• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಆಪರೇಷನ್ ಸಿಂದೂರ್: ಚೀನಾ ನಿರ್ಮಿತ ಪಾಕಿಸ್ತಾನ ಏರ್ ಡಿಫೆನ್ಸ್ ಧ್ವಂಸ, ಸೇನೆಯಿಂದ ವಿಡಿಯೋ ಬಿಡುಗಡೆ

admin by admin
May 12, 2025 - 3:59 pm
in ದೇಶ, ವಿದೇಶ
0 0
0
Untitled design (16)

ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಚೀನಾ ನಿರ್ಮಿತ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಧ್ವಂಸಗೊಳಿಸಿದೆ. ಈ ಕುರಿತು ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರು ಜಂಟಿ ಸುದ್ದಿಗೋಷ್ಠಿ ನಡೆಸಿ, ಸಾಕ್ಷಿಯೊಂದಿಗೆ ವಿಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಈ ಕಾರ್ಯಾಚರಣೆಯು ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿದ್ದು, ಪಾಕಿಸ್ತಾನದ ಸೇನಾ ನೆಲೆಗಳಿಗೂ ಭಾರೀ ಹಾನಿಯುಂಟಾಗಿದೆ.

ಆಪರೇಷನ್ ಸಿಂದೂರ್:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಭೂಸೇನೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, “ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಆಪರೇಷನ್ ಸಿಂಧೂರ್ ನಡೆಸಲಾಗಿದೆ. ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ತಂತ್ರಜ್ಞಾನದ ಕ್ಷಿಪಣಿಗಳನ್ನು ಬಳಸಿ ಧ್ವಂಸಗೊಳಿಸಿದ್ದೇವೆ. ಜೊತೆಗೆ, ಉಗ್ರರ ನೆಲೆಗಳನ್ನೂ ನಾಶಪಡಿಸಿದ್ದೇವೆ,” ಎಂದು ತಿಳಿಸಿದರು. ಕಾರ್ಯಾಚರಣೆಯ ಸಾಕ್ಷಿಯಾಗಿ ವಿಡಿಯೊವನ್ನು ಪ್ರದರ್ಶಿಸಲಾಯಿತು, ಇದರಲ್ಲಿ ರಹಿಮ್ಯಾರ್ ಖಾನ್‌ನಲ್ಲಿ ಧ್ವಂಸಗೊಂಡ ತಾಣಗಳ ದೃಶ್ಯಗಳು ಸೇರಿವೆ.

RelatedPosts

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

ADVERTISEMENT
ADVERTISEMENT

ಭಾರತೀಯ ವಾಯುಸೇನೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಮಾತನಾಡಿ, “ನಮ್ಮ ಹೋರಾಟ ಭಯೋತ್ಪಾದಕರ ವಿರುದ್ಧವೇ ಇದೆ, ಪಾಕಿಸ್ತಾನ ಸೇನೆಯ ವಿರುದ್ಧವಲ್ಲ. ಆದರೆ, ಪಾಕಿಸ್ತಾನವು ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ. ಮೇ 7ರಂದು ಉಗ್ರರ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿದ್ದೇವೆ,” ಎಂದರು. ಚೀನಾದ PL-15 ಕ್ಷಿಪಣಿಗಳನ್ನು ಬಳಸಿ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತದ ರೋಬೊಟಿಕ್ ವ್ಯವಸ್ಥೆಯಿಂದ ಪ್ರತ್ಯುತ್ತರ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ತಾಂತ್ರಿಕ ಶಕ್ತಿಯ ಪ್ರದರ್ಶನ

ಕಾರ್ಯಾಚರಣೆಯಲ್ಲಿ ಏರ್ ಫೈನ್ಸ್ ಫೈಟರ್ ಕ್ಷಿಪಣಿಗಳು ಮತ್ತು ಸರ್ಫೇಸ್-ಟು-ಸರ್ಫೇಸ್ ಕ್ಷಿಪಣಿಗಳನ್ನು ಬಳಸಲಾಗಿದೆ. ಚೀನಾ ನಿರ್ಮಿತ ಶಸ್ತ್ರರಹಿತ ಡ್ರೋನ್‌ಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. “ಪಾಕಿಸ್ತಾನ ಸೇನೆಯು ಉಗ್ರರಿಗೆ ನೆರವು ನೀಡುತ್ತಿದ್ದು, ಆ ನೆಲೆಗಳನ್ನು ಗುರಿಯಾಗಿಸಿ ನಾವು ದಾಳಿ ನಡೆಸಿದ್ದೇವೆ,” ಎಂದು ಏರ್ ಮಾರ್ಷಲ್ ಭಾರ್ತಿ ಹೇಳಿದರು. ಭಾರತದ ತಂತ್ರಜ್ಞಾನದ ಶಕ್ತಿಯು ಈ ಕಾರ್ಯಾಚರಣೆಯಲ್ಲಿ ಸ್ಪಷ್ಟವಾಗಿ ಪ್ರದರ್ಶನಗೊಂಡಿದೆ.

ಜಂಟಿ ಸುದ್ದಿಗೋಷ್ಠಿ: 

ಸುದ್ದಿಗೋಷ್ಠಿಯಲ್ಲಿ ಭೂಸೇನೆಯ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯುಸೇನೆಯ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಮತ್ತು ನೌಕಾಪಡೆಯ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಉಪಸ್ಥಿತರಿದ್ದರು. ಭಾರತೀಯ ಸೇನೆಯ ಮೂರು ಪಡೆಗಳ ಒಗ್ಗಟ್ಟಿನ ಪ್ರಯತ್ನವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (19)
    ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್
    July 30, 2026 | 0
  • ಬಲಿಷ್ಠ (17)
    ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ
    July 30, 2026 | 0
  • ಬಲಿಷ್ಠ (14)
    ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ
    July 30, 2026 | 0
  • ಬಲಿಷ್ಠ (12)
    ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ
    July 30, 2026 | 0
  • ಬಲಿಷ್ಠ (7)
    ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version