• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉಪೇಂದ್ರ ಆಲ್‌ರೈಟ್.. ಆಸ್ಪತ್ರೆಗೆ ದಾಖಲಾಗಿದ್ದು ಏಕೆ..?!

U&I ಶೂಟಿಂಗ್ ವೇಳೆ ಕಫ ತುಂಬಿ ಉಸಿರಾಟ ತೊಂದರೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 6, 2025 - 6:04 pm
in ಸಿನಿಮಾ
0 0
0
2222 (1)

ಅಪ್ಪು ನಿಧನದ ಬಳಿಕ ಯಾವುದೇ ಸ್ಟಾರ್‌ಗೆ ಅನಾರೋಗ್ಯ ಅಂದಾಕ್ಷಣ ಫ್ಯಾನ್ಸ್ ಸಿಕ್ಕಾಪಟ್ಟೆ ಪ್ಯಾನಿಕ್ ಆಗ್ತಾರೆ. ಅದು ಸರ್ವೇ ಸಾಮಾನ್ಯ. ಅದರಲ್ಲೂ ಕನ್ನಡದ ಜೊತೆ ಪರಭಾಷೆಗಳಲ್ಲೂ ಛಾಪು ಮೂಡಿಸಿರೋ ಸೂಪರ್ ಸ್ಟಾರ್ ಉಪೇಂದ್ರ ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂದ್ರೆ ಆತಂಕ ಮನೆ ಮಾಡದೆ ಇರುತ್ತದೆಯೇ..? ಇಷ್ಟಕ್ಕೂ ಉಪ್ಪಿಗೆ ಏನಾಗಿತ್ತು..? ಈಗ ಹೇಗಿದ್ದಾರೆ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ.

RelatedPosts

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

ADVERTISEMENT
ADVERTISEMENT

ರಿಯಲ್ ಸ್ಟಾರ್, ಸೂಪರ್ ಸ್ಟಾರ್ ಉಪೇಂದ್ರ ನಟರಾಗಿ ಅಷ್ಟೇ ಅಲ್ಲದೆ ಭಾರತೀಯ ಚಿತ್ರರಂಗದ ಬೆಸ್ಟ್ ಡೈರೆಕ್ಟರ್‌‌ಗಳ ಸಾಲಿನಲ್ಲಿ ಹೆಸರು ಮಾಡಿರೋ ಮಾಸ್ಟರ್‌ಮೈಂಡ್. ಕ್ರಿಯೇಟಿವಿಟಿಗೆ ಇವರು ಕೇರ್ ಆಫ್ ಅಡ್ರೆಸ್. ಇವರ ಆಲೋಚನಾ ಲಹರಿ ಕಂಪ್ಯೂಟರ್‌‌‌ಗಳನ್ನ ಮೀರಿದ್ದು. ಹತ್ತು ವರ್ಷಗಳ ನಂತರ ಭವಿಷ್ಯದಲ್ಲಿ ಏನಾಗಲಿದೆ ಅನ್ನೋದನ್ನ ಇಂದೇ ತನ್ನ ಸಿನಿಮಾಗಳಲ್ಲಿ ಅಳವಡಿಸಿರೋ ಮಹಾನ್ ಮಾಂತ್ರಿಕ.

ಇವರ ನಟನೆ, ನಿರ್ದೇಶನ, ನಿರ್ಮಾಣ, ಬರವಣಿಗೆ ಹಾಗೂ ಗಾಯನಕ್ಕೆ ಲಕ್ಷಾಂತರ ಅಲ್ಲ ಕೋಟ್ಯಂತರ ಮಂದಿ ಫ್ಯಾನ್ಸ್ ಇದ್ದಾರೆ. ಫಾಲೋವರ್ಸ್‌ ಇದ್ದಾರೆ. ಅಲ್ಲದೆ ಒಂದೊಳ್ಳೆ ಕುಟುಂಬವಿದೆ. ಪತ್ನಿ ಪ್ರಿಯಾಂಕಾ ಉಪೇಂದ್ರ ಕೂಡ ನಟಿ. ಐಶ್ವರ್ಯ- ಆಯುಷ್ ಅನ್ನೋ ಮಗಳು-ಮಗ ಕೂಡ ಇರೋ 57 ವರ್ಷದ ಉಪ್ಪಿಗೆ ಅನಾರೋಗ್ಯ ಅಂದ್ರೆ ಫ್ಯಾನ್ಸ್ ಜೊತೆ ಕುಟುಂಬಸ್ಥರು, ಆಪ್ತರು, ಮಾಧ್ಯಮಗಳು ಹಾಗೂ ಕನ್ನಡ ಕಲಾಭಿಮಾನಿಗಳು ಆತಂಕಕ್ಕೆ ಒಳಗಾಗುತ್ತಾರೆ.

ಅದರಲ್ಲೂ ರಾಜರತ್ನ ಡಾ. ಪುನೀತ್ ರಾಜ್‌ಕುಮಾರ್‌ ತೀವ್ರ ಹೃದಯಾಘಾತದಿಂದ ಇನ್ನಿಲ್ಲವಾದ ಬಳಿಕ ಯಾವುದೇ ಸ್ಟಾರ್ ನಟನಿಗೆ ಹುಷಾರಿಲ್ಲ ಅಂದ್ರೆ ಜನ ಪ್ಯಾನಿಕ್ ಆಗ್ತಾರೆ. ಸದ್ಯ ನಿನ್ನೆ ಉಪೇಂದ್ರ ಅವರ ವಿಚಾರದಲ್ಲೂ ಆದೇ ಆಯ್ತು. ಹೌದು.. ನೆಗಡಿ ಜೊತೆಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಎದುರಿಸುತ್ತಿರೋ ಉಪ್ಪಿಗೆ ನಿನ್ನೆ ಮಧ್ಯಾಹ್ನದ ಊಟದ ಬಳಿಕ ಎದೆಯಲ್ಲಿ ಉರಿ ಕಾಣಿಸಿಕೊಂಡಿದೆ. ಅಲ್ಲದೆ ಉಸಿರಾಟ ತೊಂದರೆ ಕೂಡ ಆಗಿದೆ. ಕೂಡಲೇ ಮನೆಯಲ್ಲಿದ್ದ ಪ್ರಿಯಾಂಕಾ ಉಪೇಂದ್ರ ಹಾಗೂ ಹಿತೈಷಿಗಳು ಉಪ್ಪಿಯನ್ನ ಯಶವಂತಪುರದಲ್ಲಿರೋ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯರು ತಪಾಸಣೆ ಮಾಡಿದ ಬಳಿಕ ಅದು ಅಸಿಡಿಟಿಯಿಂದ ಹೀಗಾಗಿರೋದು ಪತ್ತೆಯಾಗಿದೆ. ಕೂಡಲೇ ಇಸಿಜಿ, ಎಕೋ ಸೇರಿದಂತೆ ಎಲ್ಲಾ ಟೆಸ್ಟ್‌ಗಳನ್ನ ಮಾಡಿ ಆರೋಗ್ಯವಾಗಿರೋ ರಿಯಲ್ ಸ್ಟಾರ್‌‌ನ ಮನೆಗೆ ಕಳುಹಿಸಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರ ಆಗ್ತಿದ್ದಂತೆ ಉಪ್ಪಿ ಫ್ಯಾನ್ಸ್ ಸಾಕಷ್ಟು ಆತಂಕಕ್ಕೆ ಒಳಗಾದರು. ಅದಕ್ಕೆ ಸ್ವತಃ ಉಪ್ಪಿಯೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ, ನಾನು ಆರೋಗ್ಯವಾಗಿದ್ದೇನೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ, ನಿಮ್ಮ ಪ್ರೀತಿ, ಕಾಳಜಿಗೆ ಧನ್ಯವಾದ ಅಂತ ಸ್ಪಷ್ಟನೆ ನೀಡಿದ್ದಾರೆ.

ಅಂದಹಾಗೆ ಡಸ್ಟ್‌‌ನಲ್ಲಿ ಕೆಲಸ ಮಾಡ್ತಿದ್ದ ಉಪೇಂದ್ರ ಅವ್ರಿಗೆ ಈ ಹಿಂದೆ ಯುಐ ಸಿನಿಮಾದ ಶೂಟಿಂಗ್ ವೇಳೆ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಒಮ್ಮೆ ಉಸಿರಾಟ ತೊಂದರೆಯಾಗಿತ್ತು. ಕಫ ಹೆಚ್ಚಾಗಿದ್ದ ಕಾರಣ ಅವ್ರಿಗೆ ಹಾಗಾಗಿತ್ತು ಅನ್ನೋದನ್ನ ವೈದ್ಯರು ಸ್ಪಷ್ಟಪಡಿಸಿದ್ದರು. ಅದ್ರಂತೆ ಈ ಬಾರಿಯೂ ಅಸಿಡಿಟಿ ಹಾಗೂ ಗ್ಯಾಸ್ಟ್ರಿಕ್‌‌ನಿಂದ ಉಪ್ಪಿ ಆರೋಗ್ಯ ತಪ್ಪಿದ್ದರಷ್ಟೇ.

ಶಿವಣ್ಣ ಹಾಗೂ ರಾಜ್ ಬಿ ಶೆಟ್ಟಿ ಜೊತೆ 45 ಸಿನಿಮಾ ಮಾಡಿರೋ ಉಪೇಂದ್ರ, ಅದ್ರ ಪ್ರಮೋಷನ್ಸ್‌ಗಾಗಿ ದೇಶ ಸುತ್ತಿ ಬಂದರು. ಅಲ್ಲದೆ, ತಲೈವಾ ರಜನೀಕಾಂತ್‌ರ ಕೂಲಿ ಸಿನಿಮಾದಲ್ಲಿ ಕೂಡ ಪ್ರಮುಖ ಪಾತ್ರವೊಂದರಲ್ಲಿ ಬಣ್ಣ ಹಚ್ಚಿ ಬಂದಿದ್ದಾರೆ. ಈ ಹಿಂದೆ ಸನ್ ಆಫ್ ಸತ್ಯಮೂರ್ತಿ ಅನ್ನೋ ಅಲ್ಲು ಅರ್ಜುನ್‌ರ ತೆಲುಗು ಸಿನಿಮಾದಲ್ಲಿ ನಟಿಸಿ, ವಿಲನ್ ಖದರ್ ತೋರಿದ್ದ ಉಪ್ಪಿ, ಸದ್ಯ ಮತ್ತೊಂದು ಬಿಗ್ ಬಜೆಟ್ ತೆಲುಗು ಸಿನಿಮಾದಲ್ಲಿ ನಟಿಸೋದು ಬಹುತೇಕ ಖಚಿತವಾಗಿದೆ ಎನ್ನಲಾಗ್ತಿದೆ. ಅದೇನೇ ಇರಲಿ, ಅವರು ಆರೋಗ್ಯವಾಗಿದ್ದಾರೆ ಅನ್ನೋದೇ ಸಮಾಧಾನ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (86)

ಇಂದಿನ ರಕ್ಷಾ ಬಂಧನ ಹಬ್ಬ ಅತ್ಯಂತ ಶುಭದಾಯಕ! ಕಾರಣ ಏನು ಗೊತ್ತಾ?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 8:33 am
0

Untitled design (85)

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:58 am
0

Untitled design (83)

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಯಾವ ದಿಕ್ಕಿನಲ್ಲಿ ಕೂರಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:38 am
0

Befunky collage 2025 05 25t135713.442 1024x576

ಇಂದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
  • Untitled design 2025 08 08t173151.716
    ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ
    August 8, 2025 | 0
  • Untitled design 2025 08 08t185639.798
    ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?
    August 8, 2025 | 0
  • Untitled design 2025 08 08t173610.751
    ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version