• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿ.ಕೆ. ಶಿವಕುಮಾರ್ ಭರವಸೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 14, 2025 - 8:12 pm
in ಜಿಲ್ಲಾ ಸುದ್ದಿಗಳು, ರಾಮನಗರ
0 0
0
Untitled design (37)

“ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ ಚೆಕ್ ವಿತರಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

RelatedPosts

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್

ರಾಯಚೂರು, ಹಾಸನದಲ್ಲಿ ಆಲಿಕಲ್ಲು ಮಳೆ: ಚಿಕ್ಕಮಗಳೂರಿನಲ್ಲೂ ಮುಂದುವರೆದ ವರುಣನ ಅಬ್ಬರ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ

ADVERTISEMENT
ADVERTISEMENT

“ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ” ಎಂದರು.

“ಯಾರ‌ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ” ಎಂದರು.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನಾವು ನ್ಯಾಯ ಒದಗಿಸುತ್ತೇವೆ ” ಎಂದರು.

“ಬಾಲಕಿಯು ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿತ್ತು. ರಜೆಗೆಂದು ಊರಿಗೆ ಬಂದ ಸಂದರ್ಭದಲ್ಲಿ ಈ ಅನಾಹುತ ಘಟನೆ ನಡೆದಿದೆ. ಮಾತುಬಾರದ, ಕಿವಿ ಕೇಳದಿದ್ದರೂ ಚುರುಕಾಗಿದ್ದ ಬಾಲಕಿ ಎಂದು ಎಲ್ಲರೂ ಹೇಳುತ್ತಿದ್ದಾರೆ” ಎಂದರು.

ಘಟನೆ ನಡೆದಿರುವ ಈ ಊರಿನಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು” ಎಂದರು.

ಆರೋಪಿಗಳ ಬಂಧನವಾಗಿದೆಯೇ ಎಂದಾಗ, “ತನಿಖೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡುತ್ತಾರೆ. ನಾನು ಅದನ್ನು ಹೇಳಲು ಆಗುವುದಿಲ್ಲ” ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T074414.728

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

by ಶಾಲಿನಿ ಕೆ. ಡಿ
March 17, 2026 - 8:01 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚಳ, ವಾಹನ ಖರೀದಿಗೆ ಶುಭ ದಿನ

by ಶಾಲಿನಿ ಕೆ. ಡಿ
March 17, 2026 - 7:34 am
0

Untitled design 2026 03 17T071458.688

ಅತಿಯಾಗಿ ಯೋಚಿಸುತ್ತೀರಾ? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಎಚ್ಚರ!

by ಶಾಲಿನಿ ಕೆ. ಡಿ
March 17, 2026 - 7:16 am
0

Untitled design 2025 12 04T070243.618

ದಿನ ಭವಿಷ್ಯ: ಈ ರಾಶಿಯವರಿಗೆ ಲಾಭ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಹಣಕಾಸಿನಲ್ಲಿ ಎಚ್ಚರ

by ಶಾಲಿನಿ ಕೆ. ಡಿ
March 17, 2026 - 6:38 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T232423.861
    ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ
    March 16, 2026 | 0
  • Untitled design 2026 03 16T203218.576
    8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್
    March 16, 2026 | 0
  • Untitled design 2026 03 16T191732.540
    ರಾಯಚೂರು, ಹಾಸನದಲ್ಲಿ ಆಲಿಕಲ್ಲು ಮಳೆ: ಚಿಕ್ಕಮಗಳೂರಿನಲ್ಲೂ ಮುಂದುವರೆದ ವರುಣನ ಅಬ್ಬರ
    March 16, 2026 | 0
  • Untitled design 2026 03 16T185359.900
    SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ
    March 16, 2026 | 0
  • Untitled design 2026 03 16T183604.082
    ರಾಜ್ಯದಲ್ಲಿ LPG ಸಿಲಿಂಡರ್ ಕೊರತೆ: ದೂರು ಸಲ್ಲಿಕೆಗೆ ಆಹಾರ ಇಲಾಖೆಯಿಂದ ಸಹಾಯವಾಣಿ ಆರಂಭ
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version