• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾವಣ ಯಶ್ ಗೆ ಸಿಕ್ಕೇಬಿಟ್ಲು ಮಂಡೋದರಿ..!

ರಾಮಾಯಣ ಅಖಾಡಕ್ಕೆ ಸ್ಟಾರ್ ಹೀರೋಯಿನ್ ಎಂಟ್ರಿ

admin by admin
May 16, 2025 - 2:51 pm
in ಸಿನಿಮಾ
0 0
0
Befunky collage 2025 05 16t142730.064

ಬಿಟೌನ್ ರಾಮಾಯಣಕ್ಕೆ ರಾಕೀಭಾಯ್ ಎಂಟ್ರಿಕೊಟ್ಟಾಗಿನಿಂದ ಸಿಕ್ಕಾಪಟ್ಟೆ sensation ಕ್ರಿಯೇಟ್ ಮಾಡಿದೆ. ಅದ್ರಲ್ಲೂ ಸಿನಿಮಾದ ಸ್ಟಾರ್ ಕ್ಯಾಸ್ಟ್ ಮೇಲೆ ಗ್ಲೋಬಲ್ ಆಡಿಯೆನ್ಸ್ ಕಣ್ಣಿದೆ. ಈಗಾಗಲೇ ರಾಮಾಯಣ್ ಸಿನಿಮಾದಲ್ಲಿ ದೊಡ್ಡ ಸ್ಟಾರ್​ಗಳೇ ಇದ್ದಾರೆ. ಸದ್ಯ ಈಗ ರಾವಣನ ಸಹೋದರಿ ಮಂಡೋದರಿ ಪಾತ್ರಕ್ಕೆ ಮತ್ತೊಬ್ಬ ಸ್ಟಾರ್​ ನಟಿಯ ಆಗಮನವಾಗಿದೆ. ಹಾಗಾದ್ರೆ ಯಾರು ಆ ಸ್ಟಾರ್ ನಟಿ..? ಮಂಡೋದರಿ ಪಾತ್ರ ಮಾಡೋದು ಅವರೇನಾ.? ಮಂಡೋದರಿ ಪಾತ್ರಕ್ಕೆ ಆ ನಟಿ ಪಡೆದುಕೊಳ್ತಾಯಿರೋ ಸಂಭಾವನೆ ಎಷ್ಟು ಅನ್ನೋದನ್ನ ಹೇಳ್ತೀವಿ ಈ ಸ್ಟೋರಿ ಓದಿ.

  • ಪೌರಾಣಿಕ ಸಿನಿಮಾದ ಸಾಹಸದಲ್ಲಿ ನಿತೇಶ್ ತಿವಾರಿ
  • ರಾಮಾಯಣ ಅಖಾಡಕ್ಕೆ ಸ್ಟಾರ್ ಹೀರೋಯಿನ್ ಎಂಟ್ರಿ
  • ರಾವಣ ಯಶ್ ಗೆ ಸಿಕ್ಕೇಬಿಟ್ಲು ಮಂಡೋದರಿ..!

ಹಿಂದಿಯ ರಾಮಾಯಣ್ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸದ್ದು ಸುದ್ದಿಯಾಗುತ್ತಲೇ ಇದೆ. ಅದರಲ್ಲೂ ಪ್ಯಾನ್  ಇಂಡಿಯಾ ಸೂಪರ್ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ರಾಮಾಯಣ್​ ಸಿನಿಮಾಗೆ ಎಂಟ್ರಿಕೊಟ್ಟಾಗಿನಿಂದ ರಾಮಾಯಣ್ ಸಿನಿಮಾದ ರೇಂಜ್ ಇನ್ನಷ್ಟು ಚೇಂಜ್ ಆಗಿದೆ. ಪೌರಾಣಿಕ ಸಿನಿಮಾ ಮಾಡುವುದು ಅಷ್ಟು ಸುಲಭವಲ್ಲ. ರೆಗ್ಯೂಲರ್ ಕಮರ್ಷಿಯಲ್ ಸಿನಿಮಾಗಿಂತ ಈ ಸಿನಿಮಾ ನಿರ್ಮಾಣ ಮಾಡುವುದಕ್ಕೆ ಹೆಚ್ಚು ಸಮಯ ಹಿಡಿಯುತ್ತೆ. ಒಂದೊಂದೂ ಪಾತ್ರವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಬೇಕಾಗುತ್ತೆ. ಇಂತ ಸಾಹಸಕ್ಕೆ ನಿರ್ದೇಶಕ ನಿತೇಶ್​ ತಿವಾರಿ ಕೈ ಹಾಕಿದ್ದಾರೆ.

RelatedPosts

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್

ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ

ADVERTISEMENT
ADVERTISEMENT

421747169 18222015922266247 6809063262262302744 n (1)ಈಗಾಗಲೇ ಎಲ್ರಿಗೂ ಗೊತ್ತಿರೋ ಹಾಗೆ ಶ್ರೀರಾಮನ ಪಾತ್ರದಲ್ಲಿ ರಣ್‌ಬೀರ್ ಕಪೂರ್, ರಾವಣನಾಗಿ ಯಶ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ಹನುಮಂತನಾಗಿ ಸನ್ನಿ ಡಿಯೋಲ್ ನಟಿಸೋದು ಕನ್ಫರ್ಮ್ ಆಗಿದೆ. ಇವರೊಂದಿಗೆ ರಾಮಾಯಣ ಸಿನಿಮಾದ ಮತ್ತೆರೆಡು ಪ್ರಮುಖ ಪಾತ್ರಗಳಾದ ಮಂಡೋದರಿ ಹಾಗೂ ಶಿವನ ಪಾತ್ರದಲ್ಲಿ ಯಾರು ನಟಿಸ್ತಾರೆ ಅನ್ನೋದೇ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆದ್ರೆ ಈ ಎರಡು ಪಾತ್ರಗಳ ಪೈಕಿ ಒಂದು ಪಾತ್ರ ಕನ್ಫರ್ಮ್ ಅದೇ ಮಂಡೋದರಿ.

2 credit vajra x 66041c19821f9

Nitesh tiwari

‘ರಾಮಾಯಣ’ದಂತಹ ಮಹಾಕಾವ್ಯಕ್ಕೆ ಸಿನಿಮಾ ರೂಪ ಕೊಡುವುದಕ್ಕೆ ಅಷ್ಟು ಸುಲಭ ಅಲ್ಲವೇ ಅಲ್ಲಾ. ಅದಕ್ಕೆ ಸರಿಯಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಬಾಲಿವುಡ್‌ನಲ್ಲಿ ಶುರುವಾಗಿರುವ ‘ರಾಮಾಯಣ’ ಸಿನಿಮಾಗೂ ಪಾತ್ರ ಆಯ್ಕೆಯೇ ದೊಡ್ಡ ಸವಾಲಾಗಿತ್ತು. ಸದ್ಯ ಸಿನಿಮಾ ಚಿತ್ರೀಕರಣ ಆರಂಭ ಆಗಿದ್ದರೂ, ನಿರ್ದೇಶಕ ನಿತೇಶ್ ತಿವಾರಿ ಇನ್ನೂ ಸಿನಿಮಾದಲ್ಲಿ ಯಾರೆಲ್ಲ ನಟಿಸುತ್ತಾರೆ ಅನ್ನೋ ಸುಳಿವನ್ನು ಬಿಟ್ಟುಕೊಟ್ಟಿಲ್ಲ.

Img 1447ಮಂಡೋದರಿಯಾಗ್ತಾರಾ ಕಾಜಲ್ ಅಗರ್ ವಾಲ್​..?

Kajal agarwal (2)

ಶಿವನ ಪಾತ್ರದಲ್ಲಿ  ಗ್ರೀಕ್ ಗಾಡ್ ಹೃತಿಕ್ ರೋಷನ್​ .?

ಹೌದು..ನಿತೇಶ್ ತಿವಾರಿ ಮೋಸ್ಟ್ anticipated ಸಿನಿಮಾ ‘ರಾಮಾಯಣ’ದಲ್ಲಿ ಪಡ್ಡೆ ಹುಡುಗರ ದಿಲ್ ಕಿ ದಡ್ಕನ್ ನಟಿ ಕಾಜಲ್ ಅಗರ್ವಾಲ್ ಮಂಡೋದರಿ ಪಾತ್ರದಲ್ಲಿ ನಟಿಸಲಿದ್ದಾರಂತೆ. ಈ ಮೂಲಕ ರಾವಣ ಯಶ್​ ಜೊತೆಗೆ ಮಂಡೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಬಾಲಿವುಡ್ ವರದಿಗಳ ಪ್ರಕಾರ ಈ ಹಿಂದೆ ಸಾಕ್ಷಿ ತನ್ವರ್ ಮಂಡೋದರಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಈ ಅದೃಷ್ಟ ಕಾಜಲ್ ಅಗರ್ ವಾಲ್​ ಪಲಾಗಿದೆ ಎನ್ನಲಾಗ್ತಿದೆ. ಅಷ್ಟೇ ಅಲ್ಲದೇ ಸದ್ಯ ಬಿಡುಗಡೆಗೆ ಸಿದ್ಧವಾಗಿರುವ ತೆಲುಗಿನ ಪ್ಯಾನ್​ ಇಂಡಿಯಾ ‘ಕಣ್ಣಪ್ಪ’ ಸಿನಿಮಾದಲ್ಲೂ ಕಾಜಲ್​ ಅಗರ್​ವಾಲ್​ ಪಾರ್ವತಿಯಾಗಿ ಕಾಣಿಸಿಕೊಂಡಿದ್ದಾರೆ. ಆದ್ರೂ ಮಂಡೋದರಿಯ ಪಾತ್ರವನ್ನು ತಿರಸ್ಕಿರಸದೇ ಒಪ್ಪಿಕೊಂಡಿದ್ದಾರಂತೆ.

Img 1437ಇದರ ಜೊತೆಗೆ ‘ರಾಮಾಯಣ’ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾ. ಈ ಸಿನಿಮಾದಲ್ಲಿ ಬಾಲಿವುಡ್‌ನ ಗ್ರೀಕ್ ಗಾಡ್ ಹೃತಿಕ್ ರೋಷನ್ ನಟಿಸುತ್ತಿದ್ದಾರೆ ಅನ್ನೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಂದ್ಹಾಗೆ, ಹೃತಿಕ್ ರೋಷನ್ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹಲ್‌ಚಲ್ ಎಬ್ಬಿಸಿದೆ. ಶಿವನ ಪಾತ್ರಕ್ಕೆ ಹೃತಿಕ್ ರೋಷನ್ ಸೂಕ್ತ ನಟ ಎಂದೂ ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ ರಾಮಾಯಣ್ ಸಿನಿಮಾ ದಿನೇ ದಿನೇ ಹೆಚ್ಚು ಸದ್ದು ಮಾಡ್ತಾಯಿದೆ. ಇನ್ನೇನು ಚಿತ್ರತಂಡದಿಂದ ರಾಮಾಯಣ ಸ್ಟಾರ್ ಕ್ಯಾಸ್ಟ್ ಅಧಿಕೃತವಾಗಿ ಘೋಷಣೆ ಆದ್ರೆ ಫ್ಯಾನ್ಸ್ ಗೆ ಹಬ್ಬವೋ ಹಬ್ಬ.

ವರದಿ: ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T191430.324
    ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!
    June 15, 2026 | 0
  • Untitled design 2026 06 15T182441.421
    ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ
    June 15, 2026 | 0
  • 1
    ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್
    June 15, 2026 | 0
  • Untitled design 2026 06 15T170358.331
    ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version