• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 20, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಪ್ಪಿ’ ಸಿನಿಮಾ ಟ್ರೇಲರ್‌‌‌ಗೆ ರಮ್ಯಾ ಫಿದಾ: ಮಕ್ಕಳ ಅಭಿನಯ ಮೆಚ್ಚಿ ಸೈಕಲ್ ಗಿಫ್ಟ್‌ ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 1, 2025 - 8:36 pm
in ಸಿನಿಮಾ
0 0
0
Film 2025 05 01t192428.703

ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಶ್ವಾನಪ್ರಿಯೆ ಎಂದೇ ಖ್ಯಾತರಾಗಿದ್ದಾರೆ. ಶ್ವಾನಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುವ ಅವರು, ಜವಾರಿ ಭಾಷೆಯ ಕೌಟುಂಬಿಕ ಚಿತ್ರ ‘ಪಪ್ಪಿ’ಯ ಕಂಟೆಂಟ್‌ಗೆ ಫಿದಾ ಆಗಿದ್ದಾರೆ. ಚಿತ್ರದ ಟ್ರೇಲರ್‌ಗೆ ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದ್ದ ರಮ್ಯಾ, ಇಂದು ಸಿನಿಮಾದ ಮಕ್ಕಳ ನಟನೆಗೆ ಮನಸೋತು ಅವರಿಗೆ ಸೈಕಲ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

‘ಪಪ್ಪಿ’ ಸಿನಿಮಾದಲ್ಲಿ ಬಾಲ ಕಲಾವಿದರಾದ ಜಗದೀಶ್ ಕೊಪ್ಪಳ ಮತ್ತು ಆದಿತ್ಯ ಸಿಂಧನೂರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಈ ಮಕ್ಕಳ ನೈಸರ್ಗಿಕ ಅಭಿನಯಕ್ಕೆ ರಮ್ಯಾ ಮನಸೋತಿದ್ದು, ಅವರಿಗೆ ಸೈಕಲ್‌ಗಳನ್ನು ಗಿಫ್ಟ್‌ ಮಾಡಿ ತಮ್ಮ ಮೆಚ್ಚುಗೆಯನ್ನು ತೋರಿದ್ದಾರೆ. ಶ್ವಾನದ ಸುತ್ತ ಸಾಗುವ ಈ ಚಿತ್ರದ ಕಥೆ ಮತ್ತು ಮಕ್ಕಳ ನಟನೆ ರಮ್ಯಾ ಅವರನ್ನು ವಿಶೇಷವಾಗಿ ಆಕರ್ಷಿಸಿದೆ.

RelatedPosts

ಸುಂದರಸಂಜೆಯಲ್ಲಿ ಆಲ್ಬಂನ ಮೊದಲ ಹಾಡು “ಮೋಹದ ಬಣ್ಣ ನೀಲಿ” ಬಿಡುಗಡೆ

ರಗಡ್ ಅವತಾರದಲ್ಲಿ ಕೃಷ್ಣ ಅಜಯರಾವ್

ಭಟ್ರ ಗರಡಿಯಲ್ಲಿ ಸಂಜನ್ ಕಜೆ-ನಿಧಿ ಸುಬ್ಬಯ್ಯ ಮೋಹದಾಟ

ಕಮಲ್ ಹಾಸನ್ ಎಫೆಕ್ಟ್.. ಧನುಷ್ ‘ಕುಬೇರ’ನಿಗೂ ಕುತ್ತು!

ADVERTISEMENT
ADVERTISEMENT

Whatsapp image 2025 05 01 at 7.16.23 pm

ಅಪ್ಪಟ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ರೂಪುಗೊಂಡಿರುವ ‘ಪಪ್ಪಿ’ ಕೌಟುಂಬಿಕ ಮನರಂಜನೆಯ ಜೊತೆಗೆ ಗಂಭೀರ ವಿಷಯದ ಮೇಲೆ ಬೆಳಕು ಚೆಲ್ಲುತ್ತದೆ. ಈ ಚಿತ್ರವು ಇಂದು (ಮೇ 1, 2025) ಬಿಡುಗಡೆಯಾಗಿದ್ದು, ಧ್ರುವ ಸರ್ಜಾ ಅರ್ಪಿಸಿದ್ದಾರೆ. ಆಯುಷ್‌ ಮಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ.

Whatsapp image 2025 05 01 at 7.16.23 pm (1)

‘ಪಪ್ಪಿ’ ಚಿತ್ರದಲ್ಲಿ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದೃಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರುಗಪ್ಪ ಕಾಂಬ್ಳಿ, ರೇಣುಕಾ, ಮತ್ತು ಆರಾವ ಲೋಹಿತ್ ನಾಗರಾಜ್ ನಟಿಸಿದ್ದಾರೆ. ಶ್ರೀಧರ್ ಕಶ್ಯಪ್ ಮತ್ತು ರವಿ ಬಿಲ್ಲೂರ್ ಸಂಗೀತ ಸಂಯೋಜನೆಯನ್ನು ಒದಗಿಸಿದ್ದು, ಬಿ ಸುರೇಶ್‌ ಬಾಬು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ. ವಿಶ್ವ ಎನ್‌.ಎಂ ಸಂಕಲನದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ರಮ್ಯಾ ಶ್ವಾನಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಪ್ರೀತಿಸುತ್ತಾರೆ ಎಂಬುದು ಸಿನಿಮಾಪ್ರಿಯರಿಗೆ ತಿಳಿದ ವಿಷಯ. ‘ಪಪ್ಪಿ’ ಚಿತ್ರದ ಕಥೆಯ ಕೇಂದ್ರಬಿಂದುವಾದ ಶ್ವಾನದ ಕತೆ ಮತ್ತು ಮಕ್ಕಳೊಂದಿಗಿನ ಅದರ ಸಂಬಂಧವು ರಮ್ಯಾ ಅವರನ್ನು ಆಕರ್ಷಿಸಿದೆ. ಈ ಚಿತ್ರವನ್ನು ಶೀಘ್ರದಲ್ಲೇ ವೀಕ್ಷಿಸಲಿರುವ ರಮ್ಯಾ, ಚಿತ್ರತಂಡಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Add a heading (50)

ಬಿಎಸ್‌ಇ ಸೆನ್ಸೆಕ್ಸ್‌ಗೆ ಬಿಇಎಲ್, ಟ್ರೆಂಟ್ ಸೇರ್ಪಡೆ: ನೆಸ್ಲೆ, ಇಂಡಸ್‌ಇಂಡ್ ಹೊರಕ್ಕೆ, ಏನಿದು ಬದಲಾವಣೆ?

by ಸಾಬಣ್ಣ ಎಚ್. ನಂದಿಹಳ್ಳಿ
June 20, 2025 - 1:22 pm
0

Add a heading (49)

ಟಾಟಾ ಐಪಿಎಲ್ 2025: 1 ಬಿಲಿಯನ್ ಪ್ರೇಕ್ಷಕರನ್ನು ತಲುಪಿ ದಾಖಲೆ ಸೃಷ್ಟಿಸಿದ ಜಿಯೋಸ್ಟಾರ್

by ಸಾಬಣ್ಣ ಎಚ್. ನಂದಿಹಳ್ಳಿ
June 20, 2025 - 12:59 pm
0

Add a heading (48)

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಭ್ರಷ್ಟಾಚಾರ ಬಾಂಬ್: ಬಿ.ಆರ್. ಪಾಟೀಲ್ ಆಡಿಯೋ ವೈರಲ್!

by ಸಾಬಣ್ಣ ಎಚ್. ನಂದಿಹಳ್ಳಿ
June 20, 2025 - 12:45 pm
0

Add a heading (47)

ಜುಲೈ 5ರ ಬೆಳಗ್ಗೆ 4.18ಕ್ಕೆ ಸಂಭವಿಸಲಿದೆ ಮಹಾವಿಪತ್ತು: ಭವಿಷ್ಯ ನುಡಿದ ರಿಯೋ ಟ್ಯಾಟ್ಸುಕಿ

by ಸಾಬಣ್ಣ ಎಚ್. ನಂದಿಹಳ್ಳಿ
June 20, 2025 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 19t213012.563
    ಸುಂದರಸಂಜೆಯಲ್ಲಿ ಆಲ್ಬಂನ ಮೊದಲ ಹಾಡು “ಮೋಹದ ಬಣ್ಣ ನೀಲಿ” ಬಿಡುಗಡೆ
    June 19, 2025 | 0
  • Untitled design 2025 06 19t203844.909
    ರಗಡ್ ಅವತಾರದಲ್ಲಿ ಕೃಷ್ಣ ಅಜಯರಾವ್
    June 19, 2025 | 0
  • Untitled design 2025 06 19t192842.663
    ಭಟ್ರ ಗರಡಿಯಲ್ಲಿ ಸಂಜನ್ ಕಜೆ-ನಿಧಿ ಸುಬ್ಬಯ್ಯ ಮೋಹದಾಟ
    June 19, 2025 | 0
  • Untitled design 2025 06 19t170827.786
    ಕಮಲ್ ಹಾಸನ್ ಎಫೆಕ್ಟ್.. ಧನುಷ್ ‘ಕುಬೇರ’ನಿಗೂ ಕುತ್ತು!
    June 19, 2025 | 0
  • Add a heading (35)
    ‘ಡ್ರೀಮ್ ಥಿಯೇಟರ್‌’‌ನಲ್ಲಿ ಶಿವಣ್ಣ-ಡಾಲಿ ನ್ಯೂ ‘ಆಪರೇಷನ್’
    June 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version