• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋಗೆ ಬಿಸಿ ಮುಟ್ಟಿಸಲು ‘ಬಾಯ್‌ಕಾಟ್‌‌’ ಅಭಿಯಾನ

ಮೆಟ್ರೋ ಬಾಯ್‌ಕಾಟ್‌‌ಗೆ ಸಿದ್ಧತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2025 - 8:21 am
in Flash News, ಕರ್ನಾಟಕ
0 0
0
Namma metro

ಬೆಂಗಳೂರು: ರಾಜ್ಯದಲ್ಲಿ ಬಸ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಈಗಾಗಲೇ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಮಧ್ಯೆಯೇ ಮೆಟ್ರೋ ದರ ಏರಿಕೆಯಾಗಿರುವುದು ಪ್ರಯಾಣಿಕರಿಗೆ ಮತ್ತೊಂದು ಆಘಾತವಾಗಿದೆ. ಈ ಏರಿಕೆಗೆ ಪ್ರತಿಭಟನೆಯ ಘೋಷಣೆ ಕೇಳಿಬರುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ರಯಾಣಿಕರ ಸಂಘಟನೆ ಕೂಡಾ ದರ ಇಳಿಕೆಗಾಗಿ ಹೋರಾಟ ನಡೆಸಲು ಮುಂದಾಗಿದೆ.

ಮೆಟ್ರೋ ಪ್ರಯಾಣಿಕರ ಸಂಘಟನೆ ಸಕ್ರಿಯ

ಮೆಟ್ರೋ ಪ್ರಯಾಣಿಕರ ಸಂಘಟನೆ ಈ ದರ ಏರಿಕೆಯನ್ನು ಖಂಡಿಸಿ ಒಂದು ದಿನ ಅಥವಾ ಒಂದು ವಾರ ಮೆಟ್ರೋ ಸೇವೆ ಬಳಸದಂತೆ ಕರೆ ನೀಡಲು ಯೋಜನೆ ಹಾಕಿಕೊಂಡಿದೆ. ಭಾನುವಾರದೊಳಗೆ ಮೆಟ್ರೋ ಟಿಕೆಟ್ ದರವನ್ನು ಕಡಿಮೆ ಮಾಡದಿದ್ದರೆ, ಬೃಹತ್ ಮಟ್ಟದಲ್ಲಿ ಮೆಟ್ರೋ ಬಾಯ್‌ಕಾಟ್ ನಡೆಸುವುದಾಗಿ ಸಂಘಟನೆ ಎಚ್ಚರಿಸಿದೆ.

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಮೆಟ್ರೋ ಬಾಯ್‌ಕಾಟ್‌ ಯಾವಾಗ?

ಮೆಟ್ರೋ ದರ ಏರಿಕೆಗೆ ವಿರೋಧ ವ್ಯಕ್ತಪಡಿಸುವುದಾಗಿ ಮೆಟ್ರೋ ಪ್ರಯಾಣಿಕರ ವೇದಿಕೆ ಬೃಹತ್ ಸಮಾವೇಶ ನಡೆಸಲು ತಯಾರಿ ನಡೆಸಿದೆ. ಬುಧವಾರ ಸುದ್ದಿಗೋಷ್ಟಿ ನಡೆಸಲಿದ್ದು, ಭಾನುವಾರದಂದು (ಫೆ. 23) ಮೆಟ್ರೋ ಪ್ರಯಾಣಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಬಾಯ್‌ಕಾಟ್ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗುವುದು.

ಸಾರ್ವಜನಿಕರ ಹಿತದೃಷ್ಟಿಯಿಂದ ಹೋರಾಟ

ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ, ಬಿಎಂಆರ್‌ಸಿಎಲ್‌ ಮೇಲಿನ ಒತ್ತಡ ಹೆಚ್ಚಿಸಲು ವಿವಿಧ ನಾಗರಿಕ ಸಂಘಟನೆಗಳು, ವಿದ್ಯಾರ್ಥಿ ಒಕ್ಕೂಟಗಳು, ಯುವಜನ ಸಂಘಟನೆಗಳು, ಹಾಗೂ ಸ್ಥಳೀಯ ನಿವಾಸಿಗಳ ಸಂಘಗಳು ಭಾಗವಹಿಸಲಿವೆ. ಬಿಎಂಆರ್‌ಸಿಎಲ್‌ ತನ್ನ ಸಾಲದ ಭಾರವನ್ನು ಪ್ರಯಾಣಿಕರ ಮೇಲೆ ಹಾಕುತ್ತಿರುವುದು ನ್ಯಾಯೋಚಿತವಲ್ಲ ಎಂದು ಸಂಘಟನೆ ವಾಗ್ದಾಳಿ ನಡೆಸಿದೆ.

ಮನವಿ ಸ್ವೀಕರಿಸದಿದ್ದರೆ ಮುಂದಿನ ಹಂತ

ಈಗಾಗಲೇ ಸಾವಿರಾರು ಸಹಿಗಳನ್ನು ಸಂಗ್ರಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಎಂಡಿ ಅವರನ್ನು ಭೇಟಿ ಮಾಡಿ ದರ ಕಡಿತಗೊಳಿಸುವಂತೆ ಮನವಿ ಸಲ್ಲಿಸಲಾಗಿದೆ. ಆದರೆ, ಈ ಮನವಿಯನ್ನು ಪರಿಗಣಿಸದಿದ್ದರೆ, ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘಟನೆ ಎಚ್ಚರಿಸಿದೆ.

“ಸಾರ್ವಜನಿಕ ಸಾರಿಗೆ ಸೇವೆಗಳು ಲಾಭದ ಆಸೆಯಿಂದ ಅಲ್ಲ, ಜನಸಾಮಾನ್ಯರ ಅನುಕೂಲಕ್ಕಾಗಿ ಇರಬೇಕು. ನಮ್ಮ ಹೋರಾಟ ಮುಂದುವರಿಯುತ್ತದೆ!” ಎಂದು ಸಂಘಟನೆಯ ಪ್ರತಿನಿಧಿಗಳು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕರ ಬೆಂಬಲ ಹೀಗಿದೆ

ಬೆಂಗಳೂರಿನಲ್ಲಿ ಪ್ರತಿದಿನ ಮೆಟ್ರೋ ಬಳಸುವ ಸಾವಿರಾರು ಜನರು, ದರ ಏರಿಕೆಯಿಂದ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ. ಇದು ಸಾಮಾನ್ಯ ಜನರ ಜೀವನಕ್ಕೆ ಹೆಚ್ಚುವರಿ ಆರ್ಥಿಕ ಭಾರವಾಗಿದ್ದು, ದರ ಇಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಈ ಹೋರಾಟದಲ್ಲಿ ನೀವೂ ಭಾಗಿಯಾಗಲು, ಬಾಯ್‌ಕಾಟ್ ದಿನಾಂಕ ನಿಗದಿಯಾದ ಬಳಿಕ ಮೆಟ್ರೋ ಪ್ರಯಾಣದಿಂದ ದೂರವಿರಿ ಎಂದು ಸಂಘಟನೆ ನಾಗರಿಕರಿಗೆ ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version