• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನೈಜ ಘಟನೆಯ ಪ್ರೇಮಕಥೆ ‘ವಿಷ್ಣುಪ್ರಿಯಾ’ ಈ ವಾರ ತೆರೆಗೆ!

admin by admin
February 18, 2025 - 5:55 pm
in ಸಿನಿಮಾ
0 0
0
Add a subheading (62)

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು, ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಅಭಿನಯದ ವಿಷ್ಣುಪ್ರಿಯಾ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಪ್ರಚಾರವೂ ಭರ್ಜರಿಯಾಗೇ ನಡೆಯುತ್ತಿದೆ. ನಿರ್ಮಾಪಕ ಕೆ.ಮಂಜು ಅವರು ಈವರೆಗೆ ಉತ್ತರ ಕರ್ನಾಟಕದ ಲೇಖಕಿಯೊಬ್ಬರು ಕಳಿಸಿದ ಕಥೆಯೇ ನಮ್ಮ ಚಿತ್ರಕ್ಕೆ ಮೂಲ, ಅವರನ್ನು ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಪರಿಚಯಿಸುವುದಾಗಿಯೂ ಹೇಳ್ತಿದ್ದರು. ಅದರಂತೆ ಸೋಮವಾರ ಆ ಲೇಖಕಿಯನ್ನು ಕರೆಸಿ ಮಾಧ್ಯಮಗಳಿಗೆ ಇಂಟ್ರಡ್ಯೂಸ್ ಮಾಡಿಸಿದರು.


ಈ ಸಂದರ್ಭದಲ್ಲಿ ಕೆ.ಮಂಜು ಮಾತನಾಡುತ್ತ ನನ್ನ ಮಗನ ಮೂರನೇ ಚಿತ್ರವನ್ನು ಕಾದಂಬರಿ ಆಧರಿಸಿ ಮಾಡಬೇಕೆಂದು ಒಳ್ಳೆ ಸ್ಟೋರಿ ಹುಡುಕುತ್ತಿದ್ದೆ. ಈ ಬಗ್ಗೆ ಪ್ರಕಟಣೆ ಕೊಟ್ಟು, ಆಹ್ವಾನಿಸಿದಾಗ ೫೫ಕ್ಕು ಹೆಚ್ಚು ಕಥೆಗಳು ಬಂದವು. ಅದರಲ್ಲಿ ಸಿಂಧುಶ್ರೀ ಬರೆದ ಈ ಕಥೆ ತುಂಬಾ ಇಷ್ಟವಾಯ್ತು. ಚಿತ್ರಕ್ಕೆ ಎಲ್ಲರ ಸಹಕಾರ ಮತ್ತು ಬೆಂಬಲ ಬೇಕು ಎಂದು ಹೇಳಿದರು.
ನಂತರ ಮಾತನಾಡಿದ ಸಿಂಧುಶ್ರೀ, ೭೦೦ ಕಿಲೋಮೀಟರ್ ದೂರದ ಅಥಣಿಯಿಂದ ಬದುಕು ಕಟ್ಟಿಕೊಳ್ಳಬೇಕೆಂದು ಬಂದ ನಾನು ಒಬ್ಬ ರೈತನ ಮಗಳು. ಹೃದಯಕ್ಕೆ ತಟ್ಟುವಂಥ ಕಥೆಗಳನ್ನು ಬರೆಯಬೇಕೆಂಬುದು ನನ್ನ ಕನಸು. ಈ ಕಥೆ ಕಳಿಸಿ, ಅನುಭವಿ ಕಥೆಗಾರರ ನಡುವೆ ನನ್ನಕಥೆ ಆಗಲ್ಲ ಅಂತ ಸುಮ್ಮನಾಗಿದ್ದೆ. ಒಮ್ಮೆ ನಿರ್ಮಾಪಕ ಮಂಜು ಸರ್ ಕಾಲ್ ಮಾಡಿ ನಿನ್ನ ಕಥೆ ಸೆಲೆಕ್ಟ್ ಆಗಿದೆ ಎಂದಾಗ ನನಗೆ ನಂಬಲಾಗಲಿಲ್ಲ. ನನ್ನ ತಾತ ಹೇಳ್ತಿದ್ದ ತಮ್ಮ‌ಕುಟುಂಬದ ಮರ್ಯಾದೆ ಉಳಿಸಿಕೊಳ್ಳಲು ಮಾಡುತ್ತಿದ್ದ ಹತ್ಯೆ ಘಟನೆಗಳೇ ನಾನೀ ಕಥೆ ಬರೆಯಲು ಸ್ಪೂರ್ತಿ. ನಂತರ ಸಿನಿಮಾಗೆ ಏನು ಬೇಕೋ ಆರೀತಿ ಒಂದಷ್ಟು ಚೇಂಜ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT


ನಾಯಕ ಶ್ರೇಯಸ್ ಮಾತನಾಡುತ್ತ ಚಿತ್ರದಲ್ಲಿ 90ರ ದಶಕದ ಫೀಲ್ ಕಟ್ಟಿಕೊಡಲು ತುಂಬಾ ಟ್ರೈ ಮಾಡಿದ್ದೇವೆ. ಶೂಟಿಂಗ್ ಸಮಯದಲ್ಲಿ ನನಗೆ ಯಾವುದೂ ಕಷ್ಟ ಎನಿಸಲಿಲ್ಲ. ಇಷ್ಟು ರಿಸ್ಕ್ ಯಾಕೆ ಎಂದಾಗ ನನ್ನ ತಂದೆ ಸಿನಿಮಾನ ಪ್ಯಾಷನ್ ಗೋಸ್ಕರ ಮಾಡ್ತಿದ್ದೇನೆ ಅಂತ ಹೇಳ್ತಿದ್ದರು ಎಂದು ಹೇಳಿದರು.
ನಿರ್ದೇಶಕ ಪ್ರಕಾಶ್ ಈ ಚಿತ್ರದ ಶೂಟೊಂಗ್ ಒಂದು ಬ್ಯೂಟಿಫುಲ್ ಎಕ್ಸ್ ಪೀರಿಯನ್ಸ್. ನಾಯಕ ಶ್ರೇಯಸ್ ನಾಯಕಿ ಪ್ರಿಯಾ ವಾರಿಯರ್ ಇಬ್ಬರ ಕೆಮಿಸ್ಟ್ರಿ ಚಿತ್ರ ಇಷ್ಟು ಚೆನ್ನಾಗಿ ಮೂಡಿ ಬರಲು ಸಹಕಾರಿಯಾಗಿದೆ. ಒಂದು ಸಿನಿಮಾನ ಹೇಗೆಲ್ಲ ಪ್ರೊಮೋಷನ್ ಮಾಡಬೇಕೆನ್ನುವುದು ಮಂಜು ಅವರಿಗೆ ತುಂಬಾ ಚೆನ್ನಾಗಿ ಗೊತ್ತು ಎಂದರು. ನಾಯಕಿ ಪ್ರಿಯಾ ವಾರಿಯರ್ ಈ ಚಿತ್ರದಲ್ಲಿ ತಾನೇ ಹಾಡಿದ ಹಾಡನ್ನು ಹಾಡಿ ಮಾತನಾಡುತ್ತ ನನ್ನ‌ ಮೊದಲ‌ ಕನ್ನಡ ಚಿತ್ರವಿದು. ಎಲ್ಲರಿಗೂ ಇಷ್ಟವಾಗುತ್ತೆ ಎಂಬ ನಂಬಿಕೆಯಿದೆ ಎಂದು ಹೇಳಿದರು.


ತೊಂಭತ್ತರ ದಶಕದಲ್ಲಿ ನಡೆದಂಥ ಇನ್ಟೆನ್ಸ್ ಲವ್ ಸ್ಟೋರಿ ಈ ಚಿತ್ರದಲ್ಲಿದೆ. ಬಿಂದ್ಯಾ ಮೂವೀಸ್ ಕೆ. ಮಂಜು ಸಿನಿಮಾಸ್ ಮೂಲಕ ಈ ಚಿತ್ರವನ್ನು ಡಾ. ಕೆ.ಮಂಜು‌ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಇದು ಮಂಜು ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ 50 ನೇ ಚಿತ್ರ ಎನ್ನುವುದು ವಿಶೇಷ.(ಬೇರೆ ಭಾಷೆಯ 2 ಚಿತ್ರ ಸೇರಿ). ಫೆ 21 ರಂದು ರಾಜ್ಯಾದ್ಯಂತ ತೆರೆ ಕಾಣಲಿರುವ ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕ ವಿ.ಕೆ.ಪ್ರಕಾಶ್ ಕಥೆ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಅವರಿಗೆ ವಿಷ್ಣುಪ್ರಿಯಾ ಎರಡನೇ ಚಿತ್ರ. ನಾಯಕನ ಹೆಸರು ವಿಷ್ಣು, ನಾಯಕಿಯ ಹೆಸರು ಪ್ರಿಯಾ. ಅವರಿಬ್ಬರ ಹೆಸರೇ ಚಿತ್ರದ ಶೀರ್ಷಿಕೆಯಾಗಿದೆ. ಜೀವನದಲ್ಲಿ ‌ಪ್ರೀತಿ ಅನ್ನೋದು ಎಷ್ಟು ಮುಖ್ಯ ಅಂತ ಈ ಚಿತ್ರದಲ್ಲಿ ತೋರಿಸಲಾಗಿದೆ.

ತೆಲುಗಿನ ಸಂಗೀತ ನಿರ್ದೇಶಕ ಗೋಪಿಸುಂದರ್ ಈ ಚಿತ್ರಕ್ಕೆ ಮ್ಯೂಸಿಕ್ ಕಂಪೋಜ್ ಮಾಡಿದ್ದಾರೆ. ಫ್ಯಾಮಿಲಿ ವ್ಯಾಲ್ಯೂಸ್‌ಗೆ ಹೆಚ್ಚಿನ ಮಹತ್ವವಿದ್ದು, ಪ್ರೀತಿಗಾಗಿ ಏನು ಬೇಕಾದರೂ ಮಾಡಲು ರೆಡಿಯಾಗುವ ಯುವಕ‌ನ ಜೀವನದಲ್ಲಿ ಏನೇನೆಲ್ಲ ಆಗಿಹೋಯಿತು ಎಂದು ಈ ಚಿತ್ರ ಹೇಳುತ್ತದೆ. ನಾಯಕನ ತಂದೆಯಾಗಿ ಅಚ್ಯುತ್ ಕುಮಾರ್ ಹಾಗೂ ನಾಯಕಿಯ ತಂದೆಯಾಗಿ ಸುಚೇಂದ್ರ ಪ್ರಸಾದ್ ಅವರು ಅಭಿನಯಿಸಿದ್ದಾರೆ. ನಿರ್ದೇಶಕ ರವಿ ಶ್ರೀವತ್ಸ ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದಿದ್ದಾರೆ. ವಿನೋದ್ ಭಾರತಿ ಅವರ ಛಾಯಾಗ್ರಹಣ, ಸುರೇಶ್ ಅರಸ್ ಅವರ ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version