• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿಫಲ: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 6:37 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Rashi bavishya

RelatedPosts

ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಏಕೆ ಗೊತ್ತಾ..? ಇಲ್ಲಿದೆ ರೋಚಕ ಇತಿಹಾಸ..!

ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ

ಪೊಂಗಲ್ ಹಬ್ಬಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಲು ಇಲ್ಲಿವೆ ಟ್ರೆಂಡಿ ಟಿಪ್ಸ್

ಬಡತನ ದೂರವಾಗಿ ಲಕ್ಷ್ಮಿ ಕೃಪೆ ಬರಲು ಸಂಕ್ರಾಂತಿಯಂದು ಈ 5 ವಸ್ತುಗಳನ್ನು ಖರೀದಿಸಿ..!

ADVERTISEMENT
ADVERTISEMENT

ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಮೂಲ ನಕ್ಷತ್ರ. ರಾಹುಕಾಲ: ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ. ಇಂದಿನ ರಾಶಿ ಭವಿಷ್ಯ ಇಲ್ಲಿದೆ. ನಿಮ್ಮ ರಾಶಿಯ ಭವಿಷ್ಯವನ್ನು ತಿಳಿದುಕೊಂಡು ದಿನವನ್ನು ಯೋಜನೆಯೊಂದಿಗೆ ಆರಂಭಿಸಿ.

ಮೇಷ (Aries)

ಇಂದು ಆತ್ಮವಿಶ್ವಾಸದ ಕೊರತೆ ಕಾಡಬಹುದು, ಆದ್ದರಿಂದ ಅನುಮಾನಾಸ್ಪದ ಕೆಲಸಗಳಿಗೆ ಕೈಹಾಕಬೇಡಿ. ಕೃಷಿ ಕಾರ್ಮಿಕರಿಗೆ ಆದಾಯ ಹೆಚ್ಚಾಗಬಹುದು. ಕೆಲಸಗಳನ್ನು ರಹಸ್ಯವಾಗಿಡಿ, ಮಾತಿನಲ್ಲಿ ಮಿತವಾಗಿರಿ. ಸಹೋದರರೊಂದಿಗೆ ಸಣ್ಣ ವಿಚಾರಗಳಿಗೆ ಜಗಳವಾಗದಂತೆ ಎಚ್ಚರಿಕೆ. ಮನೋರಂಜನೆಗೆ ಹಣ ಖರ್ಚಾಗಬಹುದು. ಪರಿಹಾರ: ಮಧುಮತಿ ದೇವಿಯನ್ನು ಪ್ರಾರ್ಥಿಸಿ.

ವೃಷಭ (Taurus)

ನಾಯಕತ್ವದ ಸ್ಥಾನ ದೊರೆಯಬಹುದು. ಸಮಾಜಸೇವೆಗೆ ಅವಕಾಶ, ಅನಿರೀಕ್ಷಿತ ಧನಲಾಭ ಸಾಧ್ಯತೆ. ವೃತ್ತಿಯಲ್ಲಿ ಪ್ರಗತಿ ಕಾಣುವಿರಿ, ಆದರೆ ವಿವಾಹದ ವಿಷಯದಲ್ಲಿ ಗೊಂದಲ ಉಂಟಾಗಬಹುದು. ಕಲಾವಿದರಿಗೆ ಪುರಸ್ಕಾರ, ಕಠಿಣ ಶ್ರಮದ ದಿನ. ಪರಿಹಾರ: ರೇಣುಕಾ ದೇವಿಯನ್ನು ಪ್ರಾರ್ಥಿಸಿ.

ಮಿಥುನ (Gemini)

ಮುದ್ರಣ ಕ್ಷೇತ್ರದವರಿಗೆ ನಷ್ಟ, ಜವಾಬ್ದಾರಿಗಳನ್ನು ಜಾಣ್ಮೆಯಿಂದ ನಿರ್ವಹಿಸಿ. ಮಕ್ಕಳ ಬಗ್ಗೆ ಗಮನ ಕೊಡಿ. ಶಿಕ್ಷಣ ಕ್ಷೇತ್ರದವರಿಗೆ ಶುಭ, ತೈಲ ವ್ಯಾಪಾರಿಗಳಿಗೆ ಧನಲಾಭ. ಕಾರ್ಖಾನೆಗಳಲ್ಲಿ ಬೆಂಕಿಯ ಅಪಾಯ, ಎಚ್ಚರಿಕೆ ವಹಿಸಿ. ಪರಿಹಾರ: ಅಗ್ನಿದುರ್ಗೆಯನ್ನು ಪ್ರಾರ್ಥಿಸಿ.

ಕಟಕ (Cancer)

ಹಿತಶತ್ರುಗಳಿಂದ ತೊಂದರೆ, ಸರ್ಕಾರಿ ನೌಕರರಿಗೆ ಒತ್ತಡ. ಸಾಹಿತ್ಯ-ಸಂಗೀತ ಕ್ಷೇತ್ರದವರಿಗೆ ಗೌರವ, ಧಾರ್ಮಿಕ ವೃತ್ತಿಯವರಿಗೆ ಧನಲಾಭ. ಸ್ವಂತ ವ್ಯವಹಾರಕ್ಕೆ ಅನುಕೂಲ, ಮನೆ ಬದಲಾವಣೆಗೆ ಮಾರ್ಗದರ್ಶನ. ಪರಿಹಾರ: ಸುದರ್ಶನ ಹೋಮ ಮಾಡಿಸಿ.

ಸಿಂಹ (Leo)

ಖರ್ಚಿಗೆ ಕಡಿವಾಣ ಹಾಕಿ. ಸಾಮಾಜಿಕ ಗೌರವ, ವಿದ್ಯಾರ್ಥಿಗಳಿಗೆ ಯಶಸ್ಸು. ವಿರೋಧಿಗಳಿಂದ ಅಡೆತಡೆ, ಜಾಣ್ಮೆಯಿಂದ ನಿರ್ವಹಿಸಿ. ತೆಂಗಿನ ಬೆಳೆಗಾರರಿಗೆ ಲಾಭ. ಪರಿಹಾರ: ಕಾಶಿ ಬಿಂದುಮಾಧವ ದೇವರನ್ನು ಪ್ರಾರ್ಥಿಸಿ.

ಕನ್ಯಾ (Virgo)

ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ, ತೈಲ ವ್ಯಾಪಾರಿಗಳಿಗೆ ಲಾಭ. ಹೊಸ ನಿಯಮಗಳನ್ನು ಅನುಸರಿಸದಿದ್ದರೆ ದಂಡ. ಮಕ್ಕಳ ಭವಿಷ್ಯಕ್ಕೆ ಗಮನ ಕೊಡಿ. ಪರಿಹಾರ: ಚಂಡಿಕಾ ಪಾರಾಯಣ ಮಾಡಿಸಿ.

ತುಲಾ (Libra)

ವಿದ್ಯಾರ್ಥಿಗಳಿಗೆ ಅಶುಭ, ನೌಕರರಿಗೆ ಶುಭ. ಮಹಿಳಾ ನೌಕರರಿಗೆ ಸ್ಥಾನಮಾನ, ಕುಟುಂಬದಲ್ಲಿ ಪ್ರಗತಿ. ವಿಶೇಷ ವ್ಯಕ್ತಿಯ ಸಹಕಾರ, ಕಟ್ಟಡ ಸಾಮಗ್ರಿ ಸಾಗಾಟಕ್ಕೆ ಲಾಭ. ಪರಿಹಾರ: ಶ್ರೀ ಲಲಿತಾಪರಮೇಶ್ವರಿಯನ್ನು ಪ್ರಾರ್ಥಿಸಿ.

ವೃಶ್ಚಿಕ (Scorpio)

ನೌಕರಿಯಲ್ಲಿ ಉತ್ತಮ ಪದವಿ, ಬರಹಗಾರರಿಗೆ ಸಿಹಿ ಸುದ್ದಿ. ಚಿತ್ರೀಕರಣದವರಿಗೆ ಲಾಭ, ಆದರೆ ಉಪಕರಣ ನಷ್ಟದಿಂದ ಎಚ್ಚರ. ಸರ್ಕಾರಿ ಗುತ್ತಿಗೆ ಕೆಲಸಗಳು ಲಭ್ಯ. ಪರಿಹಾರ: ಕುಲದೇವತೆಯನ್ನು ಪ್ರಾರ್ಥಿಸಿ.

ಧನಸ್ಸು (Sagittarius)

ಬ್ಯಾಂಕ್, ಫೈನಾನ್ಸ್ ಕ್ಷೇತ್ರದವರಿಗೆ ಕಿರಿಕಿರಿ. ಪರೀಕ್ಷಾ ಸ್ಪರ್ಧಿಗಳಿಗೆ ಶುಭ, ದೂರ ಪ್ರವಾಸದ ಯೋಜನೆ. ಎಲೆಕ್ಟ್ರಿಕಲ್, ವಾಹನ ರಿಪೇರಿಗೆ ಧನಲಾಭ. ಪರಿಹಾರ: ಗುರು ದತ್ತಾತ್ರೇಯರನ್ನು ಪ್ರಾರ್ಥಿಸಿ.

ಮಕರ (Capricorn)

ಒಡಹುಟ್ಟಿದವರಿಗೆ ಸಹಾಯ, ಹಣ ನಿರ್ವಹಣೆಯಲ್ಲಿ ಯಶಸ್ಸು. ಅವಿವಾಹಿತರಿಗೆ ಶುಭ ಸುದ್ದಿ, ಭೂ ವ್ಯವಹಾರದಲ್ಲಿ ಲಾಭ. ತಾಯಿಯ ಆರೋಗ್ಯಕ್ಕೆ ಎಚ್ಚರಿಕೆ. ಪರಿಹಾರ: ಗಾಯತ್ರಿ ದೇವಿಯನ್ನು ಪ್ರಾರ್ಥಿಸಿ.

ಕುಂಭ (Aquarius)

ಆರ್ಥಿಕ ಮುಗ್ಗಟ್ಟು, ಹಣ ಸಕಾಲಕ್ಕೆ ಕೈಸೇರದಿರಬಹುದು. ಅನಿಲ ವ್ಯಾಪಾರಿಗಳಿಗೆ ನಷ್ಟ, ಮನಸ್ಸನ್ನು ಸ್ಥಿಮಿತವಾಗಿಡಿ. ಪರಿಹಾರ: ಶನಿಶಾಂತಿ ಮಾಡಿಸಿ.

ಮೀನ (Pisces)

ಧಾರ್ಮಿಕ-ಆಧ್ಯಾತ್ಮಿಕ ಕಾರ್ಯಗಳಿಗೆ ಶುಭ. ಕಳ್ಳತನದ ಆರೋಪದಿಂದ ಎಚ್ಚರ. ರಿಯಲ್ ಎಸ್ಟೇಟ್, ಭೂ ವ್ಯವಹಾರದವರಿಗೆ ಲಾಭ. ಪರಿಹಾರ: ಬೆಟ್ಟದ ದೇವಿಗೆ ಕಾಲ್ನಡಿಗೆಯಲ್ಲಿ ಸೇವೆ ಮಾಡಿ.

ನಿಮ್ಮ ರಾಶಿಯ ಭವಿಷ್ಯವನ್ನು ತಿಳಿದುಕೊಂಡು ದಿನವನ್ನು ಯೋಜನಾಬದ್ಧವಾಗಿ ಆರಂಭಿಸಿ. ಶುಭವಾಗಲಿ!

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T220443.104
    ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಏಕೆ ಗೊತ್ತಾ..? ಇಲ್ಲಿದೆ ರೋಚಕ ಇತಿಹಾಸ..!
    January 13, 2026 | 0
  • Untitled design 2026 01 13T201330.965
    ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ
    January 13, 2026 | 0
  • Untitled design 2026 01 13T193739.552
    ಪೊಂಗಲ್ ಹಬ್ಬಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಲು ಇಲ್ಲಿವೆ ಟ್ರೆಂಡಿ ಟಿಪ್ಸ್
    January 13, 2026 | 0
  • BeFunky collage 2026 01 13T160312.640
    ಬಡತನ ದೂರವಾಗಿ ಲಕ್ಷ್ಮಿ ಕೃಪೆ ಬರಲು ಸಂಕ್ರಾಂತಿಯಂದು ಈ 5 ವಸ್ತುಗಳನ್ನು ಖರೀದಿಸಿ..!
    January 13, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಯಾವ ಜನ್ಮಸಂಖ್ಯೆಗೆ ಶುಭ, ಯಾರಿಗೆ ಎಚ್ಚರಿಕೆ?
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version