ಆಂಜನೇಯನ ಕೃಪೆಯಿಂದ ವಿರಾಟ್ ಕೊಹ್ಲಿ ಐಪಿಎಲ್ 2025ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ರನ್‌ಗಳ ಭರಾಟೆಯೊಂದಿಗೆ ಆರ್‌ಸಿಬಿಯನ್ನು ಮುನ್ನಡೆಸುತ್ತಿರುವ ಕೊಹ್ಲಿ, ತಂಡವನ್ನು ಕಪ್‌ಗೆ ಒಯ್ಯುವ ಆಶಯದಲ್ಲಿದ್ದಾರೆ. ಅಭಿಮಾನಿಗಳೂ ಕೂಡ ಆಂಜನೇಯನ ಆಶೀರ್ವಾದದಿಂದ ಆರ್‌ಸಿಬಿ ಈ ಬಾರಿ ಟ್ರೋಫಿ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ.

ವಿರಾಟ್ ಕೊಹ್ಲಿಯ ಆಂಜನೇಯ ಭಕ್ತಿಯು ಅವರ ಕ್ರಿಕೆಟ್ ವೃತ್ತಿಜೀವನದ ಯಶಸ್ಸಿನಲ್ಲಿ ಒಂದು ವಿಶಿಷ್ಟ ಸ್ಥಾನವನ್ನು ಹೊಂದಿದೆ. ಹನುಮಂತನ ಕೃಪೆಯಿಂದ ಮುನ್ನಡೆಯುತ್ತಿರುವ ಕೊಹ್ಲಿ, ಕೇವಲ ಕ್ರಿಕೆಟ್ ಮೈದಾನದಲ್ಲಿ ಮಾತ್ರವಲ್ಲ, ಜೀವನದ ಪ್ರತಿ ಕ್ಷೇತ್ರದಲ್ಲೂ ಧೈರ್ಯ ಮತ್ತು ನಿಷ್ಠೆಯ ಮಾದರಿಯಾಗಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (88)

ಪತ್ನಿಯನ್ನೇ ಇಂಜೆಕ್ಷನ್ ನೀಡಿ ಹತ್ಯೆಗೈದ ವೈದ್ಯ ಬಂಧನ: ಮದ್ವೆಯಾದ ಕೆಲ ತಿಂಗಳ ನಂತರ ಕೊ*ಲೆಗೆ ಪ್ಲಾನ್‌!

by ಶಾಲಿನಿ ಕೆ. ಡಿ
October 15, 2025 - 5:21 pm
0

Untitled design 2025 10 15t165659.006

ಕ್ಯೂಟ್ ಕ್ವೀನ್ ಶ್ರೀಲೀಲಾ ಮೇಲೆ ಬಾಲಿವುಡ್ ಕಿಡಿ..ಬಣ್ಣ ಬಣ್ಣದ ಲೋಕ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2025 - 4:57 pm
0

Untitled design (85)

ತಮಿಳುನಾಡು ಸರ್ಕಾರದಿಂದ ಶೀಘ್ರವೇ ಹೊಸ ಮಸೂದೆ: ಹಿಂದಿ ಬೋರ್ಡ್, ಸಿನಿಮಾ, ಹಾಡುಗಳು ನಿಷೇಧ?

by ಶಾಲಿನಿ ಕೆ. ಡಿ
October 15, 2025 - 4:29 pm
0

Untitled design (84)

ಹಾಸನಾಂಬೆ ದೇವಿ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
October 15, 2025 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು
    October 12, 2025 | 0
  • Untitled design (9)
    ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ
    October 12, 2025 | 0
  • Untitled design (50)
    ‘ಹೊಸ ಗರ್ಲ್‌ ಫ್ರೆಂಡ್‌’ ಪರಿಚಯಿಸಿದ ಹಾರ್ದಿಕ್ ಪಾಂಡ್ಯ..ಯಾರು ಈ ಸುಂದರಿ?
    October 12, 2025 | 0
  • ಟ್ರಂಪ್ ಗೆ (12)
    ಇತಿಹಾಸ ರಚಿಸಿದ ಶುಭ್ಮನ್ ಗಿಲ್ ! ಟೆಸ್ಟ್ ನಾಯಕರಾಗಿ ಮೊದಲ ಬಾರಿಗೆ ಟಾಸ್ ಗೆಲುವು
    October 10, 2025 | 0
  • Untitled design 2025 10 09t223048.429
    ಟೆಸ್ಟ್ ಕ್ರಿಕೆಟ್‌: ದೆಹಲಿಯಲ್ಲಿ ಭಾರತ-ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಕ್ಷಣಗಣನೆ
    October 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version