• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪಾರು’ ಸೀರಿಯಲ್‌ನ ನಟ ಶ್ರೀಧರ್ ನಾಯಕ್ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 8:02 am
in ಸಿನಿಮಾ
0 0
0
Untitled design 2025 05 27t080048.975

ಕನ್ನಡ ಕಿರುತೆರೆಯ ಜನಪ್ರಿಯ ನಟ ಶ್ರೀಧರ್ ನಾಯಕ್ (47) ಅವರು ತಡರಾತ್ರಿ ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಕಳೆದ ಆರು ತಿಂಗಳಿಂದ ತೀವ್ರವಾದ ಇನ್‌ಫೆಕ್ಷನ್‌ನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆರ್ಥಿಕ ಸಂಕಷ್ಟದ ಮಧ್ಯೆಯೂ ಚಿಕಿತ್ಸೆಗಾಗಿ ಸಹಾಯ ಕೋರಿದ್ದರು. ಶ್ರೀಧರ್‌ರ ಸಾವು ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ.

ಶ್ರೀಧರ್ ನಾಯಕ್ ಕನ್ನಡ ಕಿರುತೆರೆಯಲ್ಲಿ ತಮ್ಮ ಅಭಿನಯದಿಂದ ಗುರುತಿಸಿಕೊಂಡವರು. ‘ಪಾರು’ ಧಾರಾವಾಹಿಯಲ್ಲಿ ಆದಿಯ ಚಿಕ್ಕಪ್ಪನ ಪಾತ್ರದ ಮೂಲಕ ಛಾಪು ಮೂಡಿಸಿದರು. ‘ವಧು’, ‘ಮಂಗಳ ಗೌರಿ’, ‘ಮನೆಯೇ ಮಂತ್ರಾಲಯ’ ಸೇರಿದಂತೆ 40ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳನ್ನು ನಟಿಸಿದ ಅವರು, ಪೋಷಕ ಪಾತ್ರಗಳ ಮೂಲಕವೇ ಜನಪ್ರಿಯತೆ ಗಳಿಸಿದ್ದರು.

RelatedPosts

ಮೊದಲ ಹಾಡಿನಲ್ಲಿ ಮೋಡಿ ಮಾಡಿದ “ಪಿಚ್ಚರ್”

650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ

‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

ADVERTISEMENT
ADVERTISEMENT
ಚಿತ್ರರಂಗದಲ್ಲೂ ಮಿಂಚಿದ ಕಲಾವಿದ

ಕಿರುತೆರೆಯ ಜೊತೆಗೆ ಶ್ರೀಧರ್ ನಾಯಕ್ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದರು. ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದಲ್ಲಿ ಅವರು ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇದರ ಜೊತೆಗೆ ‘ರಾಜಾಮಾರ್ತಾಂಡ’, ‘ಈಶ ಮಹೇಶ’ ಮುಂತಾದ ತಮಿಳು ಚಿತ್ರಗಳಲ್ಲಿಯೂ ತಮ್ಮ ನಟಿಸಿದ್ದರು.

ಕಳೆದ ಆರು ತಿಂಗಳಿಂದ ಶ್ರೀಧರ್ ತೀವ್ರ ಇನ್‌ಫೆಕ್ಷನ್‌ನಿಂದ ಬಳಲುತ್ತಿದ್ದರು. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ದಿನಕ್ಕೆ 10,000 ರಿಂದ 15,000 ರೂ. ಖರ್ಚಾಗುತ್ತಿತ್ತು. ಇತ್ತೀಚಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು, ಚಿಕಿತ್ಸೆಗಾಗಿ ಸಾರ್ವಜನಿಕರಿಂದ ಸಹಾಯ ಕೋರಿದ್ದರು. ನಟಿ ಸ್ವಪ್ನಾ ದೀಕ್ಷಿತ್ ಮತ್ತು ಇತರ ಕಲಾವಿದರು ಶ್ರೀಧರ್‌ಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (36)

ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ ? ಹಾಗಾದ್ರೆ ರಾತ್ರಿ ಮಲಗುವ ಮುನ್ನ ಈ ಸಿಂಪಲ್‌ ಟಿಪ್ಸ್‌ ಅನುಸರಿಸಿ ನೋಡಿ

by ಯಶಸ್ವಿನಿ ಎಂ
April 4, 2026 - 11:38 pm
0

Untitled design (35)

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

by ಯಶಸ್ವಿನಿ ಎಂ
April 4, 2026 - 11:10 pm
0

Untitled design (34)

48 ಗಂಟೆಗಳಲ್ಲಿ ಹಾರ್ಮುಜ್ ತೆರೆಯಿರಿ: ಇರಾನ್‌ಗೆ ಟ್ರಂಪ್ ಫೈನಲ್ ವಾರ್ನಿಂಗ್

by ಯಶಸ್ವಿನಿ ಎಂ
April 4, 2026 - 10:32 pm
0

Untitled design (33)

IPL 2026: ಪಂಜಾಬ್ ಕಿಂಗ್ಸ್‌ ನಾಯಕ ಶ್ರೇಯಸ್ ಅಯ್ಯರ್‌ಗೆ 24 ಲಕ್ಷ ರೂ. ಫೈನ್ !

by ಯಶಸ್ವಿನಿ ಎಂ
April 4, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ಮೊದಲ ಹಾಡಿನಲ್ಲಿ ಮೋಡಿ ಮಾಡಿದ “ಪಿಚ್ಚರ್”
    April 4, 2026 | 0
  • Untitled design (28)
    650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ
    April 4, 2026 | 0
  • Untitled design (27)
    ‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?
    April 4, 2026 | 0
  • Untitled design (26)
    ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್
    April 4, 2026 | 0
  • Untitled design (23)
    ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version