• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂಡೋ-ಪಾಕ್ ವಾರ್‌ಗೆ ಯಶ್- ಮೌಳಿ ಹೇಳಿದ್ದೇನು..?

ಜವಾಬ್ದಾರಿಯುತ ಸ್ಟಾರ್‌‌ಗಳಿಂದ ಮೌಲ್ಯಯುತ ಪೋಸ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 10, 2025 - 8:29 pm
in ಸಿನಿಮಾ
0 0
0
ಐಶ್ವರ್ಯ (3)

ಮಾನ್‌ಸ್ಟರ್ ರಾಕಿಭಾಯ್ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿ ಇಂಡೋ-ಪಾಕ್ ವಾರ್‌ ಕುರಿತು ರಿಯಾಕ್ಟ್ ಮಾಡಿದ್ದಾರೆ. ಇವರ ಮಾತುಗಳು ಸಾಕಷ್ಟು ತೂಕಮಯವಾಗಿದ್ದು, ಅವ್ರ ವ್ಯಕ್ತಿತ್ವವನ್ನು ಪ್ರತಿನಿಧಿಸುತ್ತಿವೆ. ಇಷ್ಟಕ್ಕೂ ಯುದ್ಧದ ಬಗ್ಗೆ ಏನಂದ್ರು..? ಜನಕ್ಕೆ ಕೊಟ್ಟ ಸಂದೇಶ ಆದ್ರೂ ಏನು ಅಂತೀರಾ..? ಈ ಸ್ಪೆಷಲ್ ಪ್ಯಾಕೇಜ್ ಒಮ್ಮೆ ನೋಡಿ.

  • ಇಂಡೋ-ಪಾಕ್ ವಾರ್‌ಗೆ ಯಶ್- ಮೌಳಿ ಹೇಳಿದ್ದೇನು..?
  • ಜವಾಬ್ದಾರಿಯುತ ಸ್ಟಾರ್‌‌ಗಳಿಂದ ಮೌಲ್ಯಯುತ ಪೋಸ್ಟ್
  • ‘ಆರ್ಮಿ ಫೋಟೋ, ವಿಡಿಯೋ ಕ್ಲಿಕ್ಕಿಸಬೇಡಿ’- ರಾಜಮೌಳಿ
  • ‘ಸೇನೆ ಪರ ನಿಂತು, ತಪ್ಪು ಮಾಹಿತಿ ವಿರುದ್ಧ ಹೋರಾಟ’- ಯಶ್

ನಮ್ಮ ಹೆಮ್ಮೆಯ ಕನ್ನಡಿಗ ರಾಕಿಂಗ್‌ ಸ್ಟಾರ್ ಯಶ್ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿಯ ಬಹುನಿರೀಕ್ಷಿತ ಸಿನಿಮಾಗಳಾದ ಟಾಕ್ಸಿಕ್, ರಾಮಾಯಣ ಹಾಗೂ SSMB29 ಸಿನಿಮಾಗಳ ಶೂಟಿಂಗ್ ನಿಂತು ಹೋಗಿದೆ ಎನ್ನಲಾಗ್ತಿದೆ. ಹೌದು.. ಪಹಲ್ಗಾಮ್‌ಗೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಪಾಕ್ ಮೇಲೆ ಮಾಡಿದಂತಹ ಆಪರೇಷನ್ ಸಿಂದೂರ್ ಪ್ರತಿದಾಳಿ, ಸದ್ಯ ಇಂಡೋ-ಪಾಕ್ 2025 ವಾರ್‌ಗೆ ನಾಂದಿ ಹಾಡಿದೆ. ಇದೇ ಕಾರಣಕ್ಕೆ ಸದ್ಯ ಮೂರೂ ಚಿತ್ರಗಳ ಚಿತ್ರೀಕರಣ ರದ್ದಾಗಿದೆ ಎನ್ನಲಾಗ್ತಿದೆ.

RelatedPosts

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

ADVERTISEMENT
ADVERTISEMENT

ಭಾರತ ಹಾಗೂ ಪಾಕಿಸ್ತಾನಗಳ ಪರಸ್ಪರ ದಾಳಿ, ಪ್ರತಿದಾಳಿಗಳಿಂದಾಗಿ ಕೊಲ್ಯಾಟ್ರಲ್ ಡ್ಯಾಮೇಜ್ ಆಗ್ತಿದೆ. ಅದರಲ್ಲೂ ಪಾಪಿಸ್ತಾನದ ಪಾತಕಿಗಳಿಗೆ ನಮ್ಮದು ಭಯೋತ್ಪಾದಕರ ವಿರುದ್ಧದ ದಾಳಿ ಅನ್ನೋದು ಗೊತ್ತಾಗದೆ, ನಮ್ಮ ನಾಗರಿಕರ ಮೇಲೆ ದಾಳಿಗೆ ಮುಂದಾಗ್ತಿದ್ದಾರೆ. ಸಾಕಷ್ಟು ಪಾಕ್ ಮಿಸೈಲ್ಸ್‌‌ನ ಒಡೆದು ಹಾಕಿದ್ರೂ ಸಹ, ಬುದ್ದಿ ಕಲಿಯದ ಪಾಕ್ ನರಿಗಳು, ಕಾಲ್ಕೆರೆದುಕೊಂಡು ಬಂದು ಭಾರತೀಯ ಸೇನೆಗೆ ಬಲಿಯಾಗ್ತಿದೆ.

ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಈ ಇಂಡೋ-ಪಾಕ್ ಕದನದ ದೃಶ್ಯಗಳು ಸಿಕ್ಕಾಪಟ್ಟೆ ವಿಜೃಂಭಿಸುತ್ತಿವೆ. ನಮ್ಮ ಆರ್ಮಿ ಆಫೀಸರ್‌ಗಳು ಅಫಿಶಿಯಲಿ ಪ್ರೆಸ್ ಕಾನ್ಫರೆನ್ಸ್ ಮಾಡಿ ಬ್ರೀಫ್ ಮಾಡ್ತಿದ್ರೂ ಸಹ, ಹಳೆಯ ವಿಡಿಯೋಗಳೆಲ್ಲಾ ಸದ್ಯ ನಡೆದಿರುವಂತೆ ಹರಿದಾಡ್ತಿವೆ. ಅಲ್ಲದೆ, ನಮ್ಮ ಸೇನೆಯ ಚಲನವಲನಗಳ ಬಗ್ಗೆ ನಾವೇ ಶತ್ರುಗಳಿಗೆ ಮಾಹಿತಿ ಬಿಟ್ಟುಕೊಡುವಂತಾಗ್ತಿದೆ. ಹಾಗಾಗಿಯೇ ರಾಜಮೌಳಿ ಹಾಗೂ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಜವಾಬ್ದಾರಿಯುತವಾಗಿ ಪೋಸ್ಟ್ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸ್ತಿದ್ದಾರೆ.

ಸೇನೆ ಪರ ನಿಂತು, ತಪ್ಪು ಮಾಹಿತಿ ವಿರುದ್ಧ ಹೋರಾಡೋಣ..!

‘ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಹಾಗೂ ನಿಖರತೆಗೆ ನಮನಗಳು. ಸೇನೆಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಸೇನೆಯ ಪರವಾಗಿ ನಾವೆಲ್ಲಾ ಒಟ್ಟಾಗಿ ನಿಲ್ಲುವುದು ಸದ್ಯದ ಜವಾಬ್ದಾರಿ ಆಗಿದೆ. ಆದ್ರೆ, ಆನ್‌ಲೈನ್‌‌ನಲ್ಲಿ ಯಾವುದೇ ವಿಷಯವನ್ನು ಹಂಚಿಕೊಳ್ಳುವ ಮುನ್ನ ಪರಿಶೀಲನೆ ಮಾಡಿಕೊಳ್ಳಬೇಕು. ತಪ್ಪು ಮಾಹಿತಿ ವಿರುದ್ಧ ಹೋರಾಟ ನಡೆಸುವುದು ಕೂಡ ದೇಶಕ್ಕೆ ಶಕ್ತಿ ನೀಡುತ್ತದೆ. ಹಾಗೆಯೇ ಶತ್ರುಗಳ ದಾಳಿಯಿಂದ ಹಾನಿಗೊಳಗಾದ, ಆತಂಕಕ್ಕೀಡಾಗಿರುವ ಪ್ರದೇಶಗಳ ಜನರ ಪರವಾಗಿಯೂ ನಾವು ನಿಲ್ಲಬೇಕಿದೆ. ಅವರಿಗೆ ಆತ್ಮಸ್ಥೈರ್ಯ ತುಂಬಬೇಕಿದೆ. ಧೈರ್ಯವಾಗಿರಿ. ಜೈ ಹಿಂದ್’. – ಯಶ್‌ ನಟ

ನಮ್ಮ ಆರ್ಮಿಯ ಚಲನವಲನಗಳನ್ನು ಚಿತ್ರಿಸಬೇಡಿ..!

      ‘ನಮ್ಮ ಸೈನಿಕರ ವಿಡಿಯೋಗಳು ಮತ್ತು ಪರಿಶೀಲಿಸದ ಸುದ್ದಿಗಳನ್ನು ಹಂಚಿಕೊಳ್ಳಬೇಡಿ. ಭಾರತೀಯ ಸೇನೆಯ ಯಾವುದೇ ಚಲನವಲನಗಳನ್ನು ನೀವು ನೋಡಿದರೆ, ಅದರ ಫೋಟೋಗಳಾಗಲಿ, ವಿಡಿಯೋಗಳಾಗಲಿ ತೆಗೆಯಬೇಡಿ. ಇದರಿಂದ ಶತ್ರುಗಳಿಗೆ ಸಹಾಯ ಮಾಡಿದಂತಾಗುತ್ತದೆ. ಆದ್ದರಿಂದ ಅವುಗಳನ್ನು ಹಂಚಿಕೊಳ್ಳಬೇಡಿ. ಶಾಂತರಾಗಿ ಇರಿ, ಅಲರ್ಟ್‌ ಆಗಿ ಇರಿ ಹಾಗೂ ಪಾಸಿಟಿವ್ ಆಗಿ ಇರಿ. ಗೆಲುವು ನಮ್ಮದೇ’. – ರಾಜಮೌಳಿ, ನಿರ್ದೇಶಕ

      ಇವರ ಮಾತುಗಳು ನಿಜಕ್ಕೂ ತೂಕದಿಂದ ಕೂಡಿದ್ದು, ಭಾರತೀಯರು ಇದನ್ನ ಪಾಲಿಸಬೇಕಿದೆ. ಶತ್ರುಗಳ ಸಂಹಾರಕ್ಕೆ ಸೇನೆ, ಸರ್ಕಾರ ಹಾಗೂ ದೇಶದ ಜೊತೆ ನಿಲ್ಲುವ ಅವಶ್ಯಕತೆ ತುಂಬಾ ಇದೆ. ಬಾಹುಬಲಿ ಡೈರೆಕ್ಟರ್ ಹೇಳಿದಂತೆ ಶಾಂತರಾಗಿ ಇದ್ದುಕೊಂಡು ಧನಾತ್ಮಕವಾಗಿ ಚಿಂತಿಸೋಣ. ಗೆಲುವು ನಮ್ಮದೇ ಆಗಲಿದೆ.

      ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

      ShareSendShareTweetShare
      ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

      ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

      ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

      Please login to join discussion

      ತಾಜಾ ಸುದ್ದಿ

      Untitled design 2026 03 04T231024.386

      ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

      by ಶಾಲಿನಿ ಕೆ. ಡಿ
      March 4, 2026 - 11:18 pm
      0

      Untitled design 2026 03 04T225638.418

      ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

      by ಶಾಲಿನಿ ಕೆ. ಡಿ
      March 4, 2026 - 11:00 pm
      0

      Untitled design 2026 03 04T223846.612

      ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

      by ಶಾಲಿನಿ ಕೆ. ಡಿ
      March 4, 2026 - 10:46 pm
      0

      Untitled design 2026 03 04T221511.234

      ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

      by ಶಾಲಿನಿ ಕೆ. ಡಿ
      March 4, 2026 - 10:31 pm
      0

      ಸಂಬಂಧಿಸಿದ ಪೋಸ್ಟ್‌ಗಳು

      • Untitled design 2026 03 04T225638.418
        ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
        March 4, 2026 | 0
      • Untitled design 2026 03 04T212411.415
        ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
        March 4, 2026 | 0
      • Untitled design 2026 03 04T211035.839
        ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
        March 4, 2026 | 0
      • Untitled design 2026 03 04T200454.514
        ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
        March 4, 2026 | 0
      • Untitled design 2026 03 04T172023.717
        ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ
        March 4, 2026 | 0
      ADVERTISEMENT
      Guarantee News

      © 2024 - 2025 Guarantee News. All Rights Reserved.

      Navigate Site

      • About Us
      • Privacy Policy
      • Terms & Conditions
      • Disclaimer
      • Advertise With Us
      • Contact Us

      Follow Us

      Welcome Back!

      Login to your account below

      Forgotten Password?

      Retrieve your password

      Please enter your username or email address to reset your password.

      Log In

      Add New Playlist

      No Result
      View All Result
      • ಕರ್ನಾಟಕ
      • ದೇಶ
      • ವಿದೇಶ
      • ಜಿಲ್ಲಾ ಸುದ್ದಿಗಳು
        • ಬಾಗಲಕೋಟೆ
        • ಬಳ್ಳಾರಿ
        • ಬೆಳಗಾವಿ
        • ಬೆಂ. ಗ್ರಾಮಾಂತರ
        • ಬೆಂ. ನಗರ
        • ಬೀದರ್
        • ಚಾಮರಾಜನಗರ
        • ಚಿಕ್ಕಬಳ್ಳಾಪುರ
        • ಚಿಕ್ಕಮಗಳೂರು
        • ಚಿತ್ರದುರ್ಗ
        • ದಕ್ಷಿಣ ಕನ್ನಡ
        • ದಾವಣಗೆರೆ
        • ಧಾರವಾಡ
        • ಗದಗ
        • ಹಾಸನ
        • ಹಾವೇರಿ
        • ಕಲಬುರಗಿ
        • ಕೊಡಗು
        • ಕೋಲಾರ
        • ಮೈಸೂರು
        • ರಾಯಚೂರು
        • ರಾಮನಗರ
        • ಶಿವಮೊಗ್ಗ
        • ತುಮಕೂರು
        • ಉಡುಪಿ
        • ಉತ್ತರ ಕನ್ನಡ
        • ವಿಜಯಪುರ
        • ಯಾದಗಿರಿ
        • ಮಂಡ್ಯ
        • ಕೊಪ್ಪಳ
        • ವಿಜಯನಗರ
      • ಸಿನಿಮಾ
        • ಸ್ಯಾಂಡಲ್ ವುಡ್
        • ಕಿರುತೆರೆ
        • ಬಾಲಿವುಡ್
        • ಸೌತ್ ಸಿನಿಮಾಸ್
        • ಸಂದರ್ಶನ
        • ಸಿನಿಮಾ ವಿಮರ್ಶೆ
        • ಗಾಸಿಪ್
      • ಬಿಗ್ ಬಾಸ್
      • ಕ್ರೀಡೆ
      • ವಾಣಿಜ್ಯ
      • ಶಿಕ್ಷಣ
        • ಉದ್ಯೋಗ
      • ಎಲೆಕ್ಷನ್
      • ಆರೋಗ್ಯ-ಸೌಂದರ್ಯ
      • ತಂತ್ರಜ್ಞಾನ
      • ಆಧ್ಯಾತ್ಮ- ಜ್ಯೋತಿಷ್ಯ
      • ವೈರಲ್
      • ಆಟೋಮೊಬೈಲ್
      • ವೆಬ್ ಸ್ಟೋರೀಸ್

      © 2024 - 2025 Guarantee News. All Rights Reserved.

      Go to mobile version