• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ತಂದೆಗೆ ಕೊಲೆ ಬೆದರಿಕೆ ಹಾಕಿದ್ರಾ ಚೈತ್ರಾ ಕುಂದಾಪುರ?

ಚೈತ್ರಾ ವಿರುದ್ಧ ಬಾಲಕೃಷ್ಣ ದೂರು!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 23, 2025 - 11:20 am
in ಕಿರುತೆರೆ, ಸಿನಿಮಾ
0 0
0
Befunky collage 2025 05 23t112020.624

ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ ಮತ್ತು ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಕಲಹ ಗಂಭೀರ ಸ್ವರೂಪ ಪಡೆದಿದೆ. ಚೈತ್ರಾ ತನ್ನ ತಂದೆಯನ್ನೇ ಕೊಲೆಗೈಯಲು ಸುಪಾರಿ ನೀಡಿದ್ದಾರೆ ಎಂದು ಬಾಲಕೃಷ್ಣ ನಾಯಕ್ ಆರೋಪಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ. ಹಣಕಾಸಿನ ವ್ಯವಹಾರಗಳು ಮತ್ತು ಚೈತ್ರಾ ಅವರ ಮದುವೆಗೆ ಸಂಬಂಧಿಸಿದ ವಿವಾದಗಳೇ ಈ ಜಗಳಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಪ್ರಕರಣ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಮುಂದಿನ ಬೆಳವಣಿಗೆ ಕುತೂಹಲ ಕೆರಳಿಸಿದೆ.

ಬಾಲಕೃಷ್ಣ ನಾಯಕ್ ತಮ್ಮ ದೂರಿನಲ್ಲಿ, ಚೈತ್ರಾ ತನ್ನ ಗೆಳೆಯರೊಂದಿಗೆ ಮನೆಗೆ ಬಂದು ಕೋಟ್ಯಂತರ ರೂಪಾಯಿಗಳ ದೊಡ್ಡ ಹಣಕಾಸಿನ ವ್ಯವಹಾರಗಳನ್ನು ನಡೆಸುತ್ತಿದ್ದಳು ಎಂದು ಆರೋಪಿಸಿದ್ದಾರೆ. “ಒಂದು ರಾತ್ರಿ ಚೈತ್ರಾ ಕೋಟಿಗಟ್ಟಲೆ ರೂಪಾಯಿಗಳನ್ನು ತಂದು ಎಣಿಸುತ್ತಿರುವುದನ್ನು ಕಂಡು ಭಯಗೊಂಡೆ. ಈ ಬಗ್ಗೆ ಪ್ರಶ್ನಿಸಿದಾಗ ಚೈತ್ರಾ ನನ್ನನ್ನು ದಬಾಯಿಸಿದಳು. ಈ ಹಣ ಉದ್ಯಮಿ ಗೋವಿಂದ ಬಾಬು ಪೂಜಾರಿಯದ್ದು ಎಂದು ನಂತರ ತಿಳಿದುಬಂದಿತು. ಈ ವಿಷಯವನ್ನು ಹೊರಗೆ ಹೇಳಬಹುದೆಂಬ ಭಯದಿಂದ ಚೈತ್ರಾ ಮತ್ತು ನನ್ನ ಪತ್ನಿ ರೋಹಿಣಿ ನನಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದರು,” ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

RelatedPosts

ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೆ ರಮ್ಯಾ ಕಿಡಿ

ಕಾಲಿವುಡ್‌‌‌ಗೆ ಕಾಲಿಟ್ಟ ಮಂಡ್ಯ ಹುಡ್ಗ

D ಫ್ಯಾನ್ಸ್‌ಗೆ ರಮ್ಯಾ ಮಂಗಳಾರತಿ..ನ್ಯಾಯಕ್ಕಾಗಿ ಕ್ವೀನ್ ಧ್ವನಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯ

ADVERTISEMENT
ADVERTISEMENT

ಚೈತ್ರಾ ತನ್ನ ಗೆಳೆಯ ಶ್ರೀಕಾಂತ್ ಕಶ್ಯಪ್ ಅವರನ್ನು ಮದುವೆಯಾಗುವ ನಿರ್ಧಾರವನ್ನು ತಿಳಿಸಿದಾಗ, ಬಾಲಕೃಷ್ಣ ಆತನನ್ನು ಮದುವೆಯಾಗಬಾರದು ಎಂದು ಸಲಹೆ ನೀಡಿದ್ದರಂತೆ. ಆಗ ಚೈತ್ರಾ, “ಶ್ರೀಕಾಂತ್‌ನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ 5 ಲಕ್ಷ ರೂಪಾಯಿ ನೀಡಬೇಕು” ಎಂದು ಒತ್ತಾಯಿಸಿದ್ದಳು ಎಂದು ಆರೋಪಿಸಲಾಗಿದೆ. ಇದರಲ್ಲಿ ರೋಹಿಣಿ ಕೂಡ ಶಾಮೀಲಾಗಿದ್ದಾಳೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಬಾಲಕೃಷ್ಣ ದೂರಿನಲ್ಲಿ, “ಚೈತ್ರಾ ಮದುವೆಗೆ ಬರದಿದ್ದರೆ ಭೂಗತ ದೊರೆಗಳ ಮೂಲಕ ನನ್ನನ್ನು ಕೊಲೆಗೈಯುವ ಬೆದರಿಕೆ ಹಾಕಿದ್ದಾಳೆ. ಆಸ್ತಿಗಾಗಿ ಯಾವುದೇ ಕೃತ್ಯಕ್ಕೂ ಒಡ್ಡಿಕೊಳ್ಳಲು ಸಿದ್ಧಳಿದ್ದಾಳೆ. ನಾನು ಸತ್ತುಹೋಗಿದ್ದೇನೆ ಎಂದು ಹೇಳಿಕೊಂಡು ಬರುತ್ತಿದ್ದಾಳೆ. ನನಗೆ ರಕ್ಷಣೆಯನ್ನು ಒದಗಿಸಿ,” ಎಂದು ಕೋರಿದ್ದಾರೆ.

ಈಗಾಗಲೇ ಚೈತ್ರಾ ಮತ್ತು ಅವರ ತಾಯಿ ರೋಹಿಣಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡಿದ್ದಾರೆ. ಚೈತ್ರಾ ತನ್ನ ತಂದೆಯನ್ನು ಕುಡುಕ ಎಂದು ಆರೋಪಿಸಿದ್ದರೆ, ಬಾಲಕೃಷ್ಣ ಚೈತ್ರಾ ಅಕ್ರಮ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿದ್ದಾಳೆ ಎಂದು ಆರೋಪಿಸಿದ್ದಾರೆ. 

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 07 28t000358.157

UPI ಲಿಮಿಟ್, LPG ದರ, SBI: ನಿಮ್ಮ ಜೇಬಿಗೆ ಕತ್ತರಿ ಬೀಳುವ ಹೊಸ ಹಣಕಾಸಿನ ನಿಯಮಗಳು!

by ಶ್ರೀದೇವಿ ಬಿ. ವೈ
July 28, 2025 - 12:04 am
0

Web 2025 07 27t232755.005

ನಿಮ್ಮ ತಾಯಿಯ ಅಜ್ಜ-ಅಜ್ಜಿಯ ಆಸ್ತಿಯಲ್ಲಿ ನಿಮಗೆ ಹಕ್ಕು ಇದೆಯೇ? ಇದು ತಿಳಿಯಲೇಬೇಕಾದ ವಿಷಯ

by ಶ್ರೀದೇವಿ ಬಿ. ವೈ
July 27, 2025 - 11:34 pm
0

Web 2025 07 27t223103.269

ಫ್ರಿಡ್ಜ್‌ನಲ್ಲಿ ಹಣ್ಣು-ತರಕಾರಿಗಳನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಇಡುವಿರಾ? ಅದಕ್ಕೂ ಮೊದಲು ಈ ವಿಷಯ ತಿಳಿಯಿರಿ

by ಶ್ರೀದೇವಿ ಬಿ. ವೈ
July 27, 2025 - 10:45 pm
0

Shutterstock 2480509399 2024 08 368b960cfc07a7fc6986b47f60f0159d scaled

ಚಿನ್ನದ ಬೆಲೆ 6 ವರ್ಷದಲ್ಲಿ ಶೇ.200 ಏರಿಕೆ: ಮುಂದಿನ 5 ವರ್ಷದ ಭವಿಷ್ಯವೇನು?

by ಶ್ರೀದೇವಿ ಬಿ. ವೈ
July 27, 2025 - 9:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
  • Untitled design 2025 07 25t151328.578
    ವೀಕೆಂಡ್‌‌ನಲ್ಲಿ ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ಫಿನಾಲೆ; ಯಾರ ಪಾಲಾಗಿದೆ ವಿನ್ನರ್ಸ್ ಮಾಲೆ ?
    July 25, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
  • 111 (7)
    ‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಮಹಾಸಂಗಮ!
    July 22, 2025 | 0
  • 0 (19)
    ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಕನ್ನಡತಿ ಸೀರಿಯಲ್‌ ನಟಿ ಸಾರಾ ಅಣ್ಣಯ್ಯ!
    July 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version