• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 24, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣನ ಎದುರೇ ತಮಿಳಿಂದ ಕನ್ನಡ ಹುಟ್ಟಿದೆ ಎಂದ ಕಮಲ್ ಹಾಸನ್

ಥಗ್ ಲೈಫ್ ಇವೆಂಟ್‌‌ನಲ್ಲಿ ಕಮಲ್ ಹಾಸನ್ ಕಾಂಟ್ರವರ್ಸಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 28, 2025 - 5:55 pm
in ಸಿನಿಮಾ
0 0
0
Untitled design (56)

ಚೆನ್ನೈನಲ್ಲಿ ನಡೆದ ಥಗ್ ಲೈಫ್ ಇವೆಂಟ್‌ನಲ್ಲಿ ನಟ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅದೂ ಕರುನಾಡ ಚಕ್ರವರ್ತಿ ಡಾ ಶಿವರಾಜ್‌ಕುಮಾರ ಎದುರಲ್ಲೇ ಕನ್ನಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಅದಕ್ಕೀಗ ಕಮಲ್ ಹಾಸನ್ ವಿರುದ್ಧ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಾಯ್ಕಾಟ್ ಅಲೆ ಕೂಡ ಎದ್ದಿದೆ.

ಕಮಲ್ ಹಾಸನ್ ನಟಿಸಿ, ನಿರ್ಮಾಣ ಮಾಡಿರೋ ಥಗ್ ಲೈಫ್ ಸಿನಿಮಾ ಇದೇ ಜೂನ್ 5ಕ್ಕೆ ವಿಶ್ವದಾದ್ಯಂತ ತೆರೆಗೆ ಬರ್ತಿದೆ. ಇತ್ತೀಚೆಗೆ ಚೆನ್ನೈನಲ್ಲಿ ಅದ್ಧೂರಿ ಆಡಿಯೋ ಲಾಂಚ್ ಇವೆಂಟ್ ನೆರವೇರಿತು. ಅಲ್ಲಿ ನಿರ್ದೇಶಕ ಮಣಿರತ್ನಂ, ಸಂಗೀತ ಸಂಯೋಜಕ ಎಆರ್ ರೆಹಮಾನ್, ನಟಿ ತ್ರಿಶಾ ಜೊತೆ ಹೈಲೈಟ್ ಆಗಿದ್ದು ನಮ್ಮ ಕನ್ನಡದ ಸೂಪರ್ ಸ್ಟಾರ್ ಕರುನಾಡ ಚಕ್ರವರ್ತಿ ಡಾ ಶಿವರಾಜ್‌ಕುಮಾರ್.

RelatedPosts

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ

ADVERTISEMENT
ADVERTISEMENT
https://www.guaranteenews.com/wp-content/uploads/2025/05/maine-video.mp4

ಥಗ್ ಲೈಫ್ ಇವೆಂಟ್‌‌ನಲ್ಲಿ ನಟ ಕಮಲ್ ಹಾಸನ್, ನಟಸಾರ್ವಭೌಮ ಡಾ ರಾಜ್‌ಕುಮಾರ್ ಬಗ್ಗೆ ತಮಗಿರುವ ಗೌರವದ ಬಗ್ಗೆ ಮಾತನಾಡುತ್ತಲೇ, ನಮ್ಮ ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿಮ್ಮ ಕನ್ನಡ ನಮ್ಮ ತಮಿಳು ಭಾಷೆಯಿಂದಲೇ ಹುಟ್ಟಿದ್ದು ಎಂದಿದ್ದಾರೆ. ಅದೂ ಶಿವಣ್ಣನ ಎದುರೇ ಇಂಥದ್ದೊಂದು ಹೇಳಿಕೆ ನೀಡಿರೋ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

https://www.guaranteenews.com/wp-content/uploads/2025/05/KAMAL-HAASAN-SPEECH.mp4

ತಮಿಳು ಭಾಷೆಗೆ 1400 ವರ್ಷಗಳ ಇತಿಹಾಸವಿದ್ರೆ ನಮ್ಮ ಕನ್ನಡ ಭಾಷೆ ಅದಕ್ಕಿಂತ ಪುರಾತನವಾದದ್ದು ಅನ್ನೋದಕ್ಕೆ ಸಾಕಷ್ಟು ಪುರಾವೆಗಳಿವೆ. ಕನ್ನಡ ಭಾಷೆ ಸುಮಾರು 2000 ವರ್ಷಗಳ ಇತಿಹಾಸ ಹೊಂದಿದೆ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ. ಆ ಅವಿವೇಕಿ ಕಮಲ್ ಹಾಸನ್‌ಗೂ ತಿಳಿದಿಲ್ಲ. ತಮಿಳಿಗರಿಗೆ ಶ್ರೇಷ್ಠತೆ ಒಂದು ವ್ಯಸವವಾಗಿಬಿಟ್ಟಿದೆ. ಸದ್ಯ ಕಮಲ್ ಹಾಸನ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದೆ.

Images

ಇದರ ಮಧ್ಯೆಯೇ ಬೆಂಗಳೂರಿನಲ್ಲಿ ಥಗ್ ಲೈಫ್ ಚಿತ್ರದ ಸುದ್ದಿಗೋಷ್ಠಿ ನಡೆಸಿರೋ ಕಮಲ್ ಹಾಸನ್, ಭರ್ಜರಿ ಪ್ರಮೋಷನ್ಸ್ ಮಾಡಿಕೊಂಡು ಹೋಗಿದ್ದಾರೆ. ಆದ್ರೆ ಕನ್ನಡಿಗರು ಥಗ್ ಲೈಫ್ ಸಿನಿಮಾನ ಕರ್ನಾಟಕದಲ್ಲಿ ಬಾಯ್ಕಾಟ್ ಮಾಡೋ ಯೋಜನೆಯಲ್ಲಿದ್ದಾರೆ. ಕನ್ನಡ ಭಾಷೆಗೆ ಅಪಮಾನದ ಮಾತನಾಡಿರೋ ಕಮಲ್ ಸಿನಿಮಾ ಇಲ್ಲಿ ನಿಜಕ್ಕೂ ರಿಲೀಸ್ ಆಗಬೇಕಾ ಅನ್ನೋದು ಸ್ವಾಭಿಮಾನಿ ಕನ್ನಡಿಗರಾದ ನಾವುಗಳು ಯೋಚಿಸಬೇಕಿದೆ. ಸಿನಿಮಾನ ರಿಲೀಸ್ ಮಾಡಲು ಬಿಡದೆ ಭಾಷಾಭಿಮಾನ ತೋರುತ್ತಾರಾ ಕನ್ನಡಿಗರು ಅನ್ನೋದನ್ನ ಕಾದು ನೋಡಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Rashi bavishya 10

ರಾಶಿ ಭವಿಷ್ಯ: ಭೀಮನ ಅಮಾವಾಸ್ಯೆಯಂದು ಈ ರಾಶಿಗಳಿಗೆ ಮಹಾದೇವನ ಕೃಪೆಯಿಂದ ಯಶಸ್ಸು!

by ಸಾಬಣ್ಣ ಎಚ್. ನಂದಿಹಳ್ಳಿ
July 24, 2025 - 6:38 am
0

121111 (2)

IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!

by ಶಾಲಿನಿ ಕೆ. ಡಿ
July 23, 2025 - 11:19 pm
0

121111 (1)

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

by ಶಾಲಿನಿ ಕೆ. ಡಿ
July 23, 2025 - 10:55 pm
0

121111

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

by ಶಾಲಿನಿ ಕೆ. ಡಿ
July 23, 2025 - 10:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • 121111 (1)
    ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ
    July 23, 2025 | 0
  • 111 (38)
    ‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ
    July 23, 2025 | 0
  • 111 (36)
    ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌
    July 23, 2025 | 0
  • 111 (33)
    ‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ
    July 23, 2025 | 0
  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version