• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಎದೆಯೆತ್ತರಕ್ಕೆ ಮಗ ಇದ್ದರೂ, ತನಗಿಂತ 8 ವರ್ಷ ಚಿಕ್ಕವನ ಜೊತೆ ಎರಡನೇ ಮದುವೆಗೆ ರೆಡಿಯಾ ಖ್ಯಾತ ನಟಿ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 16, 2025 - 6:41 pm
in ಬಾಲಿವುಡ್, ಸಿನಿಮಾ
0 0
0
Web 2025 05 16t184459.254

ಬಾಲಿವುಡ್‌ನ ಖ್ಯಾತ ನಟಿ ಕೊಂಕಣಾ ಸೇನ್ ಶರ್ಮಾ ತಮಗಿಂತ 8 ವರ್ಷ ಚಿಕ್ಕವರಾದ ನಟ ಅಮೋಲ್ ಪರಾಶರ್ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ವದಂತಿಗಳು ಮಾಯಾನಗರಿ ಮುಂಬೈನಲ್ಲಿ ಹರಿದಾಡುತ್ತಿವೆ. ತಮ್ಮ ಮಗನ ಜೊತೆ ಸಂಸಾರ ನಡೆಸುತ್ತಿರುವ ಕೊಂಕಣಾ, ಎರಡನೇ ಪ್ರೀತಿಯ ಅಮಲಿನಲ್ಲಿ ತೇಲುತ್ತಿರುವ ಚರ್ಚೆ ಜೋರಾಗಿದೆ.

ಕೊಂಕಣಾ ಸೇನ್ ಶರ್ಮಾ, ‘ಪೇಜ್ 3’, ‘ಓಂಕಾರ’, ‘ಲೈಫ್ ಇನ್ ಮೆಟ್ರೋ’, ‘ವೇಕ್ ಅಪ್ ಸಿದ್’, ‘ಲಿಪ್‌ಸ್ಟಿಕ್ ಅಂಡರ್ ಮೈ ಬುರ್ಕಾ’ನಂತಹ ಚಿತ್ರಗಳ ಮೂಲಕ ಗುರುತಿಸಿಕೊಂಡವರು. 2007ರಲ್ಲಿ ಬಾಲಿವುಡ್ ಕಲಾವಿದ ರಣವೀರ್ ಶೋರೆ ಜೊತೆ ಪ್ರೀತಿಯಲ್ಲಿ ಬಿದ್ದ ಕೊಂಕಣಾ, 2010ರಲ್ಲಿ ಆಪ್ತರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಒಬ್ಬ ಮಗನೂ ಇದ್ದಾನೆ. ಆದರೆ, 2020ರಲ್ಲಿ ಇಬ್ಬರ ಸಂಸಾರದಲ್ಲಿ ಬಿರುಕು ಮೂಡಿ, ವಿಚ್ಛೇದನ ಪಡೆದರು.

RelatedPosts

ಡೆವಿಲ್ ಅವತಾರ ತಾಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಕಿಂಗ್ ಖಾನ್‌ ಶಾರೂಖ್‌ಗೆ ಪೆಟ್ಟಾಗಿದ್ದು ಸುಳ್ಳಾ? ಒಂದು ತಿಂಗಳು ರೆಸ್ಟ್ ಯಾಕೆ..?

ರಜನಿಕಾಂತ್​ ‘ಕೂಲಿ’ ಚಿತ್ರದ ಕಥೆ ಆನ್​ಲೈನ್​ನಲ್ಲಿ ಲೀಕ್​..!

‘ನಾನು ಬಿಗ್ ಬಾಸ್‌ಗೆ ಬರಲ್ಲ’: ಡೈಸಿ ಶಾ ಸ್ಪಷ್ಟನೆ

ADVERTISEMENT
ADVERTISEMENT

View this post on Instagram

 

A post shared by ShowMo (@showmo_india)


ವಿಚ್ಛೇದನದ ನಂತರ ಕೊಂಕಣಾ ತಮ್ಮ ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಮುನ್ನಡೆಯುತ್ತಿದ್ದರು. ಆದರೆ, ಇತ್ತೀಚೆಗೆ ತಮಗಿಂತ 8 ವರ್ಷ ಚಿಕ್ಕವರಾದ ನಟ ಅಮೋಲ್ ಪರಾಶರ್ ಜೊತೆ ಕೊಂಕಣಾ ಸೇನ್ ಶರ್ಮಾ ಅವರ ಹೆಸರು ಜೋಡಿಯಾಗಿದೆ. ಅಮೆಜಾನ್ ಪ್ರೈಂನ ‘ಗ್ರಾಮ್ ಚಿಕಿತ್ಸಾಲಯ್’ ವೆಬ್ ಸರಣಿಯ ವಿಶೇಷ ಪ್ರದರ್ಶನದಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದು, ಕ್ಯಾಮರಾಗೆ ಫೋಸ್ ನೀಡಿದ್ದಾರೆ. ಇವರ ಆತ್ಮೀಯತೆಯನ್ನು ಕಂಡ ಅನೇಕರು ಇಬ್ಬರ ನಡುವೆ ಪ್ರೀತಿಯ ಸಂಬಂಧ ಇದೆ ಎಂದು ಊಹಿಸುತ್ತಿದ್ದಾರೆ.

2019ರಲ್ಲಿ ನೆಟ್‌ಫ್ಲಿಕ್ಸ್‌ನ ‘ಡಾಲಿ ಕಿಟ್ಟಿ ಔರ್ ವೋ ಚಮಕ್ಕೆ ಸಿತಾರೆ’ ಚಿತ್ರದಲ್ಲಿ ಕೊಂಕಣಾ ಮತ್ತು ಅಮೋಲ್ ಒಟ್ಟಿಗೆ ಕೆಲಸ ಮಾಡಿದ್ದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಸ್ನೇಹ ಬೆಳೆದು, ನಂತರ ಪ್ರೀತಿಯಾಗಿ ಮೊಳಕೆಯೊಡೆದಿರಬಹುದು ಎಂದು ಚರ್ಚೆಯಾಗುತ್ತಿದೆ. ಆದರೆ, ಈ ಸಂಬಂಧದ ಬಗ್ಗೆ ಕೊಂಕಣಾ ಮತ್ತು ಅಮೋಲ್ ಇದುವರೆಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ಕೊಂಕಣಾ ಸೇನ್ ಶರ್ಮಾ ಅವರ ಈ ಹೊಸ ಪ್ರೀತಿಯ ಕಥೆ ಬಾಲಿವುಡ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ಮಗನೊಂದಿಗೆ ಜೀವನ ನಡೆಸುತ್ತಿರುವ ಕೊಂಕಣಾ, ಎರಡನೇ ಮದುವೆಗೆ ಸಿದ್ಧರಾಗುತ್ತಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಈ ಜೋಡಿಯ ಮುಂದಿನ ಹೆಜ್ಜೆಗಳ ಬಗ್ಗೆ ಅನೇಕರ ಕುತೂಹಲವಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (80)

ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿಬೇಕಾ? ಇಲ್ಲಿದೆ ಇಂದಿನ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 10:54 am
0

0 (17)

ಮಂಜುನಾಥನ ಶಾಪದಿಂದ ರಾಜ್ಯ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:45 am
0

0 (16)

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ 2025: ಯಾವ ವಿಷಯಗಳು ಚರ್ಚೆಯಾಗಲಿವೆ?

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:27 am
0

0 (15)

ಬೆಂಗಳೂರು: 100 ರೂ. ಬೆಳ್ಳಿ ಖರೀದಿಗೆ ಬಂದು 2.28 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು-ಸಿಸಿಟಿವಿಯಲ್ಲಿ ಸೆರೆ

by ಸಾಬಣ್ಣ ಎಚ್. ನಂದಿಹಳ್ಳಿ
July 21, 2025 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಕಿಂಗ್ ಖಾನ್‌ ಶಾರೂಖ್‌ಗೆ ಪೆಟ್ಟಾಗಿದ್ದು ಸುಳ್ಳಾ? ಒಂದು ತಿಂಗಳು ರೆಸ್ಟ್ ಯಾಕೆ..?
    July 20, 2025 | 0
  • 111 (10)
    ಭಜರಂಗಿ ಭಾಯಿಜಾನ್‌‌ಗೆ ದಶಕ.. ಈಗ ಹೇಗಿದ್ದಾಳೆ ಮುನ್ನಿ?
    July 17, 2025 | 0
  • Untitled design 2025 05 24t205148.187
    ಕನ್ನಡದ ‘ರಜನಿ’ ಚಿತ್ರದಲ್ಲಿ ವಿಲನ್ ಆಗಿದ್ದ ಖ್ಯಾತ ನಟ ಮುಕುಲ್ ದೇವ್ ನಿಧನ
    May 24, 2025 | 0
  • Untitled design 2025 05 14t143752.485
    ಯುದ್ಧ ಭೂಮಿಯಲ್ಲಿ ಬಾಲಿವುಡ್ ನಟ ನಾನಾ ಪಾಟೇಕರ್
    May 14, 2025 | 0
  • Untitled design 2025 05 14t130334.771
    ಕಾಶ್ಮೀರ ಬದಲು ನಿಮ್ಮ ನಟಿಯನ್ನು ನಮಗೆ ಕೊಡಿ: ಬಾಲಿವುಡ್ ಸುಂದರಿ ಮೇಲೆ ಪಾಕ್ ಕಣ್ಣು
    May 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version