• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪುರಿ ಜಗನ್ನಾಥ್-ವಿಜಯ್‌ ಸೇತುಪತಿ ಸಿನಿಮಾಗೆ ದುನಿಯಾ ವಿಜಯ್‌ ಎಂಟ್ರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 12:21 pm
in ಸಿನಿಮಾ
0 0
0
Untitled design 2025 04 29t120908.836

ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್‌ ಸೇತುಪತಿ ಕಾಂಬಿನೇಷನ್‌ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀ ಸ್ಯಾಂಡಲ್‌ವುಡ್‌ ಸಲಗ ವಿಜಯ್‌ ಕುಮಾರ್‌ ಪುರಿ ಜಗನ್ನಾಥ್‌ ಪ್ರಾಜೆಕ್ಟ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ವೀರ ಸಿಂಹ ರೆಡ್ಡಿ ಬಳಿಕ ವಿಜಯ್‌ ನಟಿಸಲಿರುವ ಎರಡನೇ ತೆಲುಗು ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್‌ ಅಭಿನಯಸಲಿದ್ದು, ಅವರನ್ನು ತಮ್ಮ ತಂಡಕ್ಕೆ ಪುರಿ ಜಗನ್ನಾಥ್‌ ಹಾಗೂ ನಿರ್ಮಾಪಕಿ ಚಾರ್ಮಿ ಬರ ಮಾಡಿಕೊಂಡಿದ್ದಾರೆ.

RelatedPosts

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

“ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ..ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್

ADVERTISEMENT
ADVERTISEMENT

ಪುರಿ ಜಗನ್ನಾಥ್‌ ಬರೆದು ನಿರ್ದೇಶಿಸುತ್ತಿರುವ ಈ ಪ್ಯಾನ್‌ ಇಂಡಿಯಾ ಪ್ರಾಜೆಕ್ಟ್‌ ಪುರಿ ಕನೆಕ್ಟ್‌ ಬ್ಯಾನರ್‌ ನಡಿ ಮೂಡಿಬರಲಿದೆ. ಪುರಿ ಜಗನ್ನಾಥ್‌ ಹಾಗೂ ಚಾರ್ಮಿ ಕೌರ್‌ ಬಂಡವಾಳ ಹೂಡಲಿರುವ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಜೂನ್‌ನಿಂದ ಚಿತ್ರತಂಡ ಶೂಟಿಂಗ್‌ ಅಖಾಡಕ್ಕೆ ಇಳಿಯಲಿದೆ.

ಥ್ರಿಲ್ಲರ್ ಕಥಾಹಂದರ ಹೊಂದಿರುವ ” ಗ್ರೀನ್” ಚಿತ್ರದ ಟೀಸರ್ ಬಿಡುಗಡೆ

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ. ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ “ಗ್ರೀನ್” ಚಿತ್ರ ಕನ್ನಡದಲ್ಲಿ ನಿರ್ಮಾಣವಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೀನ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ನೋಡಿದಾಗ “ಗ್ರೀನ್” ಒಂದು ತಾಂತ್ರಿಕ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ ಎನ್ನುವುದು ತಿಳಿಯುತ್ತದೆ ಹಾಗೂ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸುತ್ತದೆ. ಟೀಸರ್ ಬಿಡುಗಡೆಯ ನಂತರ “ಗ್ರೀನ್ ” ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ಚಿಕ್ಕ ವಯಸ್ಸಿನಿಂದಲೂ‌ ದೇವರ ಬಳಿ ಪ್ರಾರ್ಥಿಸುವಾಗ ಚಿತ್ರ ನಿರ್ದೇಶಕ ಆಗಬೇಕೆಂದು ಕೇಳಿಕೊಳ್ಳುತ್ತಿದ್ದವನು ನಾನು ಎಂದು ಮಾತನಾಡಿದ ನಿರ್ದೇಶಕ & ನಿರ್ಮಾಪಕ ರಾಜ್ ವಿಜಯ್, ಕನ್ನಡದ ಕೆಲವು ನಿರ್ದೇಶಕರ ಬಳಿ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದ ನನಗೆ ಇದು ಮೊದಲ ನಿರ್ದೇಶನದ ಚಿತ್ರ. “ಗ್ರೀನ್” ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಸೈಕಾಲಜಿ ಮೈಂಡ್ ಬೆಂಡಿಂಗ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ.

ಮನೋವೈಜ್ಞಾನಿಕ ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವೂ ಹೌದು. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ನಾಯಕನ ಕಥೆಯೇ “ಗ್ರೀನ್”. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಊಟಿ ಬಳಿಯಲ್ಲಿ ಹೆಚ್ಚಿನ ಚಿತ್ರೀಕರಣ ಮಾಡಲಾಗಿದೆ. ಕೊರೆವ ಚಳಿಯಲ್ಲಿ ಬೆಳಗ್ಗಿನ ಜಾವದವರೆಗೂ ಅಲ್ಲಿ ಚಿತ್ರೀಕರಣ ಮಾಡಿದ್ದು ವಿಶೇಷ ಅನುಭವವೇ ಸರಿ. ಇನ್ನೂ ಈಗಾಗಲೇ ಪ್ರತಿಷ್ಟಿತ ಕಾನ್ಸ್ ಚಿತ್ರೋತ್ಸವ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ “ಗ್ರೀನ್” ಪ್ರದರ್ಶನವಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (82)

ನಿವೇಶನದಾರರಿಗೆ ಗುಡ್‌ ನ್ಯೂಸ್‌‌: 1200 ವಿಸ್ತೀರ್ಣದೊಳಗಿನ ಕಟ್ಟಡಗಳಿಗೆ OC ವಿನಾಯಿತಿ ನೀಡಿದ ಸರ್ಕಾರ

by ಶಾಲಿನಿ ಕೆ. ಡಿ
October 14, 2025 - 11:27 pm
0

Untitled design (81)

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
October 14, 2025 - 10:39 pm
0

Untitled design (79)

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಸಂಚರಿಸಲಿವೆ KSRTC ಬಸ್‌‌

by ಶಾಲಿನಿ ಕೆ. ಡಿ
October 14, 2025 - 10:26 pm
0

Untitled design (78)

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

by ಶಾಲಿನಿ ಕೆ. ಡಿ
October 14, 2025 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (81)
    ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ
    October 14, 2025 | 0
  • Untitled design (78)
    ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ
    October 14, 2025 | 0
  • Untitled design (75)
    “ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್
    October 14, 2025 | 0
  • Untitled design (73)
    ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ..ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್
    October 14, 2025 | 0
  • Untitled design (70)
    ಬೇರ್ ಬಾಡಿಯಲ್ಲಿ ಯಶ್..ಖಾನ್ಸ್‌‌ ಮೀರಿಸೋ ಮೈಕಟ್ಟು..!!
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version