• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಾನಂದ ಪಾಟೀಲ್, ವಿಜಯಾನಂದ ವಿರುದ್ಧ ಯತ್ನಾಳ್‌ ಕೆಂಡಾಮಂಡಲ

admin by admin
April 30, 2025 - 9:54 am
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Film 2025 04 30t095327.339

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ವಿಜಯಪುರದಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ವಿಜಯಾನಂದ ಕಾಶಪ್ಪನವರ ಮತ್ತು ಯಶವಂತರಾಯಗೌಡ ಪಾಟೀಲ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೊಹ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಯತ್ನಾಳ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಈ ರಾಜಕಾರಣಿಗಳು ಭಾಗಿಯಾಗಿದ್ದರು. ಈ ಬಗ್ಗೆ ಕೆಂಡಾಮಂಡಲವಾದ ಯತ್ನಾಳ್, ತಮ್ಮ ಹೇಳಿಕೆಗಳ ಮೂಲಕ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಾಟೀಲ್‌ಗೆ ಯತ್ನಾಳ್‌ ತಿರುಗೇಟು

ಪ್ರತಿಭಟನೆಯ ವೇಳೆ ಸಚಿವ ಶಿವಾನಂದ ಪಾಟೀಲ್ ಅವರು, ಯತ್ನಾಳ್ ವಿರುದ್ಧ ವಿಜಯಪುರದಲ್ಲಿ ಸ್ಪರ್ಧಿಸುವ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಶಿವಾನಂದ ಪಾಟೀಲ್ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ. “ಅವನು ಶಿವಾನಂದ ಪಾಟೀಲ್ ಅಲ್ಲ, ಶಿವಾನಂದ ಹಚಡ. ಅವನು ತನ್ನ ತಂದೆಗೆ ಹುಟ್ಟಿದವನಾದರೆ, ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಲಿ. ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸಲಿ. ಆಗ ವಿಜಯಪುರಕ್ಕೆ ಬಂದು ಸ್ಪರ್ಧಿಸಲಿ. ಮುಂದಿನ ಶುಕ್ರವಾರದೊಳಗೆ ರಾಜಿನಾಮೆ ಕೊಡಲಿ, ನಾನೇ ವಿಜಯಾನಂದನ ಮುಖ ನೋಡಿಕೊಳ್ಳುತ್ತೇನೆ,” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

RelatedPosts

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ, ಕೈದಿಗಳ ನಡುವೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ

ಎಂಜಿನಿಯರಿಂಗ್ ಶುಲ್ಕದಲ್ಲಿ ಮತ್ತೆ ಏರಿಕೆ: ವಿದ್ಯಾರ್ಥಿ-ಪೋಷಕರ ಆಕ್ರೋಶ

ADVERTISEMENT
ADVERTISEMENT

ಯತ್ನಾಳ್ ತಮ್ಮ ಆಕ್ರೋಶವನ್ನು ಮುಂದುವರೆಸುತ್ತಾ, “ಶಿವಾನಂದ ತನ್ನ ತಂದೆಗೆ ಹುಟ್ಟಿದವನೇ ಅಲ್ಲ ಎನಿಸುತ್ತದೆ. ಅವನು ಇಲ್ಲಿ ಬಂದು ಸ್ಪರ್ಧಿಸೋದು ಬಿಡಿ, ನಾನೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇನೆ. ಶಿವಾನಂದ ಮತ್ತು ವಿಜಯಾನಂದ ಇಬ್ಬರೂ ತಮ್ಮ ಕ್ಷೇತ್ರಗಳಿಂದ ರಾಜಿನಾಮೆ ಕೊಡಲಿ. ನಾನು ಪಕ್ಷೇತರವಾಗಿ ಅವರ ಕ್ಷೇತ್ರಗಳಲ್ಲಿ ನಿಂತು ಗೆದ್ದು ತೋರಿಸುತ್ತೇನೆ,” ಎಂದು ಘೋಷಿಸಿದ್ದಾರೆ.

ಪ್ರತಿಭಟನಾಕಾರರ ವಿರುದ್ಧ ಆಕ್ರೋಶ

ಯತ್ನಾಳ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದವರನ್ನು “ಹರಾಮ್ ಕೋರರು” ಎಂದು ಕರೆದ ಯತ್ನಾಳ್, ಒಬ್ಬರಾದರೂ ಭಾರತ ಮಾತೆಗೆ ಜೈ ಎಂದು ಕೂಗಿದ್ದರಾ? ಪಾಕಿಸ್ತಾನಕ್ಕೆ ಧಿಕ್ಕಾರ ಎಂದು ಕೂಗಿದ್ದರಾ? ಎಂದು ಪ್ರಶ್ನಿಸಿದ್ದಾರೆ. ಅವರು ಮುಂದುವರೆದು, ಕಾಂಗ್ರೆಸ್ ಸಚಿವರು ಮತ್ತು ಶಾಸಕರನ್ನು ಮುಸ್ಲಿಂ ಮುಖಂಡರು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ. ಅವರ ಪರವಾಗಿ ನಾನಿರುತ್ತೇನೆ, ಅವರ ವಕಾಲತ್ತನ್ನು ನಾನೇ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Malli karjun

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 3:24 pm
0

Untitled design 2026 04 14T145512.168

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 2:54 pm
0

Untitled design 2026 04 14T142954.745

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 14, 2026 - 2:33 pm
0

Untitled design 2026 04 14T141047.242

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T111515.421
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ, ಕೈದಿಗಳ ನಡುವೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್
    April 14, 2026 | 0
  • Untitled design 2026 04 14T095235.361
    ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ
    April 14, 2026 | 0
  • Untitled design 2026 04 14T094856.561
    ಎಂಜಿನಿಯರಿಂಗ್ ಶುಲ್ಕದಲ್ಲಿ ಮತ್ತೆ ಏರಿಕೆ: ವಿದ್ಯಾರ್ಥಿ-ಪೋಷಕರ ಆಕ್ರೋಶ
    April 14, 2026 | 0
  • Untitled design 2026 04 14T091316.087
    ವಾಹನ ಸವಾರರಿಗೆ ಬಿಗ್‌ ಶಾಕ್: ಬೆಂಗಳೂರಿನ 42 ರಸ್ತೆಗಳಲ್ಲಿ ‘ಪೇ ಅಂಡ್ ಪಾರ್ಕ್’ ಜಾರಿ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version