• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರತಿಷ್ಠಿತ ಪ್ರಶಸ್ತಿಗಾಗಿ ‘ಕಾಂತಾರ-1’ ಸ್ಪರ್ಧೆ: ಆಸ್ಕರ್‌ನತ್ತ ಕನ್ನಡ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2025 - 9:51 pm
in ಸಿನಿಮಾ
0 0
0
Untitled design 2025 05 04t214440.304

ಬೆಂಗಳೂರು: ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಯಶಸ್ಸಿನ ಉತ್ಸಾಹದೊಂದಿಗೆ, ಈಗ ‘ಕಾಂತಾರ 1’ ಚಿತ್ರವು ಜಾಗತಿಕ ಮಟ್ಟದಲ್ಲಿ ಕನ್ನಡ ಸಿನಿಮಾದ ಕೀರ್ತಿಪತಾಕೆಯನ್ನು ಹಾರಿಸಲು ಸಜ್ಜಾಗುತ್ತಿದೆ. ಕುಂದಾಪುರದ ಸುಂದರ ಭೂಪ್ರದೇಶದಲ್ಲಿ ಅದ್ಧೂರಿ ಸೆಟ್‌ಗಳನ್ನು ನಿರ್ಮಿಸಿ, ಬಹುಕೋಟಿ ವೆಚ್ಚದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಚಿತ್ರೀಕರಣವು ಅಂತಿಮ ಹಂತಕ್ಕೆ ತಲುಪಿದ್ದು, ಅಕ್ಟೋಬರ್ 2 ರಂದು ಏಳು ಭಾಷೆಗಳಲ್ಲಿ ಚಿತ್ರವು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇದರ ಜೊತೆಗೆ, ಈ ಚಿತ್ರವನ್ನು ಇಂಗ್ಲೀಷ್‌ನಲ್ಲಿಯೂ ತಯಾರಿಸಲಾಗುತ್ತಿದ್ದು, ಜಾಗತಿಕ ಪ್ರೇಕ್ಷಕರನ್ನು ಸೆಳೆಯುವ ಗುರಿಯನ್ನು ಚಿತ್ರತಂಡ ಹೊಂದಿದೆ. ಇದೀಗ, ಕನ್ನಡ ಚಿತ್ರರಂಗಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸುವ ಉದ್ದೇಶದಿಂದ ‘ಕಾಂತಾರ 1’ ತಂಡವು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಾಗಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದೆ.

ಹೊಂಬಾಳೆ ಫಿಲಂಸ್‌ನ ಸಹ-ಸಂಸ್ಥಾಪಕರಾದ ಚಲುವೇಗೌಡ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಮುಂಬೈನಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದಿಂದ ಆಯೋಜಿತವಾದ ‘ವರ್ಲ್ಡ್ ಆಡಿಯೋ ವಿಷ್ಣುವಲ್ ಆಂಡ್ ಎಂಟರ್‌ಟೈನ್‌ಮೆಂಟ್’ (ವೇಲ್ಸ್) ಶೃಂಗಸಭೆಯಲ್ಲಿ ಭಾಗವಹಿಸಿದ ಅವರು, ‘ಕಾಂತಾರ 1’ ಆಸ್ಕರ್‌ಗಾಗಿ ಸ್ಪರ್ಧಿಸುವ ಕುರಿತು ತಮ್ಮ ಯೋಜನೆಯನ್ನು ಬಹಿರಂಗಪಡಿಸಿದರು. “ಕಾಂತಾರ 1 ಚಿತ್ರವು ಆಸ್ಕರ್ ಪ್ರಶಸ್ತಿಗಾಗಿ ಸ್ಪರ್ಧಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಇದು ಕನ್ನಡ ಚಿತ್ರರಂಗವನ್ನು ಜಾಗತಿಕವಾಗಿ ಗುರುತಿಸುವ ಮಹತ್ವದ ಹೆಜ್ಜೆಯಾಗಲಿದೆ. ಆಸ್ಕರ್ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಭಾರತದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಇಂತಹ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ಆಯೋಜಿಸಿದರೆ, ಭಾರತೀಯ ಚಿತ್ರ ನಿರ್ಮಾಪಕರಿಗೆ ಜಾಗತಿಕ ಮಟ್ಟದಲ್ಲಿ ತಮ್ಮ ಕೃತಿಗಳನ್ನು ಪ್ರದರ್ಶಿಸಲು ಸಾಧ್ಯವಾಗುತ್ತದೆ,” ಎಂದು ಅವರು ಒತ್ತಿಹೇಳಿದರು.

RelatedPosts

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ADVERTISEMENT
ADVERTISEMENT

ಈ ಗೋಷ್ಠಿಯಲ್ಲಿ ತೆಲುಗಿನ ‘ಆರ್‌ಆರ್‌ಆರ್’ ಚಿತ್ರದ ಸಂಕಲನಕಾರ ಎ. ಶ್ರೀಕರ್ ಪ್ರಸಾದ್ ಮತ್ತು ಆಸ್ಕರ್ ಸಮಿತಿಯ ಸದಸ್ಯ ಉಜ್ವಲ್ ನಿರ್ಗುಡ್ಕರ್ ಭಾಗವಹಿಸಿದ್ದರು. ಈ ಚಿತ್ರವು ಕೇವಲ ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲ, ಭಾರತೀಯ ಚಿತ್ರರಂಗಕ್ಕೆ ಒಂದು ಮಹತ್ವದ ಸಾಧನೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ‘ಕಾಂತಾರ’ ಚಿತ್ರವು ತನ್ನ ಸಾಂಸ್ಕೃತಿಕ ಕಥನ, ದೃಶ್ಯ ಸೌಂದರ್ಯ, ಮತ್ತು ಭಾವನಾತ್ಮಕ ಆಳದಿಂದಾಗಿ ಈಗಾಗಲೇ ದೇಶಾದ್ಯಂತ ಮನ್ನಣೆ ಗಳಿಸಿದೆ. ಈಗ ‘ಕಾಂತಾರ 1’ ಈ ಯಶಸ್ಸನ್ನು ಜಾಗತಿಕವಾಗಿ ವಿಸ್ತರಿಸುವ ಗುರಿಯನ್ನು ಹೊಂದಿದೆ.

ಆಸ್ಕರ್‌ಗೆ ಸ್ಪರ್ಧಿಸುವುದಕ್ಕಾಗಿ, ಚಿತ್ರತಂಡವು ಚಿತ್ರದ ಗುಣಮಟ್ಟವನ್ನು ಜಾಗತಿಕ ಮಾನದಂಡಗಳಿಗೆ ತಕ್ಕಂತೆ ಉನ್ನತೀಕರಿಸುತ್ತಿದೆ. ಇಂಗ್ಲೀಷ್ ಆವೃತ್ತಿಯ ಜೊತೆಗೆ, ಚಿತ್ರದ ಪ್ರಚಾರಕ್ಕಾಗಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸುವ ಯೋಜನೆಯೂ ಇದೆ. ಈ ಎಲ್ಲಾ ಪ್ರಯತ್ನಗಳು ಕನ್ನಡ ಚಿತ್ರರಂಗದ ಶಕ್ತಿಯನ್ನು ವಿಶ್ವಕ್ಕೆ ತೋರಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ. ‘ಕಾಂತಾರ 1’ ಚಿತ್ರವು ಕೇವಲ ಒಂದು ಸಿನಿಮಾವಾಗಿರದೆ, ಕನ್ನಡದ ಸಂಸ್ಕೃತಿ, ಕಲೆ, ಮತ್ತು ಕಥನ ಶೈಲಿಯನ್ನು ಜಾಗತಿಕವಾಗಿ ಪರಿಚಯಿಸುವ ಒಂದು ಸಾಂಸ್ಕೃತಿಕ ರಾಯಭಾರಿಯಾಗಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (74)

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

by ಕವಿತಾ
August 16, 2026 - 8:03 pm
0

Untitled design (72)

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

by ಕವಿತಾ
August 16, 2026 - 7:17 pm
0

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version