• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್, ಪವಿತ್ರ ಸೇರಿ 17 ಆರೋಪಿಗಳು ಇಂದು ಕೋರ್ಟ್‌ಗೆ ಹಾಜರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 20, 2025 - 10:52 am
in ಸಿನಿಮಾ
0 0
0
Web 2025 05 20t105210.714

RelatedPosts

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ತೂಗುದೀಪ, ಪವಿತ್ರ ಗೌಡ ಸೇರಿದಂತೆ 17 ಆರೋಪಿಗಳು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಈ ವೇಳೆ ಚಾರ್ಜಸ್ ಫ್ರೇಮ್‌ಗೆ ಸಂಬಂಧಿಸಿದ ಪ್ರಕ್ರಿಯೆ ನಡೆಯಲಿದ್ದು, ಆರೋಪಿಗಳ ಮೇಲಿನ ಆರೋಪಗಳು ಮತ್ತು ಐಪಿಸಿ ಸೆಕ್ಷನ್‌ಗಳ ಬಗ್ಗೆ ವಿವರಣೆ ನೀಡಲಾಗುವುದು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ದರ್ಶನ್, ಪವಿತ್ರ ಗೌಡ ಮತ್ತು ಇತರ 15 ಜನರ ವಿರುದ್ಧ ಈಗಾಗಲೇ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿಗಳು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ. ಕೋರ್ಟ್ ಈಗಾಗಲೇ ಎಲ್ಲಾ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದ್ದು, ಇಂದಿನ ವಿಚಾರಣೆಯಲ್ಲಿ ಆರೋಪಿಗಳ ಮೇಲಿನ ಆರೋಪಗಳ ಬಗ್ಗೆ ವಿವರವಾಗಿ ಚರ್ಚಿಸಲಾಗುವುದು.ನ್ಯಾಯಾಧೀಶರು ಆರೋಪಿಗಳಿಗೆ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳುತ್ತಾರಾ ಅಥವಾ ತಿರಸ್ಕರಿಸುತ್ತಾರಾ ಎಂದು ಪ್ರಶ್ನಿಸಲಿದ್ದಾರೆ. ಈ ಪ್ರಕ್ರಿಯೆಯ ಬಳಿಕ, ವಿಚಾರಣೆಯ (ಟ್ರಯಲ್) ದಿನಾಂಕವನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಈ ಕೇಸ್‌ನಲ್ಲಿ ಒಟ್ಟು 262 ಸಾಕ್ಷಿಗಳು ಮತ್ತು 587 ದಾಖಲೆಗಳನ್ನು ಒಳಗೊಂಡ 13 ಸಂಪುಟಗಳ ಚಾರ್ಜ್‌ಶೀಟ್ ಇದ್ದು, ವಿಚಾರಣೆ ತೀವ್ರಗೊಳ್ಳುವ ನಿರೀಕ್ಷೆಯಿದೆ.

 
ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (52)

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

by ಶ್ರೀದೇವಿ ಬಿ. ವೈ
April 27, 2026 - 4:24 pm
0

BeFunky collage (51)

ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ

by ಶ್ರೀದೇವಿ ಬಿ. ವೈ
April 27, 2026 - 4:06 pm
0

BeFunky collage (50)

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ: ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

by ಶ್ರೀದೇವಿ ಬಿ. ವೈ
April 27, 2026 - 3:37 pm
0

Untitled design 2026 04 27T145001.547

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 27, 2026 - 2:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (52)
    ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ
    April 27, 2026 | 0
  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version