• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿ.ಕೆ ಶಿವಕುಮಾರ್

ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2025 - 10:41 am
in Flash News, ಕರ್ನಾಟಕ
0 0
0
Dk shivakumar

ಬೆಂಗಳೂರು: “ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವರೂ ಆದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಗಿನ ಜಾವ ಈ ಬಗ್ಗೆ ಮಾಹಿತಿ ನೀಡಿದರು.

RelatedPosts

ದೀಪಾವಳಿಗೆ GST ದರ ಇಳಿಕೆ : 12%, 28% ಸ್ಲ್ಯಾಬ್‌ಗಳಿಗೆ ಕತ್ತರಿ! ಯಾವೆಲ್ಲಾ ಸರಕುಗಳು ಅಗ್ಗವಾಗಲಿವೆ?

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಮತ್ತೊಂದು ಮೇಘಸ್ಫೋಟ: 7 ಜನ ಸಾವು, ಹಲವರು ನಾಪತ್ತೆ!

ಅಕ್ಸಿಯಂ-4 ನಂತರ ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ: ದೆಹಲಿಯಲ್ಲಿ ಅದ್ದೂರಿ ಸ್ವಾಗತ!

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್?

ADVERTISEMENT
ADVERTISEMENT

“ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ” ಎಂದು ತಿಳಿಸಿದರು.

“ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರ ಜತೆಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ” ಎಂದು ಹೇಳಿದರು.

“ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದರು.

ಜನರಿಗೆ ಸರ್ಕಾರದ ಮೇಲೆ ನಂಬಿಕೆ ಇದೆ

ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು, ಸರ್ಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಒಂದೇ ದಿನಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ಬರುತ್ತದೆ. ಆರ್ಥಿಕ ವರ್ಷಾಂತ್ಯದ ವೇಳೆಗೆ ಎಲ್ಲವೂ ಸರಿಯಾಗುತ್ತದೆ. ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಆರ್ಥಿಕವಾಗಿ ನಾವು ಬಲಿಷ್ಠವಾಗಿದ್ದೇವೆ. ಅನ್ನಭಾಗ್ಯದಲ್ಲಿ ಜನರಿಗೆ ತಲುಪಬೇಕಾದ ಅಕ್ಕಿ ತಲುಪುತ್ತಿದೆ. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳ ಹೊರತಾಗಿ, ಈ ವಿಚಾರದಲ್ಲಿ ಜನಸಾಮಾನ್ಯರಿಗೆ ಅಸಮಾಧಾನ ಇಲ್ಲ. ಜನರು ಈ ವಿಚಾರದಲ್ಲಿ ಸಂತೋಷವಾಗಿದ್ದಾರೆ. ಜನರಿಗೆ ನಮ್ಮ ಮೇಲೆ ನಂಬಿಕೆ ಇದೆ. ಎರಡು, ಮೂರು ತಿಂಗಳು ಹಣ ಬಾಕಿ ಇದ್ದು, ಈ ತಿಂಗಳು ಬಿಡುಗಡೆಯಾಗಲಿದೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 17t130220.621

ದೀಪಾವಳಿಗೆ GST ದರ ಇಳಿಕೆ : 12%, 28% ಸ್ಲ್ಯಾಬ್‌ಗಳಿಗೆ ಕತ್ತರಿ! ಯಾವೆಲ್ಲಾ ಸರಕುಗಳು ಅಗ್ಗವಾಗಲಿವೆ?

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 1:09 pm
0

Untitled design 2025 08 17t125900.586

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಮತ್ತೊಂದು ಮೇಘಸ್ಫೋಟ: 7 ಜನ ಸಾವು, ಹಲವರು ನಾಪತ್ತೆ!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 1:00 pm
0

Untitled design 2025 08 17t122236.011

ಅಕ್ಸಿಯಂ-4 ನಂತರ ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ: ದೆಹಲಿಯಲ್ಲಿ ಅದ್ದೂರಿ ಸ್ವಾಗತ!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 12:23 pm
0

Untitled design 2025 08 17t115738.032

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್?

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 11:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 17t130220.621
    ದೀಪಾವಳಿಗೆ GST ದರ ಇಳಿಕೆ : 12%, 28% ಸ್ಲ್ಯಾಬ್‌ಗಳಿಗೆ ಕತ್ತರಿ! ಯಾವೆಲ್ಲಾ ಸರಕುಗಳು ಅಗ್ಗವಾಗಲಿವೆ?
    August 17, 2025 | 0
  • Untitled design 2025 08 17t125900.586
    ಜಮ್ಮು-ಕಾಶ್ಮೀರದ ಕಥುವಾದಲ್ಲಿ ಮತ್ತೊಂದು ಮೇಘಸ್ಫೋಟ: 7 ಜನ ಸಾವು, ಹಲವರು ನಾಪತ್ತೆ!
    August 17, 2025 | 0
  • Untitled design 2025 08 17t122236.011
    ಅಕ್ಸಿಯಂ-4 ನಂತರ ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ: ದೆಹಲಿಯಲ್ಲಿ ಅದ್ದೂರಿ ಸ್ವಾಗತ!
    August 17, 2025 | 0
  • Untitled design 2025 08 17t115738.032
    ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್?
    August 17, 2025 | 0
  • Untitled design 2025 08 17t104521.440
    ಬೆಂಗಳೂರಿನಲ್ಲಿ ಬಿತ್ತು ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಮತ್ತೊಂದು ಎಫ್ಐಆರ್!
    August 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version