• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿನೋದ್ ರಾಜ್ ಸಾಮಾಜಿಕ ಬದ್ಧತೆಗೆ ಜನ ಬಹುಪರಾಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 24, 2025 - 7:03 pm
in ಸಿನಿಮಾ
0 0
0
Untitled design 2025 05 24t185940.279

ತಾಯಿಯಂತೆ ಮಕ್ಕಳು ಅನ್ನೋ ಮಾತು ಅಕ್ಷರಶಃ ಸತ್ಯ. ಅಭಿನೇತ್ರಿ ಲೀಲಾವತಿ ನಿಧನದ ನಂತರವೂ ಸಹ ಅವ್ರ ಆಶಯಗಳನ್ನ ನೆರವೇರಿಸುವುದರಲ್ಲೇ ಸಾರ್ಥಕ ಜೀವನ ಕಂಡುಕೊಳ್ತಿರೋ ನಟ ವಿನೋದ್ ರಾಜ್‌ಗೆ ನಾವೆಲ್ಲಾ ಒಂದು ಹ್ಯಾಟ್ಸಾಫ್ ಹೇಳಲೇಬೇಕು. ಹೌದು.. ಜನಪ್ರತಿನಿಧಿಗಳಿಗಿಲ್ಲದ ಊರ ಉಸಾಬರಿಯನ್ನ ವಿನೋದ್ ರಾಜ್ ನೋಡ್ತಿರೋದು ನೋಡಿದ್ರೆ ಶಹಬ್ಬಾಸ್ ಅಂತೀರಾ

  • ವಿನೋದ್ ರಾಜ್ ಸಾಮಾಜಿಕ ಬದ್ಧತೆಗೆ ಜನ ಬಹುಪರಾಕ್
  • ಮಳೆಯಿಂದ ರಸ್ತೆಗಳು ಹಾಳು.. ಗುಂಡಿ ಮುಚ್ಚಿಸಿದ ವಿನೋದ್
  • ಜನಕ್ಕಾಗಿ ಮಿಡಿದ ಮನ.. ಜನಪ್ರತಿನಿಧಿಗಳಿಗಿಲ್ಲ ಜವಾಬ್ದಾರಿ..!
  • ಅಂದು ಲೀಲಾವತಿ, ಇಂದು ವಿನೋದ್ ರಾಜ್, ಅದೇ ಕಳಕಳಿ

ನೆಲಮಂಗಲದ ಬಳಿಯೊಂದು ಸುಂದರ ತೋಟ, ತೋಟದ ಮಧ್ಯೆ ಒಂದು ಬಂಗಲೆ. ಸಾಲದು ಅಂತ ಚೆನ್ನೈನ ಟಿ ನಗರ್‌‌ನಲ್ಲೊಂದು ಮನೆ, ತೋಟ, ಲಕ್ಷಾಂತರ ಬಾಡಿಗೆ ಬರೋ ಕಟ್ಟಡಗಳು. ಇರುವಲ್ಲಿಗೇ ಎಲ್ಲವೂ ಬರುತ್ತವೆ. ಕಾಲಲ್ಲಿ ತೋರಿಸಿದ್ರೆ ಕೈಯಲ್ಲಿ ಮಾಡುವಂತಹ ಹತ್ತಾರು ಆಳುಗಳು. ಕೂತು ತಿಂದರೂ ಎರಡು ಜನರೇಷನ್‌ಗೆ ಆಗುವಷ್ಟು ಆಸ್ತಿಯಿದೆ. ಆದ್ರೆ ಅದ್ಯಾವುದೂ ಮಾಡದೆ, ಸುಂದರ ಹಾಗೂ ಸರಳ ಜೀವನಕ್ಕೆ ಅಣಿಯಾಗಿದ್ದಾರೆ ದಿವಂಗತ ಅಭಿನೇತ್ರಿ ಲೀಲಾವತಿಯ ಮುದ್ದಿನ ಮಗ ವಿನೋದ್ ರಾಜ್.

RelatedPosts

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!

ADVERTISEMENT
ADVERTISEMENT

ಅಮ್ಮನಂತೆ ತಾನೂ ಭಾವುಕ ಜೀವ. ತಾನು, ತನ್ನ ಕುಟುಂಬ ಅನ್ನೋದಕ್ಕಿಂತ ಹೆಚ್ಚಾಗಿ, ತನ್ನ ಜೊತೆಗಿರುವವರು ಹಾಗೂ ಸುತ್ತಮುತ್ತಲಿನ ಜನರೇ ತನ್ನವರು ಅಂತ ಬದುಕ್ತಿರೋ ವ್ಯಕ್ತಿತ್ವ ವಿನೋದ್ ರಾಜ್‌ರದ್ದು. ಅದಕ್ಕೆ ಕಾರಣ ಲೀಲಾವತಿಯ ಬದುಕು, ಬವಣೆ, ಅಸಹಾಯಕರಿಗಾಗಿ ಮಿಡಿದ ಆಕೆಯ ಮನ. ತಾಯಿಯ ಮಡಿಲಲ್ಲೇ ಬೆಳೆದ ವಿನೋದ್ ರಾಜ್ ಕೂಡ, ಅಮ್ಮನಂತೆ ತಾನೂ ಬದುಕುತ್ತಾ, ಆದರ್ಶಮಯ ಜೀವನ ಸಾಗಿಸ್ತಿದ್ದಾರೆ.

ಅಮ್ಮನ ಅಗಲಿಕೆ ನಂತರ ಆಕೆಯ ಆಶಯಗಳನ್ನ ತಲೆ ಮೇಲೆ ಹೊತ್ತು, ಜವಾಬ್ದಾರಿಯನ್ನ ಸಮರ್ಪಕವಾಗಿ ನಿಭಾಯಿಸ್ತಿದ್ದಾರೆ. ಇಂದಿಗೂ ಕನ್ನಡ ಚಿತ್ರರಂಗದ ಅದೆಷ್ಟೋ ಮಂದಿ ಹಿರಿಯ ಕಲಾವಿದರಿಗೆ ಆರ್ಥಿಕ ಸಹಾಯ ಮಾಡ್ತಿದ್ದಾರೆ. ಅಮ್ಮನಿಗಾಗಿ ಸ್ವಂತ ದುಡ್ಡಿಂದ ಸ್ಮಾರಕ ನಿರ್ಮಿಸಿದ ವಿನೋದ್ ರಾಜ್, ಅದಾದ ಬಳಿಕ ಕೂಡ, ತನ್ನ ಸ್ವಂತ ಸಂಪಾದನೆಯಿಂದ ಕೃಷಿ ಮಾಡ್ತಾ ಖುಷ್ ಖುಷಿಯಾಗಿ ಬದುಕ್ತಿದ್ದಾರೆ. ಅಸಹಾಯಕರ ಕಷ್ಟಗಳಿಗೆ ಮಿಡಿಯುತ್ತಾ, ಸೋಲದೇವನಹಳ್ಳಿಯ ಸುತ್ತಮುತ್ತಲಿನ ಅದೆಷ್ಟೋ ಊರುಗಳ ರಸ್ತೆ ಕಾಮಗಾರಿ ಮಾಡಿಸಿದ್ದಾರೆ.

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರಸ್ತೆಗಳ ಗುಂಡಿಗಳನ್ನ ಮುಚ್ಚಿಸೋ ಕಾರ್ಯ ಮಾಡಿದ್ದಾರೆ. ದುಡ್ಡು ಕೊಟ್ಟು ಯಾರಿಗೋ ಹೇಳಿ ಕೈ ತೊಳೆದುಕೊಳ್ತಿಲ್ಲ. ಸ್ವತಃ ಅವರೇ ನಿಂತು, ಸಿಮೆಂಟ್ ಕಾಂಕ್ರಿಟ್‌‌ನ ಮಿಕ್ಸ್ ಮಾಡಿಸಿ, ಟ್ರ್ಯಾಕ್ಟರ್‌‌ಗಳ ಮೂಲಕ ರೋಡ್‌‌‌ಗಳಿಗೆ ಹಾಕಿಸಿ, ಅದನ್ನ ಜೆಸಿಬಿ ಹಾಗೂ ರೋಲರ್ ಮೂಲಕ ಸಮತಟ್ಟು ಮಾಡಿಸ್ತಿದ್ದಾರೆ. ಮಳೆಯಿಂದ ಹೈರಾಣಾಗಿರೋ ಗ್ರೇಟರ್ ಬೆಂಗಳೂರು, ಸದ್ಯ ವಾಟರ್ ಬೆಂಗಳೂರಾಗಿ ಬದಲಾಗಿದೆ. 500, 1000 ರೂಪಾಯಿಗೆ ವೋಟ್ ಕೇಳಿ ಗೆದ್ದ ಜನಪ್ರತಿನಿಧಿಗಳು ಆರಾಮಾಗಿ ತಮ್ಮ ಬಂಗಲೆಗಳಲ್ಲಿ ಹಾಯಾಗಿ ಕೂತಿದ್ದಾರೆ. ಆದ್ರೆ ವಿನೋದ್ ರಾಜ್ ಮಾತ್ರ ರಸ್ತೆಗಿಳಿದು, ಯಾವುದೇ ಅಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ವಿನೋದ್ ರಾಜ್‌ರ ಈ ಸಾಮಾಜಿಕ ಕಳಕಳಿಗೆ ಇಡೀ ಕರುನಾಡು ಶಹಬ್ಬಾಸ್ ಅಂತಿದೆ. ಇದಲ್ಲವೇ ಸಾರ್ಥಕ ಜೀವನ. ಇದಲ್ಲವೇ ಅರ್ಥಪೂರ್ಣ ಜೀವನ. ಒಂದ್ಕಡೆ ಜನ ವಿನೋದ್ ರಾಜ್‌ ಅವ್ರಿಗೆ ಭೇಷ್ ಅಂತಿದ್ರೆ, ಮತ್ತೊಂದ್ಕಡೆ ಜನಪ್ರತಿನಿಧಿಗಳಿಗೆ ಛೀಕಾರ ಹಾಕ್ತಿದ್ದಾರೆ. ಆ್ಯಕ್ಚುಲಿ ವಿನೋದ್ ರಾಜ್ ಅಂಥವ್ರು ರಾಜಕಾರಣಕ್ಕೆ ಬಂದ್ರೆ ಜನಸೇವೆ ಮಾಡ್ತಾರೆ. ವೈಯಕ್ತಿಕ ಹಿತಾಸಕ್ತಿಗಾಗಿ ರಾಜಕೀಯ ಮಾಡೋರು ಜನಸೇವೆ ಮಾಡೋಕೆ ಸಾಧ್ಯವೇ..? ನೀವೇ ಯೋಚಿಸಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 28T233046.999

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

by ಶಾಲಿನಿ ಕೆ. ಡಿ
June 28, 2026 - 11:34 pm
0

Untitled design 2026 06 28T230913.786

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

by ಶಾಲಿನಿ ಕೆ. ಡಿ
June 28, 2026 - 11:10 pm
0

Untitled design 2026 06 28T224352.842

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

by ಶಾಲಿನಿ ಕೆ. ಡಿ
June 28, 2026 - 10:46 pm
0

Untitled design 2026 06 28T222309.817

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

by ಶಾಲಿನಿ ಕೆ. ಡಿ
June 28, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T224352.842
    ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?
    June 28, 2026 | 0
  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
  • Untitled design 2026 06 28T162835.020
    ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!
    June 28, 2026 | 0
  • Web Photo Editor (85)
    ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version