• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬ್ಯಾಟು ಬಾಲು ಹಿಡಿದು ಕ್ರಿಕೆಟ್ ಆಡಲು ರಡಿಯಾದ ಮಹಿಳಾ ಸೆಲೆಬ್ರಿಟಿಸ್

ಸ್ಯಾಂಡಲ್ ವುಡ್ ವುವೆನ್ಸ್ ಸೆಲೆಬ್ರಿಟಿ ಲೀಗ್-SWCL ಶುರು, ಚಿತ್ರರಂಗದ ಹೆಣ್ಣು‌‌ಮಕ್ಕಳಿಗೆ ಹೊಸ ಕ್ರಿಕೆಟ್ ಟೂರ್ನಮೆಂಟ್ ಪ್ರಾರಂಭ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 17, 2025 - 6:32 pm
in ಸಿನಿಮಾ
0 0
0
Web 2025 05 17t182940.199

ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಎಂಬ ಒಳ್ಳೆ ಧ್ಯೇಯವನ್ನು ಇಟ್ಕೊಂಡು ಚಿತ್ರರಂಗದಲ್ಲಿ ಹೊಸ ಕ್ರಿಕೆಟ್ ಟೂರ್ನಮೆಂಟ್ ಪ್ರಾರಂಭಿಸಲಾಗಿದೆ. ಅದುವೇ ಸ್ಯಾಂಡಲ್ ವುಡ್ ವುವೆನ್ಸ್ ಸೆಲೆಬ್ರಿಟಿ ಲೀಗ್. ಹೆಸರೇ ಹೇಳುವಂತೆ ಇದು ಮಹಿಳಾ ಕ್ರಿಕೆಟ್ ಪಂದ್ಯಾವಳಿ.

ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸ್ಯಾಂಡಲ್ ವುಡ್ ವುವೆನ್ಸ್ ಸೆಲೆಬ್ರಿಟಿ ಲೀಗ್-SWCL ಸುದ್ದಿಗೋಷ್ಟಿ ಏರ್ಪಡಿಸಲಾಗಿತ್ತು. ನಟ ರಾಜ್ ಬಿ ಶೆಟ್ಟಿ ಹಾಗೂ ಟೂರ್ನಮೆಂಟ್ ಬ್ರ್ಯಾಂಡ್ ಅಂಬಾಸಿಡರ್ ಆದ ತಾರಾ ಅನುರಾಧ, ಶೃತಿ, ಅನು ಪ್ರಭಾಕರ್ ಹಾಗೂ ಪ್ರಿಯಾಂಕ ಉಪೇಂದ್ರ ಭಾಗಿಯಾಗಿದ್ದರು. ಈ ಟೂರ್ನಮೆಂಟ್ ಸಂಸ್ಥಾಪಕ ಪೀಟರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RelatedPosts

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

ADVERTISEMENT
ADVERTISEMENT

Web 2025 05 17t182940.199

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ತಾರಾ ಅನುರಾಧ , ಎಲ್ಲಾ ಹೆಣ್ಣುಮಕ್ಕಳು ಸೇರಿದ್ರೆ ಲಕ್ಷ್ಮಿಯರು ಸೇರಿದ ರೀತಿ. ನನಗೆ ಡಾಕ್ಟರೇಟ್ ಬಂದಾಗ ಎಲ್ಲ ಹೆಣ್ಣುಮಕ್ಕಳನ್ನು‌ ನಮ್ಮ‌ ಮನೆಯಲ್ಲಿ ಸೇರಿಸಿ ಕಾರ್ಯಕ್ರಮ ಮಾಡಿದ್ದೆ. ಅದು ಪೀಟರ್ ಗೆ ಸ್ಫೂರ್ತಿ ಕೊಟ್ಟಿತ್ತು. ಆಗ ಹೆಣ್ಣು‌ ಮಕ್ಕಳೆಲ್ಲರನ್ನೂ ಸೇರಿಸಿ ಏನಾದರೂ ಮಾಡೋಣಾ ಅಂತಿದ್ದ. ಸಿನಿಮಾ ಮಾಡು ಬೆಸ್ಟ್ ಎಂದಿದ್ದೆ. ಅಷ್ಟು ಬಜೆಟ್ ಇಲ್ಲ ಎಂದಿದ್ದ. ಈ ರೀತಿ ಸೃಷ್ಟಿಯಾದ ಕಾರ್ಯಕ್ರಮ ಇದು. ಎಲ್ಲ ಹಿರಿಯ ಕಲಾವಿದರ ಹೆಸರಿನಲ್ಲಿ ಟೀಂ ಮಾಡಿದ್ದಾರೆ. ಇದು ಖುಷಿಯಾಯ್ತು. ನಮಗೆ ಸಿನಿಮಾ ಬಿಟ್ರೆ ಬೇರೆ ಏನು ಗೊತ್ತಿಲ್ಲ. ಕ್ರಿಕೆಟ್ ನನಂತೂ ಆಡಿಲ್ಲ. ಜೂನ್ ತಿಂಗಳಲ್ಲಿ ಈ ಕ್ರಿಕೆಟ್ ಪಂದ್ಯ ಶುರುವಾಗಲಿದೆ‌ ಎಂದು ತಿಳಿಸಿದರು.

Whatsapp image 2025 05 17 at 5.52.15 pm

Swcl ಸಂಸ್ಥಾಪಕ ಪೀಟರ್ ಮಾತನಾಡಿ, ನಾನು ಕನ್ನಡ ಸಿನಿಮಾಗಳನ್ನು ದುಬೈನಲ್ಲಿ ರಿಲೀಸ್ ಮಾಡಬೇಕು ಎಂಬ ಪ್ರಯತ್ನ ನಡೆಸುತ್ತಿದೆ. ಅದಕ್ಕೆ ಕಾರಣ ರಾಕ್ ಲೈನ್ ವೆಂಕಟೇಶ್ ಸರ್. ಅವರು ನಾನು ನಿಮ್ಮ ಜೊತೆ ಇದ್ದೇನೆ ಎಂದು ಸಪೋರ್ಟ್ ಮಾಡಿದರು. ಕಾಟೇರ್ ಚಿತ್ರವನ್ನು ಗಲ್ಫ್ ನಲ್ಲಿ ರಿಲೀಸ್ ಮಾಡಲು ಅವಕಾಶ ಕೊಟ್ಟರು. ಅದು ದೊಡ್ಡ ಯಶಸ್ಸು ಆಯ್ತು. ಈಗ ಹಳೆ ದಿಗ್ಗಜ ಕಲಾವಿದರಿಗೆ ಹೆಸರಿನಲ್ಲಿ ಟೀಂ ಮಾಡಿ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿದ್ದೇವೆ. ದುಬೈನಲ್ಲಿ ಪಂದ್ಯಗಳು ನಡೆಯಲಿವೆ. ಇದು ಅಲ್ಲಿನ ಆಡಿಯನ್ಸ್ ನಮ್ಮ ಕನ್ನಡ ಚಿತ್ರರಂಗದ ಬಗ್ಗೆ ಪ್ರಚಾರ ರೀತಿ ಆಗುತ್ತದೆ. ಈ ಮೂಲಕ ಅಲ್ಲಿ ಕನ್ನಡ ಸಿನಿಮಾಗಳನ್ನು ಬಿಡುಗಡೆ ಮಾಡಬೇಕು ಎಂಬ ಯೋಚನೆ ಇದೆ‌ ಎಂದರು.

Whatsapp image 2025 05 17 at 5.52.14 pm (2)

ಸ್ಯಾಂಡಲ್ ವುಡ್ ವುವೆನ್ಸ್ ಸೆಲೆಬ್ರಿಟಿ ಲೀಗ್-SWCL ಕರ್ತೃ ಪೀಟರ್. ಇವರ ಸಾರಥ್ಯದಲ್ಲಿ ಈ ಪಂದ್ಯಾವಳಿ ನಡೆಯಲಿದ್ದು, ಅವರದ್ದೇ ಬ್ಯಾನರ್ ಓವರ್ ಸೀಸನ್ ಎಂಟರ್ ಟೈನ್ಮೆಂಟ್ ಈ ಪಂದ್ಯವನ್ನು ಪ್ರೆಸೆಂಟ್ ಮಾಡಲಿದೆ. ದುಬೈನಲ್ಲಿ ಟೂರ್ನಮೆಂಟ್ ‌ಏರ್ಪಡಿಸಿರುವುದು ವಿಶೇಷ. SWCLನ ಟ್ರಾವೆಲ್ ಪಾಟ್ನರ್ ಆಗಿ Easy2trip ಸಾಥ್‌ ಕೊಡಲಿದೆ.

Whatsapp image 2025 05 17 at 5.52.14 pm (1)

ತಂಡಗಳು ಯಾವುವು?

1.ಪಾರ್ವತಮ್ಮ ರಾಜ್‍ಕುಮಾರ್
2.ಲೀಲಾವತಿ
3.ಜಯಂತಿ
4.ಕಲ್ಪನಾ
5.ಮಂಜುಳಾ

ಬ್ರ್ಯಾಂಡ್ ಅಂಬಾಸಿಡರ್ ಯಾರು?

ತಾರಾ ಅನುರಾಧಾ, ಮಾಲಾಶ್ರೀ, ಶೃತಿ,‌ ಅನು ಪ್ರಭಾಕರ್ ಹಾಗೂ ಪ್ರಿಯಾಂಕಾ ಉಪೇಂದ್ರ ಬ್ರ್ಯಾಂಡ್ ಅಂಬಾಸಿಡರ್ ಆಗಿ ತಂಡಗಳನ್ನು‌ ಮುನ್ನಡೆಸಲಿದ್ದಾರೆ.

ಹೀಗೆ ಹಿರಿಯ ಕಲಾವಿದರ ಹೆಸರಿನಲ್ಲಿ ಟೀಂ ಮಾಡಿದ್ದಾರೆ. ಒಟ್ಟು ಐದು ತಂಡಗಳಿದ್ದು, ಐದು ತಂಡಗಳ ಕ್ಯಾಪ್ಟನ್, ಬ್ರ್ಯಾಂಡ್ ಅಂಬಾಸಿಡರ್ ಯಾರು? ಸ್ಪಾನ್ಸರ್ ಯಾರು? ಅನ್ನೋದನ್ನು ಮುಂದಿನ ದಿನಗಳಲ್ಲಿ ತಿಳಿಸಿಕೊಡಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T144504.207

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 2:46 pm
0

Untitled design 2026 03 05T142238.945

Israel-Iran War: ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 5, 2026 - 2:31 pm
0

Untitled design 2026 03 05T141230.181

ಯುಗಾದಿ ನಂತರ ಪ್ರಕೃತಿ ವಿಕೋಪ ಖಚಿತವೇ? ಬಾಬಾ ವಂಗಾ ಹೇಳಿದ್ದ ಭವಿಷ್ಯ ಏನು?

by ಶಾಲಿನಿ ಕೆ. ಡಿ
March 5, 2026 - 2:13 pm
0

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T144504.207
    ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್
    March 5, 2026 | 0
  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version