• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ

ಮೇ 21ರಂದು ಇಡೀ ದಿನ ನಗರ ಪ್ರದಕ್ಷಿಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2025 - 9:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 19t210852.462

ಬೆಂಗಳೂರು, ಮೇ 19: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು.

RelatedPosts

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ADVERTISEMENT
ADVERTISEMENT

ಈವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ

ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ. ಮಿ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮಿ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದ್ದು, ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ. ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಿಳೆ ಸಾವು:*ಪರಿಹಾರ ಘೋಷಣೆ
ವೈಟ್ ಫೀಲ್ಡ್ ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದರು.

ರಾಜಕಾಲುವೆಗಳ ಕಾಮಗಾರಿ ಕೈಗೊಳ್ಳಲಾಗಿದೆ

ಸಂಚಾರಿ ಪೊಲೀಸರು 132 ಸ್ಥಳಗಳನ್ನು ಗುರುತಿಸಿದ್ದಾರೆ. ಈ ಪೈಕಿ 82 ಕಾಮಗಾರಿ ಪೂರ್ಣಗೊಂಡಿದ್ದು, 41 ಕಾಮಗಾರಿಗಳು ಬಾಕಿ ಇವೆ. ಈ ವರ್ಷ ಇಡೀ ಬೆಂಗಳೂರಿನ ರಾಜಕಾಲುವೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್, ಹೆಬ್ಬಾಳ ಜಂಕ್ಷನ್ ಬಳಿ ಅತಿ ಹೆಚ್ಚು ಮಳೆಯಾಗಿದ್ದು, ನೀರು ಹರಿದುಹೋಗುವಂತೆ ದಾರಿ ಮಾಡಲು ರೈಲ್ವೆಯವರಿಗೆ ಕೆಲಸವನ್ನು ವಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಗಳು ತೆರವು
ಮರಗಳನ್ನು ಕೂಡಲೇ ತೆರವು ಮಾಡಲು ಖಾಯಂ ತಂಡಗಳಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು
ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಒಂದೇ. ಸರ್ಕಾರ ಶ್ರೀಮಂತರು, ಬಡವರು ಎಂದು ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಒತ್ತುವರಿಯಾಗದಂತೆ ತಡೆಯಲು ಸೂಚನೆ

4292 ಒತ್ತುವರಿಯಾಗಿದ್ದು , ಈ ಪೈಕಿ 2326 ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಒತ್ತಿವರಿಯಾಗದಂತೆ ನೋಡಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version