• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮುಂಬೈನಲ್ಲಿ ದಾಖಲೆ ಮಳೆ: ಜನಜೀವನ ಅಸ್ತವ್ಯಸ್ತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 7:31 am
in ದೇಶ
0 0
0
Untitled design 2025 05 27t072516.955

RelatedPosts

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ

ADVERTISEMENT
ADVERTISEMENT

ಮುಂಬೈ: ಕಳೆದ 16 ವರ್ಷಗಳಲ್ಲೇ ಮೊದಲ ಬಾರಿಗೆ ಕೇರಳದ ಕರಾವಳಿಗೆ ಮುಂಗಾರು ಮಾರುತಗಳು ಮೇ ತಿಂಗಳಿನಲ್ಲಿ ಪ್ರವೇಶಿಸಿದ್ದು, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯೊಂದಿಗೆ ಆರಂಭವಾಗಿವೆ. ದೇಶದ ವಾಣಿಜ್ಯ ರಾಜಧಾನಿ ಮುಂಬೈ ಈ ಮೊದಲ ಮುಂಗಾರಿಗೆ ತತ್ತರಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

75 ವರ್ಷಗಳ ದಾಖಲೆಯ ಮಳೆ
ಸಾಮಾನ್ಯವಾಗಿ ಜೂನ್ 11ರಂದು ಮುಂಬೈಗೆ ಕಾಲಿಡುವ ಮುಂಗಾರು, ಈ ಬಾರಿ 75 ವರ್ಷಗಳಲ್ಲಿ ಮೊದಲ ಬಾರಿಗೆ 15 ದಿನ ಮುಂಚಿತವಾಗಿ, ಮೇ ತಿಂಗಳಿನಲ್ಲಿ ಆಗಮಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮುಂಬೈನ ಸಂಚಾರ ವ್ಯವಸ್ಥೆ ಕುಸಿದಿದೆ. ವಡಾಲಾ ರಸ್ತೆ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್‌ನ ಉಪನಗರ ರೈಲು ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಯಿತು. ಮಸೀದಿ ನಿಲ್ದಾಣದಲ್ಲಿ ಹಳಿಗಳ ಮೇಲೆ ನೀರು ನಿಂತಿದ್ದರಿಂದ ಹಾರ್ಬರ್ ರೈಲು ಸೇವೆಗೂ ವ್ಯತ್ಯಯವಾಯಿತು. ಸುಮಾರು 250 ವಿಮಾನಗಳ ಸಂಚಾರದಲ್ಲಿಯೂ ತೊಂದರೆಯಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

1918ರಲ್ಲಿ 279.4 ಮಿ.ಮೀ ಮಳೆಯಾಗಿತ್ತು. ಆದರೆ ಈ ವರ್ಷ 295 ಮಿ.ಮೀ ಮಳೆ ಸುರಿದು, 107 ವರ್ಷಗಳ ದಾಖಲೆಯನ್ನು ಮುರಿಯಿತು. ಮಳೆ ಮುಂದುವರೆಯುವ ಸಾಧ್ಯತೆಯಿಂದ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೊಷಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ
ಮುಂಬೈ ಮಾತ್ರವಲ್ಲ, ಮಹಾರಾಷ್ಟ್ರದ ಥಾಣೆ, ಪಾಲ್ಘರ್, ಮತ್ತು ಪುಣೆಯಲ್ಲಿ ಭಾರೀ ಮಳೆಯಾಗಿದೆ. ಪುಣೆಯ ಬಾರಾಮತಿ, ಇಂದಾಪುರ, ಮತ್ತು ದೌಂಡಾದಲ್ಲಿ ಕಳೆದ 50 ವರ್ಷಗಳಲ್ಲೇ ಮೇ ತಿಂಗಳಿನಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಸಾಮಾನ್ಯವಾಗಿ ಮಾನ್ಸೂನ್ ಋತುವಿನಲ್ಲಿ 14 ಸೆಂ.ಮೀ ಮಳೆಯಾಗುತ್ತಿದ್ದರೆ, ಈ ಬಾರಿ ಒಂದೇ ದಿನ 13 ಸೆಂ.ಮೀ ಮಳೆ ಸುರಿದಿದೆ. ಇಂದಾಪುರದ 70 ಹಳ್ಳಿಗಳು ಮತ್ತು ಬಾರಾಮತಿಯ 150 ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಥಾಣೆ ಮತ್ತು ಪಾಲ್ಘರ್‌ನಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ. ಉಲ್ಹಾಸ್ ನದಿಯ ನೀರಿನ ಮಟ್ಟ ಏರಿಕೆಯಿಂದ ಕಲ್ಯಾಣ್‌-ಮುರ್ಬಾದ್ ರಸ್ತೆಯ ರೈಟೆ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಕೇರಳದಲ್ಲಿ ಮಳೆಯ ಅಬ್ಬರ
ಕೇರಳದ ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಮರಗಳು ಧರೆಗುರುಳಿವೆ. ವಯನಾಡಿನ ಪುಳಂಕುನಿ ಹಳ್ಳಿಯ ಬುಡಕಟ್ಟು ಕುಟುಂಬಗಳನ್ನು ಸುಲ್ತಾನ್ ಬತ್ತೇರಿಯ ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ತ್ರಿಶೂರ್, ಪಾಲಕ್ಕಡ್, ಕಲ್ಲಿಕೋಟೆ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಲಂ, ಮತ್ತು ಕಣ್ಣೂರಿನಲ್ಲಿ ಉತ್ತಮ ಮಳೆಯಾಗಿದ್ದು, ಕೆಲವೆಡೆ ಭೂಕುಸಿತದ ಎಚ್ಚರಿಕೆ ನೀಡಲಾಗಿದೆ.

ಆಂಧ್ರಪ್ರದೇಶದಲ್ಲಿ ಮುಂಗಾರು
ಆಂಧ್ರಪ್ರದೇಶದ ರಾಯಲಸೀಮಾ ಮೂಲಕ ಮುಂಗಾರು ಪ್ರವೇಶಿಸಿದ್ದು, ವಿಜಯವಾಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕರ್ನಾಟಕ, ತಮಿಳುನಾಡು, ಮತ್ತು ತೆಲಂಗಾಣದ ಕೆಲ ಭಾಗಗಳಲ್ಲಿಯೂ ಮಳೆ ಅಬ್ಬರಿಸಿದೆ.

ಮೆಟ್ರೋ ಸ್ಟೇಷನ್‌ನಲ್ಲೂ ಜಲಾವೃತ
ಮುಂಬೈನ ಆಚಾರ್ಯ ಅತ್ರೆ ಚೌಕ ಮೆಟ್ರೋ ನಿಲ್ದಾಣದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮೆಟ್ರೋ ಮಾರ್ಗ 3ರ ಸಂಚಾರ ಸ್ಥಗಿತಗೊಂಡಿದೆ. ನಿಲ್ದಾಣದ ಒಳಗೆ ನೀರು ನಿಂತಿರುವ ವಿಡಿಯೋಗಳು ವೈರಲ್ ಆಗಿವೆ. ಎಸ್ಕಲೇಟರ್‌ನಲ್ಲಿ ನೀರು ಸೋರಿಕೆಯಾಗಿದ್ದು, ಮೇಲ್ಛಾವಣಿ ಕುಸಿದಿರುವ ಘಟನೆಯೂ ನಡೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

Untitled design 2026 06 24T212928.104

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

by ಶಾಲಿನಿ ಕೆ. ಡಿ
June 24, 2026 - 9:30 pm
0

Untitled design 2026 06 24T211149.010

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು

by ಶಾಲಿನಿ ಕೆ. ಡಿ
June 24, 2026 - 9:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
  • Web Photo Editor (35)
    ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!
    June 24, 2026 | 0
  • Web Photo Editor (32)
    ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ
    June 24, 2026 | 0
  • 1
    ಪ್ರಧಾನಿ ಮೋದಿ ಭೇಟಿಯಾದ ಮಮ್ಮೂಟ್ಟಿ ಕುಟುಂಬ: ಫೋಟೋ ಹಂಚಿಕೊಂಡ ಮೋದಿ
    June 24, 2026 | 0
  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version