• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರ ದಾಳಿಯ ಅಲರ್ಟ್: 48 ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಪಹಲ್ಗಾಮ್ ಉಗ್ರ ದಾಳಿ ಹಿನ್ನಲೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 29, 2025 - 12:20 pm
in ದೇಶ
0 0
0
29 (9)

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪ್ರದೇಶದ ಭದ್ರತೆ ವಿಚಾರದಲ್ಲಿ ಮತ್ತೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೇ, ಪ್ರತ್ಯುತ್ತರದ ಭಾಗವಾಗಿ ಉಗ್ರರು ಮತ್ತೆ ದಾಳಿಗೆ ಯೋಜನೆ ರೂಪಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಈ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ 84 ಪ್ರಮುಖ ಪ್ರವಾಸಿ ತಾಣಗಳಲ್ಲಿ 48 ತಾಣಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಪ್ರವಾಸಿಗರ ಸುರಕ್ಷತೆಯನ್ನು ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

RelatedPosts

ಬಾಹ್ಯಾಕಾಶ ಕೇಂದ್ರಕ್ಕೆ ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರ ಪ್ರವಾಸ ಮುಂದೂಡಿಕೆ

ಕಿರಾತಕಿ ಪತ್ನಿಯ ಅಸಲಿ ಮುಖ ಬಯಲು: ಪೊಲೀಸ್ ವಿಚಾರಣೆಯಲ್ಲಿ ಆಕೆ ಹೇಳಿದ್ದೇನು?

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು

ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಫೋಟ: ಕೇರಳ ಕರಾವಳಿಯಲ್ಲಿ ಹೆಚ್ಚಿದ ಆತಂಕ

ADVERTISEMENT
ADVERTISEMENT

ಗುಪ್ತಚರ ಮೂಲಗಳ ಪ್ರಕಾರ, ಉಗ್ರರು ಪ್ರವಾಸಿ ಪ್ರದೇಶಗಳನ್ನು ಗುರಿಯಾಗಿಸಿ ದಾಳಿಗೆ ಸಂಚು ರೂಪಿಸುತ್ತಿದ್ದಾರೆ. ಸ್ವೀಪರ್ ಸೆಲ್ ಮೂಲಕ ಅವರು ಆಂತರಿಕ ಮಾಹಿತಿ ಸಂಗ್ರಹಿಸಿದ್ದು, ಮುಂದಿನ ಹಂತದ ದಾಳಿಗೆ ಸಿದ್ಧತೆ ನಡೆಸುತ್ತಿರುವುದು ತಿಳಿದುಬಂದಿದೆ.

ಭದ್ರತಾ ಪಡೆಗಳು ಈಗಾಗಲೇ ಈ ಪ್ರದೇಶಗಳಲ್ಲಿ ಜಾಗರೂಕತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ. ಪ್ರವಾಸಿಗರ ಓಡಾಟವನ್ನು ನಿಯಂತ್ರಿಸುವ ಮೂಲಕ ಭದ್ರತೆಯನ್ನು ಬಲಪಡಿಸಲು ಉದ್ದೇಶಿಸಲಾಗಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t224920.420

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

by ಶಾಲಿನಿ ಕೆ. ಡಿ
June 9, 2025 - 10:58 pm
0

D್ಗ್ಜಗಹಜ

ಬಾಲಿವುಡ್‌ ಹಾಡಿಗೆ ಹೆಜ್ಜೆ ಹಾಕಿದ ನವಜೋಡಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 9, 2025 - 10:41 pm
0

Untitled design 2025 06 09t221402.592

ಬಾಹ್ಯಾಕಾಶ ಕೇಂದ್ರಕ್ಕೆ ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರ ಪ್ರವಾಸ ಮುಂದೂಡಿಕೆ

by ಶಾಲಿನಿ ಕೆ. ಡಿ
June 9, 2025 - 10:17 pm
0

Untitled design 2025 06 09t212919.913

ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!

by ಶಾಲಿನಿ ಕೆ. ಡಿ
June 9, 2025 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t221402.592
    ಬಾಹ್ಯಾಕಾಶ ಕೇಂದ್ರಕ್ಕೆ ಭಾರತೀಯ ಶುಭಾಂಶು ಶುಕ್ಲಾ ಸೇರಿ ನಾಲ್ವರ ಪ್ರವಾಸ ಮುಂದೂಡಿಕೆ
    June 9, 2025 | 0
  • Untitled design 2025 06 09t190217.519
    ಕಿರಾತಕಿ ಪತ್ನಿಯ ಅಸಲಿ ಮುಖ ಬಯಲು: ಪೊಲೀಸ್ ವಿಚಾರಣೆಯಲ್ಲಿ ಆಕೆ ಹೇಳಿದ್ದೇನು?
    June 9, 2025 | 0
  • Untitled design 2025 06 09t172111.047
    ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು
    June 9, 2025 | 0
  • Untitled design 2025 06 09t155806.126
    ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಫೋಟ: ಕೇರಳ ಕರಾವಳಿಯಲ್ಲಿ ಹೆಚ್ಚಿದ ಆತಂಕ
    June 9, 2025 | 0
  • 1 (15)
    ಹನಿಮೂನ್ ಕೊಲೆ ಕೇಸ್: “ನನ್ನ ಮಗಳು 100% ಮುಗ್ಧೆ,” ಎಂದ ಸೋನಂನ ತಂದೆ, CBI ತನಿಖೆಗೆ ಮನವಿ!
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version