• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋಗೆ ಬಿಸಿ ಮುಟ್ಟಿಸಲು ‘ಬಾಯ್‌ಕಾಟ್‌‌’ ಅಭಿಯಾನ

ಮೆಟ್ರೋ ಬಾಯ್‌ಕಾಟ್‌‌ಗೆ ಸಿದ್ಧತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2025 - 8:21 am
in Flash News, ಕರ್ನಾಟಕ
0 0
0
Namma metro

ಬೆಂಗಳೂರು: ರಾಜ್ಯದಲ್ಲಿ ಬಸ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಈಗಾಗಲೇ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಮಧ್ಯೆಯೇ ಮೆಟ್ರೋ ದರ ಏರಿಕೆಯಾಗಿರುವುದು ಪ್ರಯಾಣಿಕರಿಗೆ ಮತ್ತೊಂದು ಆಘಾತವಾಗಿದೆ. ಈ ಏರಿಕೆಗೆ ಪ್ರತಿಭಟನೆಯ ಘೋಷಣೆ ಕೇಳಿಬರುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ರಯಾಣಿಕರ ಸಂಘಟನೆ ಕೂಡಾ ದರ ಇಳಿಕೆಗಾಗಿ ಹೋರಾಟ ನಡೆಸಲು ಮುಂದಾಗಿದೆ.

ಮೆಟ್ರೋ ಪ್ರಯಾಣಿಕರ ಸಂಘಟನೆ ಸಕ್ರಿಯ

ಮೆಟ್ರೋ ಪ್ರಯಾಣಿಕರ ಸಂಘಟನೆ ಈ ದರ ಏರಿಕೆಯನ್ನು ಖಂಡಿಸಿ ಒಂದು ದಿನ ಅಥವಾ ಒಂದು ವಾರ ಮೆಟ್ರೋ ಸೇವೆ ಬಳಸದಂತೆ ಕರೆ ನೀಡಲು ಯೋಜನೆ ಹಾಕಿಕೊಂಡಿದೆ. ಭಾನುವಾರದೊಳಗೆ ಮೆಟ್ರೋ ಟಿಕೆಟ್ ದರವನ್ನು ಕಡಿಮೆ ಮಾಡದಿದ್ದರೆ, ಬೃಹತ್ ಮಟ್ಟದಲ್ಲಿ ಮೆಟ್ರೋ ಬಾಯ್‌ಕಾಟ್ ನಡೆಸುವುದಾಗಿ ಸಂಘಟನೆ ಎಚ್ಚರಿಸಿದೆ.

RelatedPosts

ಕರ್ನಾಟಕದಲ್ಲಿ 6 ದಿನ ಭಾರಿ ಮಳೆ: ಬೆಂಗಳೂರಿನಲ್ಲಿ ಟ್ರಾಫಿಕ್, ಜಲಾವೃತದ ಎಚ್ಚರಿಕೆ!

ಆಸ್ಪತ್ರೆ ಉದ್ಘಾಟನೆ ವೇಳೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಲಿಫ್ಟ್‌ನಲ್ಲಿ ಸಿಲುಕಿ ಪರದಾಟ

ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಮೆಟ್ರೋ ಬಾಯ್‌ಕಾಟ್‌ ಯಾವಾಗ?

ಮೆಟ್ರೋ ದರ ಏರಿಕೆಗೆ ವಿರೋಧ ವ್ಯಕ್ತಪಡಿಸುವುದಾಗಿ ಮೆಟ್ರೋ ಪ್ರಯಾಣಿಕರ ವೇದಿಕೆ ಬೃಹತ್ ಸಮಾವೇಶ ನಡೆಸಲು ತಯಾರಿ ನಡೆಸಿದೆ. ಬುಧವಾರ ಸುದ್ದಿಗೋಷ್ಟಿ ನಡೆಸಲಿದ್ದು, ಭಾನುವಾರದಂದು (ಫೆ. 23) ಮೆಟ್ರೋ ಪ್ರಯಾಣಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಬಾಯ್‌ಕಾಟ್ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗುವುದು.

ಸಾರ್ವಜನಿಕರ ಹಿತದೃಷ್ಟಿಯಿಂದ ಹೋರಾಟ

ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ, ಬಿಎಂಆರ್‌ಸಿಎಲ್‌ ಮೇಲಿನ ಒತ್ತಡ ಹೆಚ್ಚಿಸಲು ವಿವಿಧ ನಾಗರಿಕ ಸಂಘಟನೆಗಳು, ವಿದ್ಯಾರ್ಥಿ ಒಕ್ಕೂಟಗಳು, ಯುವಜನ ಸಂಘಟನೆಗಳು, ಹಾಗೂ ಸ್ಥಳೀಯ ನಿವಾಸಿಗಳ ಸಂಘಗಳು ಭಾಗವಹಿಸಲಿವೆ. ಬಿಎಂಆರ್‌ಸಿಎಲ್‌ ತನ್ನ ಸಾಲದ ಭಾರವನ್ನು ಪ್ರಯಾಣಿಕರ ಮೇಲೆ ಹಾಕುತ್ತಿರುವುದು ನ್ಯಾಯೋಚಿತವಲ್ಲ ಎಂದು ಸಂಘಟನೆ ವಾಗ್ದಾಳಿ ನಡೆಸಿದೆ.

ಮನವಿ ಸ್ವೀಕರಿಸದಿದ್ದರೆ ಮುಂದಿನ ಹಂತ

ಈಗಾಗಲೇ ಸಾವಿರಾರು ಸಹಿಗಳನ್ನು ಸಂಗ್ರಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಎಂಡಿ ಅವರನ್ನು ಭೇಟಿ ಮಾಡಿ ದರ ಕಡಿತಗೊಳಿಸುವಂತೆ ಮನವಿ ಸಲ್ಲಿಸಲಾಗಿದೆ. ಆದರೆ, ಈ ಮನವಿಯನ್ನು ಪರಿಗಣಿಸದಿದ್ದರೆ, ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘಟನೆ ಎಚ್ಚರಿಸಿದೆ.

“ಸಾರ್ವಜನಿಕ ಸಾರಿಗೆ ಸೇವೆಗಳು ಲಾಭದ ಆಸೆಯಿಂದ ಅಲ್ಲ, ಜನಸಾಮಾನ್ಯರ ಅನುಕೂಲಕ್ಕಾಗಿ ಇರಬೇಕು. ನಮ್ಮ ಹೋರಾಟ ಮುಂದುವರಿಯುತ್ತದೆ!” ಎಂದು ಸಂಘಟನೆಯ ಪ್ರತಿನಿಧಿಗಳು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕರ ಬೆಂಬಲ ಹೀಗಿದೆ

ಬೆಂಗಳೂರಿನಲ್ಲಿ ಪ್ರತಿದಿನ ಮೆಟ್ರೋ ಬಳಸುವ ಸಾವಿರಾರು ಜನರು, ದರ ಏರಿಕೆಯಿಂದ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ. ಇದು ಸಾಮಾನ್ಯ ಜನರ ಜೀವನಕ್ಕೆ ಹೆಚ್ಚುವರಿ ಆರ್ಥಿಕ ಭಾರವಾಗಿದ್ದು, ದರ ಇಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಈ ಹೋರಾಟದಲ್ಲಿ ನೀವೂ ಭಾಗಿಯಾಗಲು, ಬಾಯ್‌ಕಾಟ್ ದಿನಾಂಕ ನಿಗದಿಯಾದ ಬಳಿಕ ಮೆಟ್ರೋ ಪ್ರಯಾಣದಿಂದ ದೂರವಿರಿ ಎಂದು ಸಂಘಟನೆ ನಾಗರಿಕರಿಗೆ ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Gettyimages 591910329 56f6b5243df78c78418c3124

ಕರ್ನಾಟಕದಲ್ಲಿ 6 ದಿನ ಭಾರಿ ಮಳೆ: ಬೆಂಗಳೂರಿನಲ್ಲಿ ಟ್ರಾಫಿಕ್, ಜಲಾವೃತದ ಎಚ್ಚರಿಕೆ!

by ಶ್ರೀದೇವಿ ಬಿ. ವೈ
August 10, 2025 - 10:37 pm
0

Web (7)

ಆಸ್ಪತ್ರೆ ಉದ್ಘಾಟನೆ ವೇಳೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಲಿಫ್ಟ್‌ನಲ್ಲಿ ಸಿಲುಕಿ ಪರದಾಟ

by ಶ್ರೀದೇವಿ ಬಿ. ವೈ
August 10, 2025 - 9:53 pm
0

Web (6)

ವಿಭಿನ್ನ ಕಥಾಹಂದರ ಹೊಂದಿರುವ “ಸಾರಂಗಿ” ಚಿತ್ರದಲ್ಲಿ ಎರಡೇ ಪಾತ್ರಗಳು

by ಶ್ರೀದೇವಿ ಬಿ. ವೈ
August 10, 2025 - 8:46 pm
0

Web (5)

ಮತ ಕಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್!

by ಶ್ರೀದೇವಿ ಬಿ. ವೈ
August 10, 2025 - 8:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 10t142403.821
    ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
    August 10, 2025 | 0
  • Untitled design 2025 08 10t123507.983
    ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ
    August 10, 2025 | 0
  • Untitled design 2025 08 10t121144.844
    ವಂದೇ ಭಾರತ್‌ ರೈಲಿನಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ
    August 10, 2025 | 0
  • Untitled design 2025 08 10t113452.956
    ಧರ್ಮಸ್ಥಳದಲ್ಲಿ ಯೂಟ್ಯೂಬರ್​ಗಳ ಮೇಲೆ ಹಲ್ಲೆ ಕೇಸ್: 6 ಜನರು ಅರೆಸ್ಟ್‌
    August 10, 2025 | 0
  • Untitled design 2025 08 10t114908.829
    ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version