• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಬಿಜೆಪಿಯವರು ಬೆಂಕಿ ಹಚ್ಚಬೇಡಿ–ದಿನೇಶ್ ಗುಂಡೂರಾವ್

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 2, 2025 - 1:12 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
02 (14)

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದರೆ, ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಲಾಭಕ್ಕಾಗಿ ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, “ಸುಹಾಸ್ ಶೆಟ್ಟಿಯ ಕೊಲೆ ಆಘಾತಕಾರಿ ಘಟನೆ. ಕೆಲ ದಿನಗಳ ಹಿಂದೆ ಅಶ್ರಫ್ ಎಂಬಾತನ ಕೊಲೆಯಾಗಿತ್ತು. ಈಗ ಸುಹಾಸ್ ಶೆಟ್ಟಿಯ ಕೊಲೆಯಿಂದ ಎಲ್ಲರಿಗೂ ಆಘಾತವಾಗಿದೆ. ಇದೊಂದು ದುರಂತ. ನಮ್ಮ ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ಜವಾಬ್ದಾರಿಯಿಂದ ಕೆಲಸ ಮಾಡುವ ವಿಶ್ವಾಸವಿದೆ,” ಎಂದು ಹೇಳಿದರು.

RelatedPosts

ಬುದ್ಧಿಮಾಂದ್ಯ ಯುವತಿಯ ಮೇಲೆ ಮೇಲೆ ‘ಗ್ಯಾಂಗ್ ರೇ*ಪ್’ ಮಾಡಿ ಸಹೋದರನಿಗೆ ವಿಡಿಯೋ ಸೆಂಡ್!

ಧರ್ಮಸ್ಥಳ ಶವ ಪ್ರಕರಣ: ಎಸ್‌ಐಟಿಗೆ ಹೊಸ ಶಕ್ತಿ, ಸರ್ಕಾರದಿಂದ ಮಹತ್ವದ ಆದೇಶ!

ಗ್ಯಾಸ್ ಗೀಜರ್‌ನಿಂದ ಅನಿಲ ಸೋರಿಕೆ: ಉಸಿರುಗಟ್ಟಿ ಸ್ನಾನದ ಮನೆಯಲ್ಲಿ ವ್ಯಕ್ತಿ ಸಾ*ವು!

ರಾಹುಲ್‌ಗೆ ಬಿಜೆಪಿ ಪ್ರಶ್ನೆ: ನಿಮ್ಮ ಅಜ್ಜಿ ಇಂದಿರಾ ಗಾಂಧಿ ಮತಗಳ್ಳತನ ಮಾಡಿ ಗೆದ್ದಿರಲಿಲ್ಲವೇ?

ADVERTISEMENT
ADVERTISEMENT

ದಕ್ಷಿಣ ಕನ್ನಡದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ನೀಡಿದ ಅವರು, “ಪ್ರಚೋದನಕಾರಿ ಹೇಳಿಕೆಗಳಿಂದ ದ್ವೇಷ ಹೆಚ್ಚಿಸುವ ಕೆಲಸವಾಗಬಾರದು. ಶಾಂತಿ ಮತ್ತು ಸೌಹಾರ್ದತೆ ಸ್ಥಾಪನೆಯಾಗಬೇಕು. ಕೊಲೆಗಾರರನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಯಾವುದೇ ಹಸ್ತಕ್ಷೇಪವಿಲ್ಲ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು,” ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಕೊಲೆಯಾಗುತ್ತದೆ ಎಂಬ ಬಿಜೆಪಿಯ ಆರೋಪಕ್ಕೆ ಕಿಡಿಕಾರಿದ ಗುಂಡೂರಾವ್, ಕೊಲೆಯಾದದ್ದು ನೋವಿನ ಸಂಗತಿ. ಅಶ್ರಫ್ ಕೊಲೆಯಾದಾಗ ಬಿಜೆಪಿಯವರು ಏಕೆ ಮಾತನಾಡಲಿಲ್ಲ? ಮನುಷ್ಯರೆಲ್ಲರೂ ಒಂದೇ. ಇಂತಹ ಹೇಳಿಕೆಗಳಿಂದ ಬಿಜೆಪಿ ತಪ್ಪಿನ ಹೆಜ್ಜೆ ಇಡುತ್ತಿದೆ. ಯಾರೇ ಕೊಲೆಯಾದರೂ ಖಂಡಿಸಬೇಕು.

ಒಗ್ಗಟ್ಟಿನಿಂದ ಎದುರಿಸಬೇಕು. ಇಲ್ಲವಾದರೆ ಇಂತಹ ಘಟನೆಗಳು ಮುಂದೆ ಏನಾಗಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಬಿಜೆಪಿಯವರು ಜವಾಬ್ದಾರಿಯಿಂದ ಮಾತನಾಡಬೇಕು. ಬೆಂಕಿ ಹಚ್ಚುವ ಕೆಲಸ ಬಿಡಿ, ಬೆಂಕಿ ಆರಿಸುವ ಕೆಲಸ ಮಾಡಿ ಎಂದು ತಾಕೀತು ಮಾಡಿದರು.

ನಾಳೆ ಮಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ ಅವರು, ಗೃಹ ಸಚಿವರು ಎಲ್ಲವನ್ನೂ ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿದರು. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (91)

ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 11:47 am
0

Untitled design (90)

ಬುದ್ಧಿಮಾಂದ್ಯ ಯುವತಿಯ ಮೇಲೆ ಮೇಲೆ ‘ಗ್ಯಾಂಗ್ ರೇ*ಪ್’ ಮಾಡಿ ಸಹೋದರನಿಗೆ ವಿಡಿಯೋ ಸೆಂಡ್!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 11:24 am
0

222 (3)

ಧರ್ಮಸ್ಥಳ ಶವ ಪ್ರಕರಣ: ಎಸ್‌ಐಟಿಗೆ ಹೊಸ ಶಕ್ತಿ, ಸರ್ಕಾರದಿಂದ ಮಹತ್ವದ ಆದೇಶ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 10:07 am
0

Untitled design (89)

ಗ್ಯಾಸ್ ಗೀಜರ್‌ನಿಂದ ಅನಿಲ ಸೋರಿಕೆ: ಉಸಿರುಗಟ್ಟಿ ಸ್ನಾನದ ಮನೆಯಲ್ಲಿ ವ್ಯಕ್ತಿ ಸಾ*ವು!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 9:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (90)
    ಬುದ್ಧಿಮಾಂದ್ಯ ಯುವತಿಯ ಮೇಲೆ ಮೇಲೆ ‘ಗ್ಯಾಂಗ್ ರೇ*ಪ್’ ಮಾಡಿ ಸಹೋದರನಿಗೆ ವಿಡಿಯೋ ಸೆಂಡ್!
    August 9, 2025 | 0
  • 222 (3)
    ಧರ್ಮಸ್ಥಳ ಶವ ಪ್ರಕರಣ: ಎಸ್‌ಐಟಿಗೆ ಹೊಸ ಶಕ್ತಿ, ಸರ್ಕಾರದಿಂದ ಮಹತ್ವದ ಆದೇಶ!
    August 9, 2025 | 0
  • Untitled design (89)
    ಗ್ಯಾಸ್ ಗೀಜರ್‌ನಿಂದ ಅನಿಲ ಸೋರಿಕೆ: ಉಸಿರುಗಟ್ಟಿ ಸ್ನಾನದ ಮನೆಯಲ್ಲಿ ವ್ಯಕ್ತಿ ಸಾ*ವು!
    August 9, 2025 | 0
  • Untitled design 2025 08 08t221016.723
    ರಾಹುಲ್‌ಗೆ ಬಿಜೆಪಿ ಪ್ರಶ್ನೆ: ನಿಮ್ಮ ಅಜ್ಜಿ ಇಂದಿರಾ ಗಾಂಧಿ ಮತಗಳ್ಳತನ ಮಾಡಿ ಗೆದ್ದಿರಲಿಲ್ಲವೇ?
    August 8, 2025 | 0
  • Untitled design 2025 08 08t205218.496
    ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version