• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2025 - 7:00 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 05 12t065524.450

ಝೀ ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ..

ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ ಜೊತೆಗೆ ತುಳು ರಂಗಭೂಮಿಯಲ್ಲೂ ತಮ್ಮದೇ ಛಾಪು ಮೂಡಿಸಿದ್ದರು.

RelatedPosts

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT

ರಾಕೇಶ್ ಅವರ ಆಪ್ತರ ಪ್ರಕಾರ, ಅವರು ಆರೋಗ್ಯವಾಗಿದ್ದರು ಮತ್ತು ಯಾವುದೇ ಗಂಭೀರ ಅನಾರೋಗ್ಯದಿಂದ ಬಳಲುತ್ತಿರಲಿಲ್ಲ. ದಿನಾಂಕ 11 ಮೇ 2025ರಂದು ತಮ್ಮ ಊರಿನಲ್ಲಿ ನಡೆದ ಮದುವೆಯ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಕೇಶ್, ಎಂದಿನಂತೆ ತಮ್ಮ ಉತ್ಸಾಹದಿಂದ ಡ್ಯಾನ್ಸ್ ಮಾಡಿ, ಎಲ್ಲರ ಜೊತೆ ಸಂತೋಷದ ಕ್ಷಣಗಳನ್ನು ಕಳೆದಿದ್ದರು. ಆದರೆ, ಕಾರ್ಯಕ್ರಮದ ಬಳಿಕ ರಾಕೇಶ್ ಅವರಿಗೆ ಆಕಸ್ಮಿಕವಾಗಿ ರಕ್ತದೊತ್ತಡ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ದೃಢಪಡಿಸಿದ್ದಾರೆ.

ಕಾಮಿಡಿ ಕಿಲಾಡಿ ಕಾರ್ಯಕ್ರಮದ ನಿರ್ಣಾಯಕರಾಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ರಾಕೇಶ್ ಅವರ ನಿಧನಕ್ಕೆ ಭಾವುಕವಾಗಿ ಸ್ಪಂದಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಕ್ಷಿತಾ ಬರೆದುಕೊಂಡಿದ್ದಾರೆ. “ಮಗನೇ, ನಿನ್ನನ್ನು ತುಂಬಾ ಮಿಸ್ ಮಾಡುತ್ತೇನೆ. ಕಾಮಿಡಿ ಕಿಲಾಡಿ ನನಗೆ ಹೃದಯಕ್ಕೆ ತುಂಬಾ ಹತ್ತಿರವಾದ ಕಾರ್ಯಕ್ರಮ. ನೀನು ಅದರ ಒಂದು ಶಕ್ತಿಯಾಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿಯ ಆತ್ಮ ಶಾಂತಿಗಾಗಿ ಪ್ರಾರ್ಥಿಸುತ್ತೇನೆ.” ರಕ್ಷಿತಾ ಭಾವುಕರಾಗಿ ಬರೆದುಕೊಂಡಿದ್ದಾರೆ.

ರಾಕೇಶ್ ಪೂಜಾರಿ ಅವರ ಸಾವಿನ ಸುದ್ದಿಯಿಂದ ಕಿರುತೆರೆಯ ಕಲಾವಿದರು, ತುಳು ರಂಗಭೂಮಿಯ ಸಹ ಕಲಾವಿದರು, ಮತ್ತು ಅವರ ಅಭಿಮಾನಿಗಳು ದಿಗ್ಭ್ರಮೆಗೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (6)

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಶಾಲಿನಿ ಕೆ. ಡಿ
July 29, 2026 - 9:33 am
0

Your paragraph text (5)

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

by ಶಾಲಿನಿ ಕೆ. ಡಿ
July 29, 2026 - 9:02 am
0

Your paragraph text (4)

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

by ಶಾಲಿನಿ ಕೆ. ಡಿ
July 29, 2026 - 8:39 am
0

Your paragraph text (3)

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
July 29, 2026 - 8:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ (24)
    ‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ
    July 28, 2026 | 0
  • ರದ್ದು (5)
    ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
    July 28, 2026 | 0
  • ಪೊಲೀಸರ (4)
    ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • Untitled design (79)
    ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version