• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 19, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಉದ್ಘಾಟನೆಗೂ ಮುನ್ನವೇ ಕಾಫಿ ಶಾಪ್‌ ಬ್ಲಾಸ್ಟ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 2, 2025 - 7:02 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (10)

ಬೆಂಗಳೂರು ಉತ್ತರ ತಾಲೂಕಿನ ಅಚ್ಯುತನಗರದಲ್ಲಿ ಗ್ಯಾಸ್ ಸೋರಿಕೆಯಿಂದ ಸಂಭವಿಸಿದ ಭೀಕರ ಅಗ್ನಿ ದುರಂತವೊಂದು ನಡೆದಿದೆ. ಉದ್ಘಾಟನೆಗೆ ಸಿದ್ಧವಾಗಿದ್ದ ಕಾಫಿ ಶಾಪ್ ಸುಟ್ಟು ಭಸ್ಮವಾಗಿಸಿದೆ. ಕಾಫಿ ಆಂಡ್ ಕೋ ಹೆಸರಿನ ಈ ಕಾಫಿ ಶಾಪ್ ಅನ್ನು ಭುವದಾಸ್ ಅವರು ಪ್ರಾರಂಭಿಸಲು ಸಜ್ಜಾಗಿದ್ದರು, ಸುಜಯ್ ಎಂಬುವರ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ದುರಂತದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಒಂದೇ ಸಮಾಧಾನ.

ದುರಂತದ ದಿನದಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ, ಕಾಫಿ ಶಾಪ್‌ಗೆ ಭಾರತ್ ಫ್ಯೂಲ್ ಏಜೆನ್ಸಿಯಿಂದ ಎರಡು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳನ್ನು ಖರೀದಿಸಲಾಗಿತ್ತು. ಖರೀದಿಯಾದ ಒಂದು ಗಂಟೆಯೊಳಗೆ, ಗ್ಯಾಸ್ ಸೋರಿಕೆಯಿಂದ ಸಿಲಿಂಡರ್‌ನಲ್ಲಿ ಬ್ಲಾಸ್ಟ್ ಸಂಭವಿಸಿದ್ದು, ಕಾಫಿ ಶಾಪ್ ಧಗಧಗನೆ ಹೊತ್ತಿ ಉರಿಯಿತು. ಈ ಘಟನೆಯಿಂದ ಕಾಫಿ ಶಾಪ್‌ನ ಒಳಗಿದ್ದವರು ಪವಾಡ ದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ, ಶಾಪ್‌ನ ಎಲ್ಲಾ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

RelatedPosts

ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ: ಬಾಂಗ್ಲಾದೇಶದ ಯುವತಿ ರಕ್ಷಣೆ

ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್‌.ಅಶೋಕ

ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್: ಎರಡು ಕಣ್ಣುಗಳ ದಾನ

ಬೆಂಗಳೂರಿನಲ್ಲಿ ಜೂನ್ 21ರಂದು ಬೃಹತ್ ಮಟ್ಟದ ಸಹಜ ಯೋಗ, ಸಾಂಸ್ಕೃತಿಕ ಕಾರ್ಯಕ್ರಮ

ADVERTISEMENT
ADVERTISEMENT

ಕಾಫಿ ಶಾಪ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಕೇರಳದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಆಕರ್ಷಿಸುವ ಉದ್ದೇಶದಿಂದ ಕಾಫಿ ಆಂಡ್ ಕೋ ಶಾಪ್‌ನ್ನು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿತ್ತು. ಸಂಜೆಯ ವೇಳೆಗೆ ಶಾಪ್‌ನ ಉದ್ಘಾಟನೆಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ಆದರೆ, ಬೆಳಿಗ್ಗೆ ನಡೆದ ಈ ದುರಂತವು ಎಲ್ಲ ಯೋಜನೆಗಳನ್ನು ಧ್ವಂಸಗೊಳಿಸಿತು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಭಾರತ್ ಫ್ಯೂಲ್ ಏಜೆನ್ಸಿಯ ವಿರುದ್ಧ ಕಳಪೆ ಗುಣಮಟ್ಟದ ಸಿಲಿಂಡರ್ ಪೂರೈಕೆ ಮಾಡಿದ ಆರೋಪದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.

ಕಾಫಿ ಶಾಪ್‌ನ ಪಕ್ಕದಲ್ಲೇ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಇದ್ದು, ಘಟನೆ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಸಂಭವಿಸಿದ್ದರೆ, ಗಂಭೀರ ಸಾವು-ನೋವುಗಳು ಉಂಟಾಗುವ ಸಾಧ್ಯತೆಯಿತ್ತು. ಆದರೆ, ತಕ್ಷಣದ ಕ್ರಮದಿಂದ ಒಳಗಿದ್ದವರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಈ ಘಟನೆಯು ಗ್ಯಾಸ್ ಸಿಲಿಂಡರ್‌ಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಈ ಘಟನೆಯು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಾತರಿಪಡಿಸುವ ಅಗತ್ಯವನ್ನು ಒತ್ತಿಹೇಳಿದೆ. ವ್ಯಾಪಾರಿಗಳು ಮತ್ತು ಏಜೆನ್ಸಿಗಳು ಸಿಲಿಂಡರ್‌ಗಳನ್ನು ಪೂರೈಸುವ ಮೊದಲು ಕಟ್ಟುನಿಟ್ಟಾದ ಗುಣಮಟ್ಟ ತಪಾಸಣೆ ನಡೆಸಬೇಕು ಎಂಬ ಕರೆ ಜೋರಾಗಿದೆ.

| Reported by: ಮೂರ್ತಿ, ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 19t222028.827

ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ: ಬಾಂಗ್ಲಾದೇಶದ ಯುವತಿ ರಕ್ಷಣೆ

by ಶಾಲಿನಿ ಕೆ. ಡಿ
June 19, 2025 - 10:24 pm
0

Untitled design 2025 06 19t213012.563

ಸುಂದರಸಂಜೆಯಲ್ಲಿ ಆಲ್ಬಂನ ಮೊದಲ ಹಾಡು “ಮೋಹದ ಬಣ್ಣ ನೀಲಿ” ಬಿಡುಗಡೆ

by ಶಾಲಿನಿ ಕೆ. ಡಿ
June 19, 2025 - 9:34 pm
0

Untitled design 2025 06 19t211329.825

ವಿಮಾನದಲ್ಲಿ ಲಗೇಜ್ ವಿಚಾರಕ್ಕೆ ಸಿಬ್ಬಂದಿ ಜೊತೆ ಮಹಿಳೆ ಕಿರಿಕ್‌: ವೀಡಿಯೊ ವೈರಲ್

by ಶಾಲಿನಿ ಕೆ. ಡಿ
June 19, 2025 - 9:16 pm
0

Untitled design 2025 06 19t204534.997

ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್‌.ಅಶೋಕ

by ಶಾಲಿನಿ ಕೆ. ಡಿ
June 19, 2025 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 19t222028.827
    ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ: ಬಾಂಗ್ಲಾದೇಶದ ಯುವತಿ ರಕ್ಷಣೆ
    June 19, 2025 | 0
  • Untitled design 2025 06 19t204534.997
    ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್‌.ಅಶೋಕ
    June 19, 2025 | 0
  • Untitled design 2025 06 19t183933.780
    ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್: ಎರಡು ಕಣ್ಣುಗಳ ದಾನ
    June 19, 2025 | 0
  • Untitled design 2025 06 19t181254.697
    ಬೆಂಗಳೂರಿನಲ್ಲಿ ಜೂನ್ 21ರಂದು ಬೃಹತ್ ಮಟ್ಟದ ಸಹಜ ಯೋಗ, ಸಾಂಸ್ಕೃತಿಕ ಕಾರ್ಯಕ್ರಮ
    June 19, 2025 | 0
  • Untitled design 2025 06 19t174741.912
    ಕೆರೆಯಲ್ಲಿ ಕಾಲು ಜಾರಿ ಬಿದ್ದು ಅವಳಿ ಮಕ್ಕಳ ದುರ್ಮರಣ
    June 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version