• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಪರೇಷನ್ ಸಿಂದೂರ; ಪ್ರಧಾನಿ ನರೇಂದ್ರ ಮೋದಿಗೆ ಹೆಚ್‌ಡಿಡಿ ಪತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 7:39 pm
in Flash News, ಕರ್ನಾಟಕ
0 0
0
Untitled design (81)

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿರುವ ದೇವೇಗೌಡರು; ಮೇ 7ರಂದು ಪಹಲ್ಗಾಮ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಪ್ರತಿಕ್ರಿಯೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

RelatedPosts

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

ADVERTISEMENT
ADVERTISEMENT

“ಸೌದಿ ಅರೇಬಿಯಾ ಭೇಟಿಯಲ್ಲಿದ್ದ ನೀವು ಭಯೋತ್ಪಾದಕ ದಾಳಿ ವಿಷಯ ಗೊತ್ತಾಗುತ್ತದ್ದಂತೆಯೇ ಭೇಟಿಯನ್ನು ಮೊಟಕುಗೊಳಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದಿರಿ. ತಕ್ಷಣದಿಂದಲೇ ದೇಶದಲ್ಲಿ ಸೃಷ್ಟಿಯಾಗಿದ್ದ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ವ್ಯೂಹಾತ್ಮಕ ಸಭೆಗಳನ್ನು ನಡೆಸಿ ಜಾಗತಿಕ ಬೆಂಬಲವನ್ನು ಸಜ್ಜುಗೊಳಿಸಲು ಮಹತ್ವದ ಪಾತ್ರ ವಹಿಸಿದಿರಿ. ಸಶಸ್ತ್ರ ಪಡೆಗಳಿಗೆ ಸ್ಫೂರ್ತಿ ನೀಡಲು ತಾವು ಮೊದಲ ದಿನದಿಂದಲೇ ನೀವು ತೆಗೆದುಕೊಂಡ ದೃಢ ನಿರ್ಧಾರದ ಕ್ರಮಗಳನ್ನು ನಾನು ಗಮನಿಸುತ್ತಿದ್ದೇನೆ. ನಂತರ ನೀವು ಎಲ್ಲಾ ತುರ್ತು ಪರಿಸ್ಥಿತಿಗಳ ಮೇಲ್ವಿಚಾರಣೆ ನಡೆಸಲು ಯುರೋಪ್ ಪ್ರವಾಸವನ್ನು ರದ್ದುಗೊಳಿಸಿದ್ದೀರಿ” ಎಂದು ಮಾಜಿ ಪ್ರಧಾನಿಗಳು ಮೋದಿ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವಾರಗಳಿಂದ ನೀವು ಬಹಳ ಒತ್ತಡ ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ದೇವರು ನಿಮಗೆ ದುಷ್ಟರನ್ನು ಹತ್ತಿಕ್ಕುವ ಸರ್ವಶಕ್ತಿಯನ್ನು ನೀಡಲಿ. ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನೂ ನಿವಾರಿಸುವ ಶಕ್ತಿಯೂ ನಿಮಗೆ ಸಿಗಲಿ. ಕಠಿಣ ಸಂದರ್ಭದಲ್ಲಿ ದೇಶದ ನಾಯಕತ್ವ ವಹಿಸಿರುವ ನಿಮ್ಮ ಹೆಸರು ಇತಿಹಾಸದಲ್ಲಿ ಪ್ರಕಾಶಮಾನವಾಗಿ ದಾಖಲಾಗಲಿದೆ ಎಂದು ದೇವೇಗೌಡರು ಪ್ರಧಾನಿಗಳಿಗೆ ಪತ್ರದಲ್ಲಿ ಹೇಳಿದ್ದಾರೆ.

ಆಧ್ಯಾತ್ಮಿಕ ಪ್ರಜ್ಞೆ, ಆಳವಾದ ಚಿಂತನೆ ಮತ್ತು ನಿರಂತರ ಪ್ರಾರ್ಥನೆ ಇಲ್ಲದೆ ಸಮತೋಲನ ಮತ್ತು ಸಮಚಿತ್ತತೆಯನ್ನು ಕಂಡುಕೊಳ್ಳುವುದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಕಳೆದ ಕೆಲವು ದಿನಗಳಲ್ಲಿ ನೀವು ಎಲ್ಲವನ್ನೂ ಉತ್ತಮ ರೀತಿಯಲ್ಲಿ ಸಾಧಿಸಿದ್ದೀರಿ. ನಿಮ್ಮ ಇಚ್ಛಾಶಕ್ತಿಯನ್ನು ಸಶಕ್ತವಾಗಿ ಪ್ರದರ್ಶಿಸಿದ್ದೀರಿ. ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ನಿಮ್ಮ ಈ ರೀತಿಯ ನಾಯಕತ್ವ ಗುಣ ಸ್ಪಷ್ಟವಾಗಿ ಗೋಚರಿಸಿದೆ ಎಂದು ಮಾಜಿ ಪ್ರಧಾನಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಯಂತಹ ಅಧರ್ಮದ ವಿರುದ್ಧ ನಾವು ಈ ಧರ್ಮದ ಯುದ್ಧವನ್ನು ನಡೆಸುತ್ತಿರುವಾಗ ದೇವರು ನಿಮ್ಮ ಜೊತೆಯಲ್ಲಿಯೇ ಇರಲಿ. ನಮ್ಮ ಮಹಾನ್ ರಾಷ್ಟ್ರವನ್ನು ರಕ್ಷಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಭಾರತವು ಶಾಂತಿಪ್ರಿಯ ರಾಷ್ಟ್ರವಾಗಿದೆ ಮತ್ತು ಯಾವಾಗಲೂ ಜಗತ್ತಿನಲ್ಲಿ ಸಕಾರಾತ್ಮಕತೆಯ ಬೆಳಕನ್ನು ಹರಡಿದೆ. ಆದರೆ ಯಾರಾದರೂ ರಾಷ್ಟದ ಶಾಂತಿಪ್ರಿಯತೆಯನ್ನೇ ನಮ್ಮ ದೌರ್ಬಲ್ಯವೆಂದು ನೋಡಿದರೆ, ನಾವು ಎಂತಹ ಸಮರ್ಥರು ಎಂಬುದನ್ನು ಅವರಿಗೆ ತೋರಿಸಿ ಕೊಟ್ಟಿದ್ದೀರಿ ಎಂದು ಮಾಜಿ ಪ್ರಧಾನಿಗಳು ಮೋದಿ ಅವರನ್ನು ಕೊಂಡಾಡಿದ್ದಾರೆ.

ನಾವು ಎದುರಿಸುತ್ತಿರುವ ಸವಾಲುಗಳು ಖಂಡಿತವಾಗಿಯೂ ಇಲ್ಲಿಗೆ ಕೊನೆಗೊಳ್ಳದಿರಬಹುದು, ಆದರೆ ನಾವು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ಇರುವುದರಲ್ಲಿ ಅಪಾರ ಸಮಾಧಾನವಿದೆ. ನಾವು ಒಟ್ಟಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಹಾಗೂ ಒಂದು ರಾಷ್ಟ್ರವಾಗಿ ಮುನ್ನಡೆಯುತ್ತೇವೆ ಎಂದು ಮಾಜಿ ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T163403.736

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

by ಶಾಲಿನಿ ಕೆ. ಡಿ
June 13, 2026 - 4:35 pm
0

Untitled design 2026 06 13T155836.941

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:00 pm
0

Untitled design 2026 06 13T144404.012

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

by ಶಾಲಿನಿ ಕೆ. ಡಿ
June 13, 2026 - 2:44 pm
0

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T163403.736
    ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
  • Untitled design 2026 06 13T144404.012
    ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ
    June 13, 2026 | 0
  • Untitled design 2026 06 13T142317.182
    ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ
    June 13, 2026 | 0
  • Untitled design 2026 06 13T134406.064
    ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version