• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಮಾರತ್ತಹಳ್ಳಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ

admin by admin
May 2, 2025 - 11:27 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
02 (8)

ಬೆಂಗಳೂರು: ಸುದ್ದಗುಂಟೆಪಾಳ್ಯದ ಲೈಂಗಿಕ ದೌರ್ಜನ್ಯ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಏಪ್ರಿಲ್ 30ರ ರಾತ್ರಿ ಮಾರತ್ತಹಳ್ಳಿಯಲ್ಲಿ ಯುವತಿಯೊಬ್ಬರ ಮೇಲೆ ಕಿಡಿಗೇಡಿಯಿಂದ ಲೈಂಗಿಕ ಕಿರುಕುಳ ನಡೆದಿದೆ. ಆರೋಪಿಯು ಯುವತಿಯನ್ನು ಅನುಚಿತವಾಗಿ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ.

ಏಪ್ರಿಲ್ 30ರ ರಾತ್ರಿ 11:30ರ ಸುಮಾರಿಗೆ ಯುವತಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಕಿಡಿಗೇಡಿಯೊಬ್ಬ ಆಕೆಯನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲು ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

RelatedPosts

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ

ADVERTISEMENT
ADVERTISEMENT
ಸುದ್ದಗುಂಟೆಪಾಳ್ಯ ಘಟನೆಯ ಆರೋಪಿ ಬಂಧನ:

ಇತ್ತೀಚೆಗೆ ಸುದ್ದಗುಂಟೆಪಾಳ್ಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಘಟನೆಯು ನಗರವಾಸಿಗಳನ್ನು ಬೆಚ್ಚಿಬೀಳಿಸಿತ್ತು. ತಡರಾತ್ರಿ ಗೆಳತಿಯೊಂದಿಗೆ ಹೋಗುತ್ತಿದ್ದ ಯುವತಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎಳೆದಾಡಿ, ಮೈಕೈ ಮುಟ್ಟಿ ಕಿರುಕುಳ ನೀಡಿದ್ದ. ಆರೋಪಿಯು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದ. ಈ ಘಟನೆಯ ಬಳಿಕ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ, 10 ದಿನಗಳ ಬಳಿಕ ಆರೋಪಿ ಸಂತೋಷ್‌ನನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ಕರಾಳ ಮುಖ ಬಯಲಾಗಿದ್ದು, ಲೇಡಿ ಹೋಮ್‌ಗಾರ್ಡ್‌ನ ಸಹಾಯವೂ ಈತನಿಗೆ ಸಿಕ್ಕಿತ್ತು ಎಂಬ ಸತ್ಯ ಬಹಿರಂಗವಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿಗೆ ಕರೆತಂದು, ಐದು ದಿನಗಳ ಕಸ್ಟಡಿಗೆ ಪಡೆಯಲಾಗಿದೆ.

ಪುಲಕೇಶಿನಗರದಲ್ಲಿ ಇದೇ ರೀತಿಯ ಘಟನೆ:

ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಇಂತಹದೇ ಘಟನೆಯೊಂದು ನಡೆದಿತ್ತು. ಅಂಗಡಿಯೊಂದರ ಮುಂದೆ ನಿಂತಿದ್ದ ಯುವತಿಯೊಬ್ಬರಿಗೆ ಆಟೋ ಚಾಲಕ ಮಣಿ ಎಂಬಾತ ಫೋನ್‌ ನಂಬರ್ ಕೇಳಿ, ಸೆಲ್ಫಿ ತೆಗೆದುಕೊಳ್ಳುವ ವಿಚಾರದಲ್ಲಿ ಕಿರುಕುಳ ನೀಡಿದ್ದ. ಇದರಿಂದ ಬೇಸತ್ತ ಯುವತಿ ಪುಲಕೇಶಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ದೂರಿನ ಆಧಾರದ ಮೇಲೆ ಪೊಲೀಸರು ಮಣಿಯನ್ನು ಬಂಧಿಸಿದ್ದರು. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 20T203300.116

ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್

by ಯಶಸ್ವಿನಿ ಎಂ
March 20, 2026 - 8:34 pm
0

Untitled design 2026 03 20T201250.527

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

by ಯಶಸ್ವಿನಿ ಎಂ
March 20, 2026 - 8:14 pm
0

Untitled design 2026 03 20T195120.096

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

by ಯಶಸ್ವಿನಿ ಎಂ
March 20, 2026 - 7:54 pm
0

Untitled design 2026 03 20T191205.035

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

by ಯಶಸ್ವಿನಿ ಎಂ
March 20, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T195120.096
    ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
    March 20, 2026 | 0
  • Untitled design 2026 03 20T144032.662
    ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ
    March 20, 2026 | 0
  • Untitled design 2026 03 20T141234.754
    ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
    March 20, 2026 | 0
  • Untitled design 2026 03 20T125405.676
    ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ
    March 20, 2026 | 0
  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version