• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಪ್ರೇಮಕಥೆಯೊಂದಿಗೆ ವೀಕ್ಷಕರ ಗಮನ ಸೆಳೆಯಲು ಬರಲಿದೆ “ಮಾತೊಂದ ಹೇಳುವೆ”

ಹೊಸತರದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್13 ರಂದು ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 13, 2025 - 10:17 pm
in ಸಿನಿಮಾ
0 0
0
Web 2025 05 13t220802.290

ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌.

ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.

RelatedPosts

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ

ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

ADVERTISEMENT
ADVERTISEMENT

Whatsapp image 2025 05 13 at 9.37.21 pm

ಈ ವಿಡಿಯೋದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ‌. ಜೂನ್ 13 ರಂದು ರಾಜ್ಯಾದ್ಯಂತ ” ಮಾತೊಂದ ಹೇಳುವೆ” ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬಿಡುಗಡೆಯ ಹೊಸ್ತಿಲಲ್ಲಿರುವ ಈ ಚಿತ್ರದ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಚಾಲನೆ ನೀಡಿದೆ.

Whatsapp image 2025 05 13 at 9.37.21 pm (1)

ತಾರಾಗಣದಲ್ಲಿ ಮಯೂರ್ ಕಡಿ ಅವರ ಜೊತೆಯಲ್ಲಿ ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್ ,ಕಾರ್ತಿಕ್ ಪತ್ತಾರ್ , ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.

Whatsapp image 2025 05 13 at 9.37.22 pm

ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ. ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಈ ಹಿಂದೆ ಚಿತ್ರಮಂದಿರಗಳು ಮಾತನಾಡುವ ವೀಡಿಯೊ ಮೂಲಕ ಈ ತಂಡ ತಮ್ಮ ಚಿತ್ರದ ಟೈಟಲ್ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿತ್ತು ಎನ್ನುತ್ತಾರೆ ನಿರ್ದೇಶಕ ಹಾಗೂ ನಾಯಕ ಮಯೂರ್ ಕಡಿ.

Whatsapp image 2025 05 13 at 9.37.23 pm

ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಮತೊಂದು ಹೇಳುವೆ” ಚಿತ್ರಕ್ಕೆ ಪ್ರಭು ಸವಣೂರ್ ಹಾಗೂ ಅವಿನಾಶ್ ಯು. ಎಸ್ ಅವರ ಸಹ ನಿರ್ಮಾಣವಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ನಿರ್ದೇಶನ ಹಾಗೂ ಅಭಯ್ ಕಡಿ ಸಂಕಲನವಿರುವ ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಮ್ ಎಸ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 21T071125.187

ಕರ್ನಾಟಕಕ್ಕೆ ಭಾರಿ ಬೇಸಿಗೆ: ಮಾರ್ಚ್‌ನಿಂದ ಮೇವರೆಗೆ ರೆಡ್ ಅಲರ್ಟ್ ಮುನ್ಸೂಚನೆ!

by ಶ್ರೀದೇವಿ ಬಿ. ವೈ
February 21, 2026 - 7:17 am
0

Rashi bavishya

ದಿನ ಭವಿಷ್ಯ: ಯಾವ ರಾಶಿಯವರಿಗೆ ಧನ ಲಾಭಕ್ಕೆ ಯಾರಿಗೆ ಅವಕಾಶ? ಯಾರಿಗೆ ನಷ್ಟ?

by ಶ್ರೀದೇವಿ ಬಿ. ವೈ
February 21, 2026 - 6:54 am
0

Untitled design 2026 02 20T202346.557

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

by ಶಾಲಿನಿ ಕೆ. ಡಿ
February 20, 2026 - 8:25 pm
0

Untitled design 2026 02 20T194618.303

ಬೆಂಗಳೂರಿನಲ್ಲಿ ಫೆಬ್ರವರಿ 21-22ಕ್ಕೆ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ

by ಶಾಲಿನಿ ಕೆ. ಡಿ
February 20, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T202346.557
    ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?
    February 20, 2026 | 0
  • Untitled design 2026 02 20T182251.633
    ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಮಾರ್ನಮಿ: ಚೈತ್ರಾ ಆಚಾರ್- ರಿತ್ವಿಕ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ
    February 20, 2026 | 0
  • Untitled design 2026 02 20T173732.575
    ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ
    February 20, 2026 | 0
  • Untitled design 2026 02 20T164345.817
    ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ
    February 20, 2026 | 0
  • BeFunky collage 2026 02 20T143948.592
    ದರ್ಶನ್-ವಿನೀಶ್ ಮಧ್ಯೆ ಅಂತರ..ಶತ್ರುವಿಗೂ ಬೇಡ ಆ ಸ್ಥಿತಿ
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version