• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂಕಲಿಯಲ್ಲಿ ಕನ್ನಡದ ಕಂಪು: 50 ವರ್ಷದ ಮಯೂರ ಚಿತ್ರಮಂದಿರದ ಐತಿಹಾಸಿಕ ಸಂಭ್ರಮ!

admin by admin
May 20, 2025 - 8:32 am
in ಸಿನಿಮಾ
0 0
0
Web 2025 05 20t083048.508

ಕನ್ನಡದ ಪರಿಸ್ಥಿತಿ ರಾಜಧಾನಿಗಿಂತ ಗಡಿನಾಡಿನಲ್ಲೇ ಉತ್ತಮವಾಗಿದೆ ಎಂದು ಅನಿಸಿದ್ದು ನಿನ್ನೆ ಅಂಕಲಿ ಎಂಬ ಪುಟ್ಟ ಊರಿನಲ್ಲಿ. ಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರ ಗಡಿಯಲ್ಲಿರುವ ಅಂಕಲಿಯಲ್ಲಿ ೧೫೦ ವರ್ಷದ ಕನ್ನಡದ ಹಳೆಯ ಶಾಲೆಯ ಜತೆಗೆ ಸುಸಜ್ಜಿತ ಆಧುನಿಕ ಕನ್ನಡ ಶಾಲೆಯೂ ಇದೆ. ಎಲ್ಲೆಲ್ಲೂ ಕನ್ನಡ ನುಡಿ, ಫಲಕಗಳು ರಾರಾಜಿಸುತ್ತಿವೆ. ಗಾಂಧಿ ಭೇಟಿ ಇತ್ತ , ಹಲವು ಸ್ವಾತಂತ್ರ್ಯಯೋಧರನ್ನು ಕಂಡ ಅಚ್ಚ ಕನ್ನಡದ ಊರು.
ಅಂಕಲಿಯಲ್ಲಿ ೫೦ ವರ್ಷ ಆಯುಷ್ಯದ ಮಯೂರ ಎಂಬ ಚಿತ್ರಮಂದಿರವಿದೆ. ಬಹುತೇಕ ಕನ್ನಡ ಸಿನಿಮಾಗಳನ್ನೇ ತೋರಿಸುತ್ತ ಬಂದ, ಸುಸಜ್ಜಿತ ಹವಾನಿಯಂತ್ರಿತ ಮಂದಿರ. ಈ ಐವತ್ತು ವರ್ಷಕ್ಕೂ ಅಣ್ಣಾ ಸಾಹೇಬ ಈಶ್ವರ ಜಕಾತಿ ಎಂಬ ಒಬ್ಬರೇ ಮೇನೇಜರ್.

Whatsapp image 2025 05 20 at 7.52.43 am (1)

RelatedPosts

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ADVERTISEMENT
ADVERTISEMENT

ಈ ಹತ್ತು ಹಲವು ಸಂಭ್ರಮಾಚರಣೆಗಾಗಿ ಗಡಿನಾಡ ಕನ್ನಡದ ರೂವಾರಿ, ಸಂಸ್ಕೃತಿ ಪ್ರೇಮಿ ಮತ್ತು ತನ್ನ ಹುಟ್ಟೂರು ಅಂಕಲಿಯನ್ನು ಬಹುವಾಗಿ ಹಚ್ಚಿಕೊಂಡ ಡಾ.ಪ್ರಭಾಕರ ಕೋರೆ ನಮ್ಮನ್ನೆಲ್ಲ ಕರೆದಿದ್ದರು. ರವಿಚಂದ್ರನ್, ಡಾಲಿ ಧನಂಜಯ, ಸಪ್ತಮಿಗೌಡ, ಅನುಪ್ರಭಾಕರ್, ಮಂಡ್ಯ ರಮೇಶ್, ಅಮೂಲ್ಯ..ಎಲ್ಲರ ನಡುವೆ ಗ್ಲಾಮರ್ ಇಲ್ಲದ ತೆರೆಯ ಹಿಂದಣ ವ್ಯಕ್ತಿ ನಾನೊಬ್ಬನೇ.

Whatsapp image 2025 05 20 at 7.52.44 am

ಹಣವಂತರು ಅಭಿರುಚಿವಂತರಾದರೆ ಮತ್ತು ಲಕ್ಷ್ಮೀ-ಸರಸ್ವತಿಯರು ಒಟ್ಚಿಗೇ ಇದ್ದರೆ ನೋಡಲು ಚೆಂದ. ಅಭಿರುಚಿಹೀನ ಶ್ರೀಮಂತಿಕೆ ನಾಯ ಮೊಲೆ ಹಾಲು. ಲಕ್ಷಾಂತರ ಜನರಿಗೆ ವಿದ್ಯೆ, ಸಾವಿರಾರು ಜನರಿಗೆ ಕೆಲಸ,ಎಲ್ಲರಲ್ಲಿ ಕನ್ನಡ ಕಟ್ಟುವ ಹಠ, ಅಕೃತಕ ಆತಿಥ್ಯ-ಇವು ಕೋರೆಯವರಲ್ಲಿ ನಾನು ಬಹುಕಾಲದಿಂದ ಮೆಚ್ಚಿಕೊಂಡ ಗುಣ. ಅವರು ಕಟ್ಟಕಡೆಯ ಮನುಷ್ಯನನ್ನೂ ಹೆಸರಿಟ್ಟು ಕರೆದು ಗೌರವಿಸುವ ಬಗೆ ನನಗೆ ಬಹಳ ಇಷ್ಟ. ಮಹಾನಗರಗಳಲ್ಲೇ ಏಕಪರದೆಗಳು ಮುಚ್ಚುತ್ತಿರುವಾಗ ಅಂಕಲಿಯಲ್ಲಿ ಮಯೂರ ಮಿಂಚುತ್ತಿದ್ದಾನೆ. ೫೦ ವರ್ಷ ನಿರಂತರ ಸೇವೆ ಸಲ್ಲಿಸಿದ ಮೇನೇಜರ ಜಕಾತಿಗೂ ಒಂದು ಸನ್ಮಾನ. ಹಿರಿಯರು ಅಂದರೆ ಹೀಗಿರಬೇಕು. ಹೀಗೆ ಪಕ್ಷಾತೀತವಾಗಿರಬೇಕು.ಹೀಗೆ ಎಲ್ಲರನ್ನೂ ಒಳಗೊಂಡು,ಎಲ್ಲರೊಳಗೊಂದಾಗಿ ಜೀವಿಸಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (1)

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

by ಕವಿತಾ
July 15, 2026 - 4:53 pm
0

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (21)
    ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ
    July 15, 2026 | 0
  • ಷ್ಯ (19)
    CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!
    July 15, 2026 | 0
  • ಷ್ಯ (16)
    ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ
    July 15, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • Untitled design (64)
    ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version