• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ

ರಾಜಕೀಯ ಕಾರಣಕ್ಕಾಗಿ ಮೈಸೂರು ಗಲಭೆಕೋರರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 12:33 pm
in Flash News, ಕರ್ನಾಟಕ
0 0
0
Basavaraj bommai

ಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು.

RelatedPosts

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ

ADVERTISEMENT
ADVERTISEMENT

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದರು.

ಮೈಸೂರಿನ ಉದಯಗಿರಿ ಗಲಾಟೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದರೋ‌ ಆಗ ಸರ್ಕಾರ ಯಾರ ಪರ ಇದೆ ಅನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನುವುದು ಗೊತ್ತಾಗುತ್ತದೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

BeFunky collage (3)

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 29, 2026 - 8:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version